f5e83e508eb2cdc2e82b146312e243611c8d4bca09239653176bc8471f2557d2
Browse files- eesanje/url_46_248_11.txt +5 -0
- eesanje/url_46_248_12.txt +8 -0
- eesanje/url_46_248_2.txt +8 -0
- eesanje/url_46_248_3.txt +9 -0
- eesanje/url_46_248_4.txt +11 -0
- eesanje/url_46_248_5.txt +9 -0
- eesanje/url_46_248_6.txt +8 -0
- eesanje/url_46_248_7.txt +10 -0
- eesanje/url_46_248_8.txt +5 -0
- eesanje/url_46_248_9.txt +9 -0
- eesanje/url_46_249_1.txt +7 -0
- eesanje/url_46_249_10.txt +6 -0
- eesanje/url_46_249_11.txt +14 -0
- eesanje/url_46_249_12.txt +11 -0
- eesanje/url_46_249_2.txt +6 -0
- eesanje/url_46_249_3.txt +13 -0
- eesanje/url_46_249_4.txt +11 -0
- eesanje/url_46_249_5.txt +7 -0
- eesanje/url_46_249_6.txt +12 -0
- eesanje/url_46_249_7.txt +10 -0
- eesanje/url_46_249_8.txt +6 -0
- eesanje/url_46_249_9.txt +6 -0
- eesanje/url_46_24_1.txt +8 -0
- eesanje/url_46_24_10.txt +6 -0
- eesanje/url_46_24_11.txt +6 -0
- eesanje/url_46_24_12.txt +10 -0
- eesanje/url_46_24_2.txt +13 -0
- eesanje/url_46_24_3.txt +6 -0
- eesanje/url_46_24_4.txt +24 -0
- eesanje/url_46_24_5.txt +7 -0
- eesanje/url_46_24_6.txt +9 -0
- eesanje/url_46_24_7.txt +8 -0
- eesanje/url_46_24_8.txt +8 -0
- eesanje/url_46_24_9.txt +9 -0
- eesanje/url_46_250_1.txt +6 -0
- eesanje/url_46_250_10.txt +12 -0
- eesanje/url_46_250_11.txt +6 -0
- eesanje/url_46_250_12.txt +10 -0
- eesanje/url_46_250_2.txt +9 -0
- eesanje/url_46_250_3.txt +8 -0
- eesanje/url_46_250_4.txt +7 -0
- eesanje/url_46_250_5.txt +9 -0
- eesanje/url_46_250_6.txt +9 -0
- eesanje/url_46_250_7.txt +11 -0
- eesanje/url_46_250_8.txt +7 -0
- eesanje/url_46_250_9.txt +6 -0
- eesanje/url_46_251_1.txt +8 -0
- eesanje/url_46_251_10.txt +6 -0
- eesanje/url_46_251_11.txt +9 -0
- eesanje/url_46_251_12.txt +8 -0
eesanje/url_46_248_11.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕರ್ನಾಟಕಕ್ಕೆ ಕೇಂದ್ರ ಹಣಕಾಸು ಸಚಿವರ ಕೊಡುಗೆ ಏನು..? : ಸಚಿವ ಖರ್ಗೆ ಪ್ರಶ್ನೆ
|
2 |
+
ಬೆಂಗಳೂರು, ಫೆ.1- ಕೇಂದ್ರ ಹಣಕಾಸು ಸಚಿವರು ಕರ್ನಾಟಕದಿಂದ ಆಯ್ಕೆ ಯಾಗಿದ್ದಾರೆ. ಕರ್ನಾಟಕಕ್ಕೆ ಅವರು ನೀಡಿರುವ ಕೊಡುಗೆಯೇನು? ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಭರವಸೆ ಕೊಟ್ಟಂತೆ ಉದ್ಯೋಗ ಸೃಷ್ಟಿಯಾಗಿದೆಯೇ? ಹಾಗಾದರೆ, 10 ಸಾವಿರ ಜನ ಇಸ್ರೇಲ್ನಲ್ಲಿ ಕೆಲಸ ಮಾಡುತ್ತಿದ್ದಾರೆ ಏಕೆ? ರೈತರ ಆದಾಯ ದುಪ್ಪಟ್ಟು ಮಾಡಿದ್ದಾರೆಯೇ? ಎಂದು ಆಕ್ರೋಶ ವ್ಯಕ್ತಪಡಿಸಿದರು.
|
3 |
+
ವಿಶ್ವದ ಬಡತನ ರೇಖೆಯಲ್ಲಿ ರಾಷ್ಟ್ರ 111 ಸ್ಥಾನದಲ್ಲಿದ್ದರೆ, ಹಸಿವಿನಲ್ಲಿ 113 ನೇ ಸ್ಥಾನದಲ್ಲಿದೆ. ಭ್ರಷ್ಟಾಚಾರದಲ್ಲಿ 98 ನೇ ಸ್ಥಾನದಲ್ಲಿದೆ. ಕೇಂದ್ರ ಸರ್ಕಾರದ ಬಜೆಟ್ನಲ್ಲಿ ನಮ್ಮ ನಿರೀಕ್ಷೆ ಶೂನ್ಯ ಎಂದು ಅವರು ಹೇಳಿದರು. ಕನ್ನಡಿಗರಿಗೆ ಅನ್ಯಾಯ ವಾಗುತ್ತಲೇ ಇದೆ. ಜಿಎಸ್ಟಿ ಮರುಪಾವತಿಯಲ್ಲಿ ಅನ್ಯಾಯ ವಾಗಿದೆ. ಕಲಬುರಗಿಯಲ್ಲಿ ಕೈಗಾರಿಕೆ ಸ್ಥಾಪಿಸುವುದಾಗಿ ನೀಡಿದ ಭರವಸೆ ಈಡೇರಿದೆಯೇ? ಪ್ರಧಾನಿ ನರೇಂದ್ರ ಮೋದಿ ಗ್ಯಾರೆಂಟಿಯಲ್ಲಿ ಶೇ.50ರಷ್ಟು ಕನ್ನಡಿಗರ ಶ್ರಮವಿದೆ.
|
4 |
+
ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ
|
5 |
+
ಜಲಜೀವನ್ ಮಿಷನ್ನಲ್ಲಿ ಶೇ.50 ರಷ್ಟು ಬೆವರಿದೆ. ದೊಡ್ಡ ದೊಡ್ಡ ಮಾತು ಹೇಳುವುದಷ್ಟೇ ಹೊರತು ಬಡವರ ಅನುಕೂಲಕ್ಕಾಗಿ ಯಾವ ಯೋಜನೆ ತಂದಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
|
eesanje/url_46_248_12.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಗಿಮಿಕ್ ಇಲ್ಲದ ಕೇಂದ್ರ ಬಜೆಟ್ : ಅಶೋಕ್
|
2 |
+
ಬೆಂಗಳೂರು, ಫೆ.1- ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತರಾಮನ್ ಅವರು ಇಂದು ಮಂಡಿಸಿದ ಕೇಂದ್ರ ಸರ್ಕಾರದ ಬಜೆಟ್ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಸಹಾಯವಾಗಲಿದ್ದು, ಯಾವುದೇ ಗಿಮಿಕ್ ಇಲ್ಲದ ಮುಂದಿನ ಜನಾಂಗಕ್ಕೆ ಉಪಯೋಗವಾಗಲಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರಿಗೆ ಮತ್ತು ಮಧ್ಯಮ ವರ್ಗದವರಿಗೆ ಮನೆ ಕೊಡುವುದು ಒಳ್ಳೆಯ ಕೆಲಸ.
|
3 |
+
ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಘೋಷಣೆಗೆ ಪೂರಕವಾದ ಬಜೆಟಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದರೂ ಮತಕ್ಕಾಗಿ ರಾಜಕಾರಣ ಮಾಡಿಲ್ಲ. ಯಾವುದೇ ಉಚಿತ ಗ್ಯಾರೆಂಟಿಗಳನ್ನು ಘೋಷಣೆ ಮಾಡಿಲ್ಲ. ಬಡವರನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡಿಸಿದ್ದಾರೆ.
|
4 |
+
7 ಲಕ್ಷ ರೂ.ವರೆಗೂ ಆದಾಯ ತೆರಿಗೆ ಪಾವತಿ ಇಲ್ಲ. ಆಶಾ ಕಾರ್ಯಕರ್ತೆಯರಿಗೆ ಉಚಿತ ಆಯುಷ್ಮಾನ್ ಯೋಜನೆ ಉಪಯೋಗವಾಗಲಿದೆ. ಮೈಕ್ರೋ ಫುಡ್ ಪ್ರೋಸೆಸಿಂಗ್ಗೆ ಸಹಾಯ, ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಹಾಗೂ ಎಲ್ಲಾ ಬೋಗಿಗಳು ವಂದೇ ಭಾರತ್ ಮಾದರಿಯ ರೈಲು ಬೋಗಿಗಳು, ಹೊಸ ವಿಮಾನ ನಿರ್ಮಾಣಕ್ಕೆ ಹಣಕಾಸಿನ ಸೌಲಭ್ಯ ಒದಗಿಸಲಾಗಿದ್ದು, ಪ್ರವಾಸೋದ್ಯಮಕ್ಕೆ ವಿಶೇಷ ಅವಕಾಶ ಹಾಗೂ 1000 ವಿಮಾನ ಖರೀದಿಗೂ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.
|
5 |
+
ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ
|
6 |
+
2047ರ ವೇಳೆಗೆ ಭಾರತ ನಂಬರ್ ಒನ್ ಆಗಬೇಕು ಎಂದು ನರೇಂದ್ರ ಮೋದಿ ಹೇಳಿದ್ದಾರೆ. ನಮ್ಮ ಮೇಲೆ ದಬ್ಬಾಳಿಕೆ ಮಾಡಿದ ಬ್ರಿಟಿಷರನ್ನು ಹಿಂದಿಕ್ಕಿದ್ದೇವೆ. ಮುಂದೆ ನಾವು ನಂಬರ್ ಒನ್ ಆಗುತ್ತೇವೆ. ರಾಜ್ಯ ಸರ್ಕಾರ ರಾಜಕಾರಣ ಮಾಡುತ್ತಿದೆ. ರಾಜ್ಯಪಾಲರು ಕರ್ನಾಟಕ ಭಾಷಾ ತಿದ್ದುಪಡಿ ವಿಧೇಯಕ -2024 ಅನ್ನು ವಾಪಸ್ ಕಳುಹಿಸಿದ್ದಾರೆ. ಆದರೆ, ತಿರಸ್ಕರಿಸಿದ್ದಾರೆ ಎಂದು ಈ ವಿಚಾರದಲ್ಲಿ ರಾಜಭವನವನ್ನು ರಾಜಕಾರಣಕ್ಕೆ ಬಳಕೆ ಮಾಡಿಕೊಳ್ಳುತ್ತಿದೆ. ಸಂವಿಧಾನದಲ್ಲಿ ಇದಕ್ಕೆ ಅವಕಾಶವೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
|
7 |
+
ಮೇಕೆದಾಟು ಯೋಜನೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಮ್ಮ ಸರ್ಕಾರ ಇದ್ದಾಗ ಪಾದಯಾತ್ರೆ ಮಾಡಿದ್ದರು. ಈಗ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುವುದು ಬೇಡ. ಇಲ್ಲಿರುವ ಬ್ರದರ್, ಪಕ್ಕದ ತಮಿಳುನಾಡಿನ ಬ್ರದರ್ ಜತೆ ಮಾತುಕತೆ ಮಾಡಬೇಕು. ತಮಿಳುನಾಡು ಮೇಕೆದಾಟು ಯೋಜನೆಗೆ ಕಲ್ಲು ಹಾಕಿದ್ದಾರೆ. ಈಗ ತಮಿಳನುನಾಡಿನೊಂದಿಗೆ ಮಾತನಾಡಿ ಆಕ್ಷೇಪ ಮಾಡುವುದನ್ನು ನಿಲ್ಲಿಸಲಿ ಎಂದರು.
|
8 |
+
ಕೇಂದ್ರ ಸರ್ಕಾರದ ಮೇಲೆ ಈ ಯೋಜನೆಗೆ ನಾವು ಒತ್ತಡ ಹಾಕುತ್ತೇವೆ. ಮೊದಲು ಕೃಷ್ಣೆಯ ಕಣ್ಣೀರು ಒರೆಸಲು ನಿಮ್ಮ ಬಜೆಟ್ನಲ್ಲಿ ಹಣ ಮೀಸಲಿಡಿ ಎಂದು ರಾಜ್ಯ ಸರ್ಕಾರವನ್ನು ಆಗ್ರಹಿಸಿದ ಅವರು, ���ಳಿಕ ನಾವು ನಿಮ್ಮ ಜೊತೆಗೆ ಕೇಂದ್ರ ಸರ್ಕಾರದ ಬಳಿ ಬರುತ್ತೇವೆ ಎಂದು ತಿಳಿಸಿದರು.
|
eesanje/url_46_248_2.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಹೊಟ್ಟೆಪಾಡಿನ ವಿಚಾರಗಳನ್ನು ಚರ್ಚೆ ಮಾಡಲಿ : ಡಿಕೆಶಿ ತಿರುಗೇಟು
|
2 |
+
ಕಲ್ಬುರ್ಗಿ,ಫೆ.3- ಮುಖ್ಯಮಂತ್ರಿ ಸಿದ್ದರಾಮಯ್ಯ ಹಣೆಗೆ ಕುಂಕುಮ ಇಡಲಿಲ್ಲ, ಮಂಗಳಾರತಿ ತೆಗೆದುಕೊಂಡರು… ಇಂತಹ ವಿಚಾರಗಳನ್ನು ಬಿಟ್ಟು ಹೊಟ್ಟೆಪಾಡಿನ ವಿಚಾರಗಳನ್ನು ಚರ್ಚೆ ಮಾಡಲಿ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು.
|
3 |
+
ಕಲ್ಬುರ್ಗಿಯಲ್ಲಿಂದು ಜಿಲ್ಲಾ ಪ್ರವಾಸದಲ್ಲಿರುವ ಅವರು, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕುಂಕುಮ ಹಚ್ಚಿಕೊಳ್ಳುವುದಿಲ್ಲ ಎಂಬುದು ಅಸತ್ಯವಾದ ಮಾತು. ಹೆಂಗಸರಂತೆ ಹಣೆಗೆ ಅಗಲದ ಬೊಟ್ಟು ಇಟ್ಟುಕೊಳ್ಳುವುದಿಲ್ಲ. ಸರಳವಾಗಿ ಅಗತ್ಯವಾದ ಸಂದರ್ಭದಲ್ಲಿ ಕುಂಕುಮ ಹಚ್ಚಿಕೊಳ್ಳುತ್ತಾರೆ ಎಂದರು.
|
4 |
+
ಕೆಲವರಿಗೆ ನಾನಾ ರೀತಿಯ ಅಲರ್ಜಿಗಳಿರುತ್ತವೆ. ನನಗೆ ಸುಗಂಧರಾಜ ಹೂವಿನ ಅಲರ್ಜಿಯಿದೆ. ಹೀಗಾಗಿ ಆ ರೀತಿಯ ಹೂವಿನ ಹಾರವನ್ನು ಹಾಕಬೇಡಿ ಎಂದು ಎಲ್ಲರಿಗೂ ಪತ್ರವನ್ನೇ ಬರೆದಿದ್ದೇನೆ. ವೈಯಕ್ತಿಕ ಹಾಗೂ ಧಾರ್ಮಿಕ ವಿಚಾರಗಳನ್ನು ಚರ್ಚಿಸುವ ಬದಲಾಗಿ ಜನರ ಹೊಟ್ಟೆಪಾಡಿನ ವಿಚಾರವಾಗಿ ಮಾತನಾಡಬೇಕು ಎಂದು ಹೇಳಿದರು.
|
5 |
+
ಪಾಕ್ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದ ಹಿಂದೂಗಳು
|
6 |
+
ಚಿತ್ರದುರ್ಗದ ಮಠಾೀಧಿಶರೊಬ್ಬರು ತಮ್ಮ ವಿರುದ್ಧವಾಗಿ ದೇವಸ್ಥಾನದಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ ಎಂದು ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಆ ರೀತಿಯ ಆಚರಣೆಗಳಿಲ್ಲ. ಎಲ್ಲಾ ಧರ್ಮೀಯರಿಗೂ ದೇವಸ್ಥಾನಗಳಿಗೆ ಪ್ರವೇಶವಿದೆ. ನಾವೆಲ್ಲಾ ಗೌರವ, ಮಾನವೀಯತೆಯಿಂದ ಬದುಕುತ್ತಿದ್ದೇವೆ. ಆದಾಗ್ಯೂ ಶ್ರೀಗಳ ಹೇಳಿಕೆಯ ಬಗ್ಗೆ ಮುಜರಾಯಿ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುವುದಾಗಿ ಹೇಳಿದರು.
|
7 |
+
ಕೇಂದ್ರದಿಂದ ರಾಜ್ಯಕ್ಕೆ ಬಜೆಟ್ ಹಾಗೂ ಇತರ ಆರ್ಥಿಕ ತಾರತಮ್ಯಗಳ ಕುರಿತಂತೆ ಇದೇ ಫೆ.7 ರಂದು ದೆಹಲಿಯಲ್ಲಿ ರಾಜ್ಯದ ಶಾಸಕರು, ಸಚಿವರು, ವಿಧಾನಪರಿಷತ್ ಹಾಗೂ ರಾಜ್ಯಸಭಾ ಸದಸ್ಯರುಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.
|
8 |
+
ಬಿಜೆಪಿಯವರು ರಾಜ್ಯದಲ್ಲಿ ಪ್ರತಿಭಟನೆ ಮಾಡುವ ಬದಲಾಗಿ ಕೇಂದ್ರದಿಂದ ಅನುದಾನ ತರುವ ವಿಚಾರದಲ್ಲಿ ಎಲ್ಲಿ ವಿಫಲವಾಗಿದ್ದೇವೆ ಎಂಬ ಆತ್ಮಾವಲೋಕನ ಮಾಡಿಕೊಳ್ಳಬೇಕು. ಮಾನ, ಮರ್ಯಾದೆ ಇದ್ದರೆ ಕೇಂದ್ರದ ಮೇಲೆ ಒತ್ತಡ ಹೇರಿ ಅನುದಾನ ಬಿಡುಗಡೆ ಮಾಡಿಸಲಿ ಎಂದು ಸವಾಲು ಹಾಕಿದರು.
|
eesanje/url_46_248_3.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ನಾಯಕರ ಕುರಿತು ಪರಮೇಶ್ವರ್ ಲೇವಡಿ
|
2 |
+
ಬೆಂಗಳೂರು,ಫೆ.3- ಬರಬಾಧಿತ ತಾಲೂಕುಗಳಿಗೆ ಆರ್ಥಿಕ ನೆರವು ನೀಡದೇ ಇರುವ ಕೇಂದ್ರಸರ್ಕಾರದ ವಿರುದ್ಧ ಧ್ವನಿ ಎತ್ತದೇ ಇರುವ ಬಿಜೆಪಿ ನಾಯಕರು, ರಾಜ್ಯದಲ್ಲಿ ಪ್ರತಿಭಟನೆ ನಡೆಸುತ್ತೇವೆ ಎಂದರೆ ಇದ್ಯಾವ ನೈತಿಕತೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಣ ಬಿಡುಗಡೆ ಮಾಡಿಸಬೇಕಾದವರೆ ಪ್ರತಿಭಟನೆ ನಡೆಸುತ್ತಾರೆ ಎಂದರೆ ಇದನ್ನು ಏನೆಂದು ಹೇಳಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಂಗ್ರೆಸ್ ಸರ್ಕಾರ ಈಗಾಗಲೇ ಸಾಕಷ್ಟು ಪ್ರಯತ್ನಗಳನ್ನು ಮಾಡಿದೆ. ಮುಖ್ಯಮಂತ್ರಿಯವರು ಪ್ರಧಾನಮಂತ್ರಿ ಕೇಂದ್ರ ಗೃಹಸಚಿವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. 14 ಕ್ಕೂ ಹೆಚ್ಚು ಬಾರಿ ಪತ್ರ ಬರೆದಿದ್ದಾರೆ.
|
4 |
+
ನಮ್ಮ ಸಂಪುಟದ ಹಲವು ಸಚಿವರು ಹಲವು ಬಾರಿ ದೆಹಲಿಗೆ ತೆರಳಿ ಕೇಂದ್ರ ಸಚಿವರನ್ನು ಭೇಟಿ ಮಾಡಿ ಪರಿಹಾರಕ್ಕೆ ಮನವಿ ಮಾಡಿದ್ದಾರೆ. ಬಹಳಷ್ಟು ವೇಳೆ ಕೇಂದ್ರ ಸಚಿವರು ರಾಜ್ಯಸಚಿವರ ಭೇಟಿಗೆ ಸಮಯವನ್ನೇ ನೀಡದೇ ಸತಾಯಿಸಿರುವ ಉದಾಹರಣೆಗಳಿವೆ. ಪರಿಸ್ಥಿತಿ ಹೀಗಿರುವಾಗ ನಮಗೆ ದೆಹಲಿಯಲ್ಲಿ ಪ್ರತಿಭಟನೆ ಮಾಡುವುದನ್ನು ಹೊರತುಪಡಿಸಿ ನಮಗೆ ಬೇರೆ ಯಾವ ಆಯ್ಕೆಗಳಿವೆ ಎಂದು ಪ್ರಶ್ನಿಸಿದ್ದಾರೆ.
|
5 |
+
ಈ ಹಿಂದೆ ಬಿಜೆಪಿ ಆಡಳಿತದಲ್ಲಿದ್ದಾಗ ಕೇಂದ್ರದ ನೆರವು ಕಾಯದೆ ಹಣ ಬಿಡುಗಡೆ ಮಾಡುತ್ತಿದ್ದುದಾಗಿ ಆರ್.ಅಶೋಕ್ ಸೇರಿದಂತೆ ಅನೇಕ ನಾಯಕರು ಹೇಳಿಕೊಂಡಿದ್ದಾರೆ. ನಾವೂ ಕೂಡ ಈಗಾಗಲೇ ಮೊದಲ ಕಂತಿನ 2 ಸಾವಿರ ರೂ.ಗಳನ್ನು ರೈತರಿಗೆ ಬಿಡುಗಡೆ ಮಾಡಿದ್ದೇವೆ. ಇದಕ್ಕಾಗಿ 650 ಕೋಟಿ ರೂ.ಗಳು ಖರ್ಚಾಗಿದೆ. ಜೊತೆಗೆ ಬರ ಪರಿಸ್ಥಿತಿಯಲ್ಲಿ ಕುಡಿಯುವ ನೀರು, ಮೇವು, ಉದ್ಯೋಗ ಸೃಷ್ಟಿ ಸೇರಿದಂತೆ ಅನೇಕ ಸಮಸ್ಯೆಗಳನ್ನು ನಿರ್ವಹಿಸಲು ಜಿಲ್ಲಾಧಿಕಾರಿಗಳ ವೈಯಕ್ತಿಕ ಖಾತೆಗೆ 540 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಈಗಲಾದರೂ ಕೇಂದ್ರಸರ್ಕಾರ ಹಣ ನೀಡಬೇಕಲ್ಲವೇ ಎಂದು ಹೇಳಿದರು.
|
6 |
+
ತಾಜ್ಮಹಲ್ನಲ್ಲಿ ಉರುಸ್ ಆಚರಣೆ ಪ್ರಶ್ನಿಸಿದ ಹಿಂದೂ ಮಹಾಸಭಾ
|
7 |
+
ರಾಜ್ಯದ 223 ಕ್ಕೂ ಹೆಚ್ಚು ತಾಲೂಕುಗಳಲ್ಲಿ ಬರ ಪರಿಸ್ಥಿತಿ ಇದೆ. ಇದಕ್ಕಾಗಿ ವಿಶೇಷ ಅನುದಾನ ನೀಡಬೇಕಿತ್ತು. ಆದರೆ ಒಂದು ರೂಪಾಯಿ ಕೂಡ ಬಿಡುಗಡೆಯಾಗಿಲ್ಲ. ಇನ್ನು ಎನ್ಡಿಆರ್ಎಫ್ ಪ್ರತಿ ವರ್ಷ ಯಾಂತ್ರಿಕವಾಗಿ ಬಿಡುಗಡೆಯಾಗುವ ಅನುದಾನವೂ ಇಲ್ಲ. ತೆರಿಗೆ ಸಂಗ್ರಹದಲ್ಲಿ ಎರಡನೇ ಅತೀ ದೊಡ್ಡ ರಾಜ್ಯವಾಗಿರುವ ಕರ್ನಾಟಕಕ್ಕೆ ಕೇಂದ್ರದಿಂದ ದೊರೆಯುವ ಅನುದಾನದಲ್ಲೂ ಕಡಿತವಾಗಿದೆ. ಇವುಗಳ ಬಗ್ಗೆ ಮಾತನಾಡುವ ಬದಲು ಬಿಜೆಪಿಯವರೇ ಪ್ರತಿಭಟನೆ ಮಾಡುತ್ತೇವೆ ಎಂದರೆ ಇದಕ್ಕೆ ಏನು ಹೇಳಬೇಕು ಎಂದರು.
|
8 |
+
ರಾಜ್ಯಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದ್ದರೆ ರೈತರಿಗೆ 2 ಸಾವಿರ ರೂ. ನೀಡುತ್ತಿರಲಿಲ್ಲ, ಬರ ನಿರ್ವಹಣೆಗೆ ಹಣ ಒದಗಿಸುತ್ತಿರಲಿಲ್ಲ. ರಾಜಕೀಯವಾಗಿ ಹೇಳಿಕೆಗಳನ್��ು ನೀಡಿ ಬಿಜೆಪಿಯವರು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಹೇಳಿದರು. ಲೋಕಸಭೆ ಚುನಾವಣೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪಟ್ಟಿ ಶೀಘ್ರವೇ ಪ್ರಕಟಿಸಲಾಗುವುದು. ಈಗಾಗಲೇ ಹಲವು ಸುತ್ತಿನ ಸಮಾಲೋಚನೆಗಳಾಗಿವೆ. ಫೆ.7 ರಂದು ದೆಹಲಿಗೆ ತೆರಳಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೈಕಮಾಂಡ್ ನಾಯಕರ ಜೊತೆ ಚರ್ಚೆ ಮಾಡಿ ಪಟ್ಟಿಯನ್ನು ಅಂತಿಮಗೊಳಿಸಲಿದ್ದಾರೆ ಎಂದು ಹೇಳಿದರು.
|
9 |
+
ಚಿತ್ರದುರ್ಗದ ಬಾಗೂರಿನ ಮುಜರಾಯಿ ದೇವಸ್ಥಾನದಲ್ಲಿ ಕನಕಗುರು ಪೀಠದ ಸ್ವಾಮೀಜಿಗಳಿಗೆ ತಾರತಮ್ಯ ಮಾಡಿದ ಬಗ್ಗೆ ಸಂಬಂಧಪಟ್ಟವರೇ ಕ್ರಮ ಕೈಗೊಳ್ಳುತ್ತಾರೆ. ಇದು ಪೊಲೀಸ್ ಇಲಾಖೆ ವ್ಯಾಪ್ತಿಗೆ ಒಳಪಡುವುದಿಲ್ಲ. ಒಂದು ವೇಳೆ ಪರಿಸ್ಥಿತಿ ಮುಂದುವರೆದು ಬೇರೆ ಹಂತಕ್ಕೆ ತಲುಪಿದರೆ ಸರ್ಕಾರ ಮಧ್ಯಪ್ರವೇಶ ಮಾಡಬೇಕಾಗುತ್ತದೆ. ಆಗ ಪೊಲೀಸರು ಸಾಮಾಜಿಕ ಸಮಸ್ಯೆ ಎಂದು ಪರಿಗಣಿಸಿ ಕ್ರಮ ಕೈಗೊಳ್ಳುತ್ತಾರೆ. ಸದ್ಯಕ್ಕೆ ಈ ವಿಷಯದಲ್ಲಿ ಪೊಲೀಸರ ಪಾತ್ರ ಇಲ್ಲ ಎಂದರು.
|
eesanje/url_46_248_4.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯಕ್ಕಾದ ಅನ್ಯಾಯ ಮರೆಮಾಚಲು ಅನಗತ್ಯ ವಿವಾದ : ಡಿ.ಕೆ.ಸುರೇಶ್ ಕಿಡಿ
|
2 |
+
ನವದೆಹಲಿ,ಫೆ.2- ಕರ್ನಾಟಕದ ಅಭಿವೃದ್ಧಿ ವೇಗವನ್ನು ತಡೆಯುವ ಹುನ್ನಾರದಿಂದ ರಾಜ್ಯದಿಂದ ಸಂಗ್ರಹವಾಗುವ ಸಂಪನ್ಮೂಲವನ್ನು ಉತ್ತರ ಭಾರತದ ಹಿಂದಿ ಭಾಷಿಗ ರಾಜ್ಯಗಳಿಗೆ ಹಂಚಿಕೆ ಮಾಡಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಇದನ್ನು ಮರೆಮಾಚಲು ಬಿಜೆಪಿ ಅನಗತ್ಯ ವಿವಾದವನ್ನು ಸೃಷ್ಟಿಸುತ್ತಿದೆ ಎಂದು ಸಂಸದ ಡಿ.ಕೆ.ಸುರೇಶ್ ಕಿಡಿಕಾರಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಇಡೀ ರಾಷ್ಟ್ರದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿಸುವಲ್ಲಿ ಎರಡನೇ ರಾಜ್ಯ. ಕೇಂದ್ರದ ಸಂಪನ್ಮೂಲದಲ್ಲಿ ಸಿಂಹಪಾಲು ಕರ್ನಾಟಕದ್ದಾಗಿದೆ. ಕೇಂದ್ರದಿಂದ ರಾಜ್ಯಕ್ಕೆ ಪದೇಪದೇ ಅನ್ಯಾಯವಾಗುತ್ತಲೇ ಇದೆ. ತೆರಿಗೆ ಪಾಲಿನಲ್ಲೂ ಸರಿಯಾದ ಹಂಚಿಕೆಯಾಗುತ್ತಿಲ್ಲ. ಉತ್ತರಭಾರತದ ಹಾಗೂ ಅವರಿಗೆ ಬೇಕಾದ ರಾಜ್ಯಗಳಿಗೆ ಹೆಚ್ಚಿನ ಹಣ ಹಂಚಿಕೆ ಮಾಡುತ್ತಿದ್ದಾರೆ. ಇದರಿಂದ ಬೇಸತ್ತ ಜನ ಒಕ್ಕೂಟ ವ್ಯವಸ್ಥೆಯ ಬಗ್ಗೆ ಅಸಹನೆ ವ್ಯಕ್ತಪಡಿಸುತ್ತಿದ್ದಾರೆ. ಆ ಭಾವನೆಯನ್ನಷ್ಟೇ ನಾನು ಹೇಳಿದ್ದೇನೆ ಎಂದಿದ್ದಾರೆ.
|
4 |
+
ನಾನು ಭಾರತೀಯ. ಅದರಲ್ಲೂ ಅಪ್ಪಟ ಕನ್ನಡಿಗ. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ಕಾಂಗ್ರೆಸ್ನಿಂದ ಬೆಳೆದು ಬಂದವನು. ದೇಶಭಕ್ತಿ ಅಥವಾ ದೇಶದ ಐಕ್ಯತೆ ಬಗ್ಗೆ ಬಿಜೆಪಿಯವರಿಂದ ಪಾಠ ಕಲಿತುಕೊಳ್ಳುವ ಅಗತ್ಯವಿಲ್ಲ ಎಂದು ತಿರುಗೇಟು ನೀಡಿದರು.
|
5 |
+
ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
|
6 |
+
ಬಿಜೆಪಿಯವರು ಕೇಂದ್ರ ಬಜೆಟ್ನಲ್ಲಿ ರಾಜ್ಯಕ್ಕೆ ಏನು ಕೊಡುಗೆ ನೀಡಲಾಗಿದೆ ಎಂಬುದನ್ನು ಚರ್ಚಿಸಲು ಮುಖವಿಲ್ಲದೆ ನನ್ನ ಹೇಳಿಕೆಯನ್ನು ತಿರುಚಿ ವೈಭವೀಕರಿಸಲಾಗುತ್ತಿದೆ. ಇದರ ಹಿಂದೆ ರಾಜ್ಯಕ್ಕಾಗಿರುವ ಅನ್ಯಾಯದ ವಿರುದ್ಧ ಯಾರೂ ಧ್ವನಿಯೆತ್ತ ಬಾರದು ಎಂಬ ಷಡ್ಯಂತರವಿದೆ.
|
7 |
+
ರಾಜ್ಯದಲ್ಲಿ ಭೀಕರ ಪರಿಸ್ಥಿತಿ ಇದೆ. ಅಭಿವೃದ್ಧಿಗೂ ಹಿನ್ನಡೆಯಾಗಿದೆ. ಕೇಂದ್ರ ಸರ್ಕಾರ ರಾಜ್ಯದಿಂದ ಸಂಗ್ರಹಿಸಿದ ಸಂಪನ್ಮೂಲವನ್ನು ಸಮರ್ಥವಾಗಿ ಮರುಹಂಚಿಕೆ ಮಾಡಬೇಕಿತ್ತು. ಅದರ ಬಗ್ಗೆ ಬಿಜೆಪಿ ನಾಯಕರು ಉಸಿರನ್ನೇ ಬಿಡುವುದಿಲ್ಲ ಎಂದು ಆಕ್ಷೇಪಿಸಿದರು.
|
8 |
+
ದಕ್ಷಿಣ ಭಾರತದ ಕೇರಳ, ತೆಲಂಗಾಣ, ಆಂಧ್ರ ಪ್ರದೇಶ, ತಮಿಳುನಾಡು ರಾಜ್ಯಗಳು ಆರ್ಥಿಕತೆ ಹಾಗೂ ಜನಸಂಖ್ಯೆ ನಿಯಂತ್ರಣದಲ್ಲಿ ಶಿಸ್ತು ಪಾಲನೆ ಮಾಡಿಕೊಂಡು ಬರುತ್ತಿದೆ. ಉತ್ತರ ಭಾರತದಲ್ಲಿ ಬೇಕಾಬಿಟ್ಟಿಯಾಗಿ ದುರ್ಬಳಕೆಗಳಾಗುತ್ತಿವೆ. ಆದರೆ ದಕ್ಷಿಣ ಭಾರತದಿಂದ ಸಂಗ್ರಹಿಸಿದ ಸಂಪನ್ಮೂಲಗಳನ್ನು ಈ ರಾಜ್ಯಗಳಿಗೆ ಹಂಚಿಕೆ ಮಾಡುವ ಮೂಲಕ ನಿರಂತರವಾಗಿ ದ್ರೋಹವೆಸಗಲಾಗುತ್ತಿದೆ ಎಂದರು.
|
9 |
+
ಜನಸಂಖ್ಯೆ ಆಧಾರದ ಮೇಲೆ ಹಣ ಹಂಚಿಕೆ ಮಾಡುವ ವೇಳೆ 16 ನೇ ಹಣಕಾಸು ಆಯೋಗ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಬೇಕು. ಕರ್ನಾಟಕ ನ್ಯಾಯೋಚಿತವಾದ ಪಾಲು ಪಡೆಯಲು ಹೋರಾಟ ಮಾಡಲೇಬೇಕಿದೆ. ಈ ಹಿನ್ನೆಲೆಯಲ್ಲಿ ತಾವು ಹೇಳಿಕೆ ನೀಡಿದ್ದು, ಬಿಜೆಪಿಯವರು ಅದನ್ನು ವಿವಾದ ಮಾಡುವ ಮೂಲಕ ವಿಷಯಾಂತರಿಸುತ್ತಿದ್ದಾರೆ ಎಂದು ದೂರಿದರು.
|
10 |
+
ಮಂಡ್ಯ ಬಂದ್ ನಡೆಸಲು ಮುಂದಾದ ಪ್ರತಿಪಕ್ಷಗಳ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಕಿಡಿ
|
11 |
+
ಕಳೆದ ಹತ್ತು ವರ್ಷಗಳಿಂದ ಅಭಿವೃದ್ಧಿ,ಹಣಕಾಸಿನ ಬಳಕೆ ಹಾಗೂ ಆರ್ಥಿಕ ಶಿಸ್ತಿನ ಬಗ್ಗೆ ಕೇಂದ್ರ ಸರ್ಕಾರ ಬಜೆಟ್ ಪೂರ್ವ ಸಮೀಕ್ಷಾ ವರದಿಯನ್ನು ಸಂಸತ್ನಲ್ಲಿ ಏಕೆ ಮಂಡಿಸಿಲ್ಲ ಎಂದು ಪ್ರಶ್ನೆ ಮಾಡಿದ ಅವರು, ಇಂತಹ ಲೋಪಗಳನ್ನು ಮರೆಮಾಚುವ ಸಲುವಾಗಿಯೇ ಬಿಜೆಪಿ ಅನಗತ್ಯ ವಿವಾದಗಳನ್ನು ಕೆಣಕುತ್ತಿದೆ ಎಂದು ಹೇಳಿದರು.
|
eesanje/url_46_248_5.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮುಖ್ಯ ಚುನಾವಣಾಧಿಕಾರಿಗೆ ಜೆಡಿಎಸ್ನಿಂದ ದೂರು ಸಲ್ಲಿಕೆ
|
2 |
+
ಬೆಂಗಳೂರು,ಫೆ.2- ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ವಿರುದ್ಧ ದೂರು ನೀಡಿತು.
|
3 |
+
ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜನರು ಮತ ನೀಡದಿದ್ದರೆ 5 ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯಲು ತಮ್ಮ ಪಕ್ಷದೊಂದಿಗೆ ಚರ್ಚಿಸು ವುದಾಗಿ ಬಾಲಕೃಷ್ಣ ಅವರು ಹೇಳಿಕೆ ನೀಡಿರುವುದು ಸಾರ್ವಜನಿಕರಿಗೆ ಬೆದರಿಕೆ ಮತ್ತು ಅವರ ಮತದಾನದ ನಡವಳಿಕೆಯನ್ನು ಭ್ರಷ್ಟಗೊಳಿಸುವ ಸ್ಪಷ್ಟ ಪ್ರಕರಣವಾಗಿದೆ ಎಂದು ಜೆಡಿಎಸ್ ತನ್ನ ದೂರಿನಲ್ಲಿ ಆರೋಪಿಸಿದೆ.
|
4 |
+
ಕಾಂಗ್ರೆಸ್ ಪಕ್ಷ ಹಾಗೂ ಶಾಸಕ ಬಾಲಕೃಷ್ಣ ಅವರು ಜನತಾ ಪ್ರಾತಿನಿಧ್ಯ ಕಾಯ್ದೆಯನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ ಎಂದು ದೂರು ಸಲ್ಲಿಸಿದ ನಂತರ ನಿಖಿಲ್ ಕುಮಾರಸ್ವಾಮಿ ಅವರು ಸುದ್ದಿಗಾರರಿಗೆ ತಿಳಿಸಿದರು.ಅಲ್ಲದೆ, ಎಚ್.ಸಿ.ಬಾಲಕೃಷ್ಣ ಅವರ ಹೇಳಿಕೆಯು ನಮ್ಮ ಸಂವಿಧಾನ ಮತ್ತು 1951ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸಂಪೂರ್ಣ ಉಲ್ಲಂಘನೆಯಾಗಿದೆ. ಮುಖ್ಯ ಚುನಾವಣಾಧಿಕಾರಿ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ನ ಮಾನ್ಯತೆಯನ್ನು ರದ್ದು ಮಾಡಲು ಒತ್ತಾಯಿಸಿದ್ದೇವೆ ಎಂದರು.
|
5 |
+
ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
|
6 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಸೇರಿದಂತೆ ಪಕ್ಷದ ಉನ್ನತ ನಾಯಕತ್ವದ ಪೂರ್ವಾನುಮತಿ ಇಲ್ಲದೆ ಅವರು ಯಾವುದೇ ಹೇಳಿಕೆ ನೀಡಿರುವ ಸಾಧ್ಯತೆ ಇಲ್ಲ. ಇಂತಹ ವರ್ತನೆಯನ್ನು ಜೆಡಿಎಸ್ ಮತ್ತು ಕರ್ನಾಟಕದ ಜನತೆ ಸಹಿಸುವುದಿಲ್ಲ ಎಂದು ಅವರು ಆರೋಪ ಮಾಡಿದರು.
|
7 |
+
ಕಾಂಗ್ರೆಸ್ ದೇಶ ವಿರೋಧಿ ಮತ್ತು ಕರ್ನಾಟಕ ವಿರೋಧಿ ಪಕ್ಷ. ಸಾರ್ವಜನಿಕರು ಕಾಂಗ್ರೆಸ್ಸಿಗರ ನಿಜವಾದ ಗುಣವನ್ನು ಅರ್ಥಮಾಡಿಕೊಂಡಿದ್ದಾರೆ. ಹಾಗಾಗಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಮಗೆ ಮತ ಹಾಕಲು ಹೋಗುವುದಿಲ್ಲ ಎಂಬುದು ಕಾಂಗ್ರೆಸ್ಸಿಗರಿಗೆ ಈಗಾಗಲೇ ಅರಿವಾಗಿದೆ. ಮುಂಬರುವ ಚುನಾವಣೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಭರ್ಜರಿ ಗೆಲುವು ಸಾಧಿಸುವುದು ಖಚಿತ. ಹತಾಶೆಯಿಂದ ಅವರು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಅವರು ಟೀಕಿಸಿದರು.
|
8 |
+
ಸಂಸದ ಡಿ.ಕೆ.ಸುರೇಶ್ ಅವರು ನೀಡಿರುವ ಹೇಳಿಕೆ ದೇಶದ ಸಾರ್ವಭೌಮತೆಗೆ ವಿರುದ್ಧವಾಗಿದೆ ಮತ್ತು ಅವರನ್ನು ಸುಳ್ಳು ಸುದ್ದಿ ಹರಡಿದ ಹಿನ್ನೆಲೆಯಲ್ಲಿ ದೇಶದ ಕಾನೂನು ವ್ಯಾಪ್ತಿಯಲ್ಲಿ ವಿಚಾರಣೆಗೆ ಒಳಪಡಿಸಬೇಕು ಎಂದು ಅವರು ಒತ್ತಾಯಿಸಿದರು.
|
9 |
+
ಜೆಡಿಎಸ್ ಶಾಸಕರಾದ ಸುರೇಶ್ ಬಾಬು, ಕರೆಮ್ಮ ನಾಯಕ್, ಹೆಚ್.ಟಿ.ಮಂಜುನಾಥ, ಜಿ.ಡಿ.ಹರೀಶ್ ಗೌಡ, ಸ್ವರೂಪ್ ಪ್ರಕಾಶ್, ವಿಧಾನ ಪರಿಷತ್ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷರಾದ ಹೆಚ್.ಎಂ.ರಮೇಶ್ ಗೌಡ, ಜೆಡಿಎಸ್ ರಾಜ್ಯ ಕಾನೂನು ಘಟಕದ ಅಧ್ಯಕ್ಷ ಮತ್ತು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ ಅಭ್ಯರ್ಥಿ ಎ.ಪಿ.ರಂಗನಾಥ ,ಮುಖಂಡರು ನಿಯೋಗದಲ್ಲಿದ್ದರು.
|
eesanje/url_46_248_6.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡಮತದಾನ ಸಾಧ್ಯತೆ ಇಲ್ಲ : ಸತೀಶ್ ಜಾರಕಿಹೊಳಿ
|
2 |
+
ಬೆಂಗಳೂರು,ಫೆ.2- ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನವಾಗುವ ಸಾಧ್ಯತೆಗಳಿಲ್ಲ. ನಮ್ಮ ಮತ ನಮಗೆ, ಅವರ ಮತ ಅವರಿಗೆ ಬೀಳಲಿವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಲ್ಕು ಸ್ಥಾನಗಳಲ್ಲಿ ಕಾಂಗ್ರೆಸ್ಗೆ 3, ಬಿಜೆಪಿ-ಜೆಡಿಎಸ್ಗೆ 1 ಸ್ಥಾನದ ಹಂಚಿಕೆಯಾಗಬಹುದು. ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸುವುದರಿಂದ ಅಡ್ಡ ಮತದಾನವಾಗುವ ಆತಂಕ ಇಲ್ಲ. ಅಗತ್ಯವಾಗಿ ಲಕ್ಷ್ಮಣ ಸವದಿ ಹಾಗೂ ಇತರರ ಹೆಸರುಗಳನ್ನು ತೇಲಿಬಿಡಲಾಗುತ್ತಿದೆ ಎಂದರು.
|
3 |
+
ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಕರ್ನಾಟಕ ದಿಂದ ರಾಜ್ಯಸಭೆಗೆ ಆಯ್ಕೆ ಯಾಗುವುದಾದರೆ ಸ್ವಾಗತಾರ್ಹ. ಇದರಿಂದ ಪಕ್ಷದ ಬಲ ಹೆಚ್ಚಾಗಲಿದೆ. ಆದರೆ ಅಭ್ಯರ್ಥಿಗಳ ಆಯ್ಕೆ ವಿಚಾರ ಹೈಕಮಾಂಡ್ಗೆ ಸೇರಿದ್ದಾಗಿದೆ. ನಿನ್ನೆ ರಾತ್ರಿ ನಡೆದ ಸಚಿವರ ಸಭೆಯಲ್ಲಿ ಈ ಬಗ್ಗೆ ಚರ್ಚೆಯಾಗಿಲ್ಲ ಎಂದು ಹೇಳಿದರು.ನಿಗಮ ಮಂಡಳಿಗಳಿಗೆ ಕಾರ್ಯಕರ್ತರ ನೇಮಕಾತಿಯ ಪಟ್ಟಿಗೆ ಹೈಕಮಾಂಡ್ ಒಪ್ಪಿಗೆ ನೀಡಿದೆ. ಯಾವುದೇ ಸಂದರ್ಭದಲ್ಲಾದರೂ ಇದು ಪ್ರಕಟಗೊಳ್ಳಬಹುದು ಎಂದರು.
|
4 |
+
ಅಖಂಡ ಭಾರತವೇ ನಮ್ಮ ಪರಿಕಲ್ಪನೆ : ಗೃಹಸಚಿವ ಪರಮೇಶ್ವರ್
|
5 |
+
ಶಾಸಕರನ್ನು ನಿಗಮ ಮಂಡಳಿ ಗಳಿಗೆ ನೇಮಿಸುವಾಗ ಹಿರಿತನವ ನ್ನಷ್ಟೇ ಮಾನದಂಡವನ್ನಾಗಿ ಪರಿಗಣಿಸಲಾಗಿದೆ. ಕಾರ್ಯಕರ್ತರ ನೇಮಕಾತಿಗಳ ಬಗ್ಗೆ ಸಹಜವಾದ ಅಸಮಾಧಾನಗಳಿರುತ್ತವೆ. ಎಲ್ಲರನ್ನೂ ತೃಪ್ತಿಗೊಳಿಸಲು ಸಾಧ್ಯವಿಲ್ಲ. ಜಿಲ್ಲಾಮಟ್ಟದಲ್ಲಿ ಕೆಲವರಿಗೆ ವಿರೋಧಗಳಿರುತ್ತವೆ, ಜಗಳಗಳಿರುತ್ತವೆ. ಆದರೆ ಅವರು ಹೈಕಮಾಂಡ್ಗೆ ಹತ್ತಿರದವರೂ ಹಾಗೂ ಬೇಕಾದವರು ಆಗಿರುತ್ತಾರೆ. ಹೀಗಾಗಿ ನೇಮಕಾತಿಯಲ್ಲಿ ವ್ಯತ್ಯಾಸಗಳಾಗುವುದು ಸಹಜ ಎಂದರು.
|
6 |
+
ನಿನ್ನೆ ನಡೆದ ಸಭೆಯಲ್ಲಿ ಲೋಕಸಭೆಯ ಚುನಾವಣಾ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಕುರಿತಂತೆ ಅಂತಿಮ ಸುತ್ತಿನ ಚರ್ಚೆ ನಡೆದಿದೆ ಎಂದು ಹೇಳಿದರು. ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳನ್ನು ನೇಮಿಸದೇ ಇರುವುದರಿಂದ ಲೋಕಸಭೆ ಚುನಾವಣೆ ಮೇಲೆ ಸ್ವಲ್ಪಮಟ್ಟಿನ ಪರಿಣಾಮವಾಗುವ ಸಾಧ್ಯತೆಯಿದೆ. ಆದರೆ ಈ ಹಿಂದೆ ಯಾವುದೇ ಸ್ಥಾನಮಾನವಿಲ್ಲದೇ ಇದ್ದಾಗಲೂ ನಾವು ಶಾಸಕರಾಗಿ ಗೆದ್ದಿದ್ದೇವೆ. ಪ್ರಸ್ತುತ ಯುದ್ಧ ಮಾಡುವ ಕಾಲ ಅಲ್ಲ ಎಂದು ಹೈಕಮಾಂಡ್ ಸೂಚಿಸಿರುವುದರಿಂದ ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆಗಳ ಬಗ್ಗೆ ಚರ್ಚೆ ಮುಂದುವರೆಸುವುದಿಲ್ಲ ಎಂದರು.
|
7 |
+
ಪ್ರಕಾಶ್ ಹುಕ್ಕೇರಿ ಹಾಗೂ ಕೆ.ಎನ್. ರಾಜಣ್ಣ ಅವರು ಹೈಕಮಾಂಡ್ ನಾಯಕರ ಬಗ್ಗೆಯೇ ಹೇಳಿಕೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಜಿಲ್ಲಾ ಉಸ್ತುವಾರಿ ಯನ್ನು ಬದಲಾಯಿಸಿ ದ್ದಕ್ಕೆ ಕೆ.ಎನ್.ರಾಜಣ್ಣ ಅವರಿಗೆ ಕೋಪವಿದೆ. ಅದಕ್ಕಾಗಿ ಮಾತನಾಡುತ್ತಾರೆ. ಪ್ರಕಾಶ್ ಹುಕ್ಕೇರಿಯನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಕರೆದು ಚರ್ಚೆ ಮಾಡಬೇಕು ಎಂದು ಸಲಹೆ ನೀಡಿದರು.
|
8 |
+
ಲೋಕಸಭೆ ಚುನಾವಣೆಯಲ್ಲಿ ಕೆಲವು ಕಡೆ ನಮ್ಮ ಪಕ್ಷ ದುರ್ಬಲವಾಗಿರುವುದು ನಿಜ. ಅಲ್ಲಿ ಗೆಲ್ಲುವ ಪ್ರಬಲ ಅಭ್ಯರ್ಥಿಗಳ ಹುಡುಕಾಟ ನಡೆದಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಗಮನ ಕೊಡಬೇಕು ಎಂದರು.
|
eesanje/url_46_248_7.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಮಂಡ್ಯ ಬಂದ್ ನಡೆಸಲು ಮುಂದಾದ ಪ್ರತಿಪಕ್ಷಗಳ ವಿರುದ್ಧ ಸಚಿವ ಚೆಲುವರಾಯಸ್ವಾಮಿ ಕಿಡಿ
|
2 |
+
ಮೈಸೂರು,ಫೆ.2- ಕೆರೆಗೋಡಿನ ಧ್ವಜ ವಿವಾದವನ್ನು ಕೆಣಕುತ್ತಿರುವ ಜೆಡಿಎಸ್-ಬಿಜೆಪಿ ನಾಯಕರು ರಾಷ್ಟ್ರಧ್ವಜ ಹಾಗೂ ಸಂವಿಧಾನದ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ಕಿಡಿಕಾರಿದ್ದಾರೆ.
|
3 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ಎರಡೂ ಪಕ್ಷಗಳಿಗೂ ಆಡಳಿತದ ಅನುಭವ, ಕಾನೂನಿನ ಅರಿವಿದೆ. ಅದರ ಹೊರತಾಗಿಯೂ ಕೆರಗೋಡಿನಲ್ಲಿ ರಾಷ್ಟ್ರಧ್ವಜ ತೆಗೆಯಬೇಕು ಎಂದು ಬಂದ್ಗೆ ಕರೆ ನೀಡುತ್ತಿದ್ದಾರೆ. ಅವರ ಅಜೆಂಡಾ ಏನು ಎಂದು ಪ್ರಶ್ನಿಸಿದರು.
|
4 |
+
ಇವರ ಪ್ರತಿಭಟನೆ ಮೂಲ ಉದ್ದೇಶಗಳೇನು? ಕಾವೇರಿ ನದಿಯ ನೀರಿನ ಹಂಚಿಕೆ ವಿಚಾರದಲ್ಲಿ ಆಗುತ್ತಿರುವ ಅನ್ಯಾಯದ ವಿರುದ್ಧವೇ? ಬರ ಪರಿಸ್ಥಿತಿಗೆ ಕೇಂದ್ರ ಅನುದಾನ ನೀಡಿಲ್ಲ ಎಂಬುದಕ್ಕಾಗಿ ಬಂದ್ ಮಾಡುತ್ತಿದ್ದಾರೆಯೇ? ಅಥವಾ ರಾಜ್ಯದ ರೈತರಿಗೆ ಅನ್ಯಾಯವಾಗುತ್ತಿದೆ ಎಂಬ ಕಾರಣಕ್ಕೆ ಪ್ರತಿಭಟನೆಯೇ? ಯಾವ ಪುರುಷಾರ್ಥಕ್ಕೆ ಹೋರಾಟ ಮಾಡುತ್ತಿದ್ದಾರೆ. ಇವರಿಂದಾಗಿ ರಾಜ್ಯಕ್ಕೆ ಯಾವ ರೀತಿಯ ಅನುಕೂಲವಾಗುತ್ತಿದೆ ಎಂದು ಪ್ರಶ್ನಿಸಿದರು.
|
5 |
+
ಎನ್ಡಿಆರ್ಎಫ್ ನಿಯಮಾವಳಿಗಳು ಜಾರಿಗೆ ಬಂದ ಬಳಿಕ ಬರ ಹಾಗೂ ನೆರೆ ಪರಿಸ್ಥಿತಿಯ ನಷ್ಟ ಪರಿಹಾರಕ್ಕೆ ಒಂದು ತಿಂಗಳ ಒಳಗಾಗಿ ಹಣ ಬಿಡುಗಡೆಯಾಗುತ್ತಿತ್ತು. ಪ್ರಸ್ತುತ ರಾಜ್ಯದ 223 ತಾಲೂಕುಗಳಲ್ಲಿ ಬರವಿದೆ. ಆರ್ಥಿಕ ನೆರವು ನೀಡಿ ಎಂದು ಸೆ.22 ರಂದು ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದೇವೆ. ನಾಲ್ಕು ತಿಂಗಳು ಕಳೆದರೂ ಇಲ್ಲಿವರೆಗೂ ಒಂದು ರೂಪಾಯಿ ಕೂಡ ಬಿಡುಗಡೆಯಾಗಿಲ್ಲ. ರಾಜ್ಯದಲ್ಲಿ 50 ಲಕ್ಷ ಹೆಕ್ಟೇರ್ನಲ್ಲಿ ಬೆಳೆ ನಷ್ಟವಾಗಿದೆ. 37 ಲಕ್ಷ ರೈತರಿಗೆ ರಾಜ್ಯಸರ್ಕಾರವೇ ತನ್ನ ಬೊಕ್ಕಸದಿಂದ ಮೊದಲ ಕಂತಿನ ಪರಿಹಾರ ಪಾವತಿಸಿದೆ. ಕೇಂದ್ರಸರ್ಕಾರ ಹಣವನ್ನೇ ನೀಡುತ್ತಿಲ್ಲ. ಈ ಬಗ್ಗೆ ಬಿಜೆಪಿಯವರಿಗೆ ನಾಚಿಕೆಯಾಗುವುದಿಲ್ಲವೇ ಎಂದು ಕಿಡಿಕಾರಿದರು.
|
6 |
+
ರಾಜ್ಯದ ಜನರ ಹಿತಾಸಕ್ತಿಗಾಗಿ ಹೋರಾಟ ಮಾಡಲಿ, ನಾವು ಅವರ ಜೊತೆ ಕೈ ಜೋಡಿಸುತ್ತೇವೆ, ಅಭಿನಂದನೆ ಸಲ್ಲಿಸುತ್ತೇವೆ. ಚುನಾವಣೆಯ ಕಾರಣಕ್ಕಾಗಿ ಹಿಂದುತ್ವವನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ಸಹಿಸಲಾಗುವುದಿಲ್ಲ. ಬಿಜೆಪಿಯವರಿಗಿಂತಲೂ ನಾವು ಹೆಚ್ಚಿನ ಹಿಂದೂಗಳು. ನಿರಂತರವಾಗಿ ಪೂಜೆ ಮಾಡುತ್ತೇವೆ. ಧಾರ್ಮಿಕ ನಂಬಿಕೆಗಳಿವೆ. ಜನರ ನಡುವೆ ಅಶಾಂತಿ ಸೃಷ್ಟಿಸಲು, ಮತ ಗಳಿಸಲು ಹಿಂದುತ್ವ ಬಳಸಿಕೊಳ್ಳಲು ಹೊರಟರೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.
|
7 |
+
ತಮ್ಮದು ಅತೀ ವಿನಯ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ತಿರುಗಿಸಿ ಮಾತನಾಡಲು ನನಗೆ ಅವರಿಗಿಂತಲೂ ಚೆನ್ನಾಗಿ ಬರುತ್ತದೆ. ಆದರೆ ನಾವು ದೇವೇಗೌಡರ ಮೇಲಿನ ಅಪಾರ ಗೌರವದಿಂದ ಸಹನೆಯಿಂದಿದ್ದೇವೆ. ನಾನೇನು ಕುಮಾರಸ್ವಾಮಿಯವರಿಂದ ಬೆಳೆದು ಬಂದವನಲ್ಲ. ಮಾತಿನ ಮೇಲೆ ನಿಗಾ ಇರಲಿ, ಮಾಜಿ ಮುಖ್ಯಮಂತ್ರಿ ಎಂದು ಗೌರವ ಕೊಡುತ್ತೇವೆ. ಅದೂ ಬೇಡ, ನನ್ನಂತೆಯೇ ಮಾತನಾಡಲಿ ಎಂದಾದರೆ ಅದಕ್ಕೂ ನಾನು ಸಿದ್ಧ ಎಂದು ಸವಾಲು ಹಾಕಿದರು.
|
8 |
+
ರಾಷ್ಟ್ರಧ್ವಜದ ವಿರುದ್ಧ ಕುಮಾರಸ್ವಾಮಿ, ಪುಟ್ಟರಾಜು, ಆರ್.ಅಶೋಕ್ ಸೇರಿದಂತೆ ಯಾರೇ ಹೋರಾಟ ಮಾಡುವುದನ್ನು ಮುಂದುವರೆಸಿದರೆ ಜನ ಸಹಿಸುವುದಿಲ್ಲ. ಈಗಾಗಲೇ ನಿಜವಾದ ದೇಶಪ್ರೇಮಿಗಳು, ಪ್ರಗತಿಪರರು, ಜಾತ್ಯತೀತ ತತ್ವದ ಮೇಲೆ ನಂಬಿಕೆಯಿಟ್ಟವರು ತಿರುಗಿ ಬಿದ್ದಿದ್ದಾರೆ. ಇವರು ರಾಜಕೀಯಕ್ಕಾಗಿ ತಮ್ಮ ಗುಪ್ತ ಕಾರ್ಯಸೂಚಿಗಳನ್ನು ಬಳಕೆ ಮಾಡಿಕೊಂಡು ಶಾಂತಿ ಕದಡಲು ಯತ್ನಿಸಿದರೆ ಜನ ತಿರುಗಿ ಬೀಳಲಿದ್ದಾರೆ ಎಂದು ಹೇಳಿದರು.
|
9 |
+
ಮಂಡ್ಯದ ಅಭಿವೃದ್ಧಿಯಲ್ಲಿ ಕುಮಾರಸ್ವಾಮಿಯವರ ಪಾತ್ರ ಏನು ಎಂದು ಪ್ರಶ್ನಿಸಿದ ಚೆಲುವರಾಯಸ್ವಾಮಿ, 2 ವರ್ಷ ಮುಖ್ಯಮಂತ್ರಿಯಾಗಿದ್ದಾಗ ಜಿಲ್ಲೆಯಲ್ಲಿ ಒಂದು ಅಂಗನವಾಡಿಯನ್ನೂ ಕಟ್ಟಲಿಲ್ಲ. ಅವರ ಜೊತೆಗೆ ಅಭಿವೃದ್ಧಿ ವಿಷಯವಾಗಿ ಏನು ಚರ್ಚೆ ಮಾಡಬೇಕು ಎಂದು ಪ್ರಶ್ನಿಸಿದರು.
|
10 |
+
ಇದೇ 12 ರಿಂದ ವಿಧಾನಮಂಡಲ ಅಧಿವೇಶನ ನಡೆಯುತ್ತಿದೆ. ಅಲ್ಲಿ ಮಂಡ್ಯ ಜಿಲ್ಲೆಯ ಅಭಿವೃದ್ಧಿ ಚರ್ಚೆಗೆ ಅವರೇ ಪ್ರತ್ಯೇಕ ಸೂಚನೆ ನೀಡಲಿ. ನಾನು ಬೆಂಬಲ ನೀಡುತ್ತೇನೆ. ಇವರು ಅಭಿವೃದ್ಧಿ ಮಾಡಿದ್ದೇ ಆಗಿದ್ದರೆ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಏಕೆ ಸೋಲುತ್ತಿತ್ತು ಎಂದು ಪ್ರಶ್ನಿಸಿದರು.
|
eesanje/url_46_248_8.txt
ADDED
@@ -0,0 +1,5 @@
|
|
|
|
|
|
|
|
|
|
|
|
|
1 |
+
ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಸಿಎಂ ಸಿದ್ದರಾಮಯ್ಯ ಗರಂ
|
2 |
+
ಬೆಂಗಳೂರು,ಫೆ.2- ಜಾರ್ಖಾಂಡ್ನಲ್ಲಿನ ಮುಖ್ಯ ಮಂತ್ರಿ ಹೇಮಂತ್ ಸೊರೇನ್ರವರನ್ನು ಇಡಿ ಅಕಾರಿಗಳು ಬಂಸಿದ ಬೆನ್ನಲ್ಲೇ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ಕೆಂಡ ಕಾರಿದ್ದಾರೆ.ಕೇಂದ್ರ ತನಿಖಾ ದಳ, ಜಾರಿ ನಿರ್ದೇಶಾನಲಯ, ಆದಾಯ ತೆರಿಗೆ ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ. ಅದು ಬಿಜೆಪಿಯ ಅಂಗಸಂಸ್ಥೆಗಳಂತೆ ಕಾರ್ಯ ನಿರ್ವಹಿಸುತ್ತಿವೆ ಎಂದು ಆರೋಪಿಸಿದ್ದಾರೆ.
|
3 |
+
2014 ರಿಂದ ಕಳೆದ ಹತ್ತು ವರ್ಷಗಳಲ್ಲಿ ಜಾರಿ ನಿರ್ದೇಶನಾಲಯ ವಿಪಕ್ಷ ನಾಯಕರ ವಿರುದ್ಧ 115 ಪ್ರಕರಣಗಳನ್ನು ದಾಖಲಿಸಿದೆ. ಆಡಳಿತ ಪಕ್ಷ ಬಿಜೆಪಿಯ ಆರು ಮಂದಿ ವಿರುದ್ಧ ಮಾತ್ರ ಪ್ರಕರಣಗಳನ್ನು ದಾಖಲಿಸಲಾಗಿದೆ. ಒಟ್ಟು ದಾಖಲಾದ ಪ್ರಕರಣಗಳಲ್ಲಿ ಶೇ. 95 ರಷ್ಟು ವಿಪಕ್ಷ ನಾಯಕರನ್ನೇ ಗುರಿ ಮಾಡಲಾಗಿದೆ ಎಂದು ಕಿಡಿಕಾರಿದ್ದಾರೆ.
|
4 |
+
ಮತ್ತೊಂದು ಜೀವ ಬಲಿ ಪಡೆದ ಕಿಲ್ಲರ್ ಬಿಎಂಟಿಸಿ, ವಿದ್ಯಾರ್ಥಿನಿ ಸಾವು
|
5 |
+
ಬಿಜೆಪಿ ಸರ್ಕಾರದ ಸ್ವಾರ್ಥ ರಾಜಕೀಯ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣೆಸÀಬೇಕಿರುವುದು ಮಾತ್ರವಲ್ಲ. ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕಾದ ಅನಿವಾರ್ಯತೆ ಬಂದಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.ಬಿಜೆಪಿ ಆಡಳಿತದಲ್ಲಿ ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಅವಸಾನದ ಹಾದಿಯತ್ತ ಸರಿಯುತ್ತಿದೆ ಎಂದು ಎಚ್ಚರಿಸಿದ್ದಾರೆ.
|
eesanje/url_46_248_9.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಅಖಂಡ ಭಾರತವೇ ನಮ್ಮ ಪರಿಕಲ್ಪನೆ : ಗೃಹಸಚಿವ ಪರಮೇಶ್ವರ್
|
2 |
+
ಬೆಂಗಳೂರು,ಫೆ.2- ಕಾಂಗ್ರೆಸ್ ಅಖಂಡ ಭಾರತಕ್ಕಾಗಿ ಸಾಕಷ್ಟು ತ್ಯಾಗ, ಬಲಿದಾನ, ಹೋರಾಟ ಮಾಡಿದೆ. ಅದನ್ನು ಗಮನದಲ್ಲಿಟ್ಟುಕೊಂಡು ಭವ್ಯ ಭಾರತ ಕಲ್ಪನೆಯೊಂದಿಗೆ ನಾವು ಬದುಕಬೇಕು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭ್ಯರ್ಥಿಗಳ ಆಯ್ಕೆ ವಿಷಯವಾಗಿ ಹೈ ಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ. ಕಾಂಗ್ರೆಸ್ ಪಕ್ಷ ವರದಿ ತರಿಸಿಕೊಂಡಿದ್ದು, ಜಿಲ್ಲಾ ಉಸ್ತುವಾರಿಗಳ ಜೊತೆಗೂ ಚರ್ಚೆ ನಡೆಸಿ ಅದನ್ನೆಲ್ಲಾ ಕ್ರೂಢೀಕರಿಸಿ ಕೇಂದ್ರ ಪರಿಶೀಲನಾ ಸಮಿತಿ ಮುಂದೆ ಮಂಡಿಸಿ ಚರ್ಚಿಸಲಾಗುತ್ತದೆ ಎಂದರು.
|
4 |
+
ಸಂಸದ ಡಿ.ಕೆ.ಸುರೇಶ್ರವರು ಪ್ರತ್ಯೇಕ ರಾಷ್ಟ್ರದ ಬಗ್ಗೆ ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ದೇಶದ ಐಕ್ಯತೆಗೆ ಮಹಾತ್ಮಗಾಂಯಿಂದ ಹಿಡಿದು ಸಾವಿರಾರು ಜನ ಹೋರಾಟ, ತ್ಯಾಗ, ಬಲಿದಾನ ಮಾಡಿದ್ದಾರೆ. ನಾವು ಒಗ್ಗೂಡಿಸುವ ಮಾತುಗಳನ್ನಾಡಬೇಕೇ ಹೊರತು, ಒಡೆದು ಆಳುವ ಮಾತುಗಳನ್ನಾಡಬಾರದು ಎಂದು ಹೇಳಿದರು.
|
5 |
+
ನಮ್ಮದು ಭವ್ಯವಾದ ಭಾರತ. ಪಾಕಿಸ್ತಾನ ವಿಭಜನೆ ಚರಿತ್ರೆಯನ್ನು ನೋಡಿದರೆ ಮನಸ್ಸಿಗೆ ನೋವಾಗುತ್ತದೆ. ಒಂದು ರಾಷ್ಟ್ರ, ಒಂದು ದೇಶ ಎಂದು ಬದುಕಬೇಕಾಗುತ್ತದೆ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಸಭೆಯ ಬಳಿಕ ಸಚಿವರನ್ನು ಊಟಕ್ಕೆ ಆಹ್ವಾನಿಸಿದ್ದರು. ಅಲ್ಲಿ ಲೋಕಸಭೆ ಚುನಾವಣೆ ತಯಾರಿ ವಿಚಾರವಾಗಿ ಚರ್ಚೆಯಾಗಿದೆ.
|
6 |
+
ಬೆಂಗಳೂರು : ಮಗನಿಂದಲೇ ತಾಯಿ ಕೊಲೆ
|
7 |
+
ಅಭ್ಯರ್ಥಿ ಆಯ್ಕೆ, ಮುಖ್ಯ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಪಕ್ಷದ ಅಧ್ಯಕ್ಷರು ಹಾಗೂ ಶಾಸಕಾಂಗ ಪಕ್ಷದ ನಾಯಕರು ಹಲವು ಸೂಚನೆಗಳನ್ನು ನೀಡಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಆಯಾ ಕ್ಷೇತ್ರಗಳ ಜವಾಬ್ದಾರಿ ವಹಿಸಿಕೊಂಡು ಬದ್ಧತೆಯಿಂದ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
|
8 |
+
ಶಾಸಕರಾದ ಬಾಲಕೃಷ್ಣ, ಮಾಜಿ ಶಾಸಕ ಬಿ.ಶಿವರಾಂ ಅವರ ಹೇಳಿಕೆಗಳು ಪಕ್ಷದ ಹೇಳಿಕೆಗಳಲ್ಲ. ಅದು ಅವರ ವೈಯಕ್ತಿಕ ಅಭಿಪ್ರಾಯ. ಎಲ್ಲರಿಗೂ ಅವರದೇ ಆದ ಅಭಿಪ್ರಾಯಗಳಿರುತ್ತವೆ. ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಮಾತನಾಡುವಾಗ ಎಚ್ಚರಿಕೆ ವಹಿಸಬೇಕೆಂದು ಹೇಳಿದರು.
|
9 |
+
ಬಿಹಾರದ ಮಾದರಿಯಲ್ಲಿ ಕರ್ನಾಟಕದಲ್ಲೂ ರಾಜಕೀಯ ಬೆಳವಣಿಗೆಗಳಾಗುತ್ತವೆ. ಸರ್ಕಾರ ಪತನವಾಗುತ್ತದೆ ಎಂದು ಕುಮಾರಸ್ವಾಮಿ ಸೇರಿದಂತೆ ಇತರ ನಾಯಕರು ಕಾದು ಕುಳಿತುಕೊಳ್ಳಲಿ ಎಂದು ಲೇವಡಿ ಮಾಡಿದರು. ಬಿಜೆಪಿಯಲ್ಲಿರುವ ಎಸ್.ಪಿ.ಮುದ್ದಹನುಮೇಗೌಡ ಕಾಂಗ್ರೆಸ್ ಸೇರುವ ಬಗ್ಗೆ ತಮಗೆ ಹೆಚ್ಚಿನ ಮಾಹಿತಿ ಇಲ್ಲ. ಪಕ್ಷದ ಅಧ್ಯಕ್ಷರ ಬಳಿ ನಮ್ಮ ವೈಯಕ್ತಿಕ ಅಭಿಪ್ರಾಯಗಳನ್ನು ತಿಳಿಸಿದ್ದೇನೆ. ಹೈಕಮಾಂಡ್ ಟಿಕೆಟ್ ನೀಡುವಾಗ ಎಲ್ಲವನ್ನೂ ಪರಿಶೀಲಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
|
eesanje/url_46_249_1.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಪ್ರಗತಿಗೆ ಪೂರಕ ಆಯವ್ಯಯ ಮಂಡನೆ : ಶರವಣ
|
2 |
+
ಬೆಂಗಳೂರು, ಫೆ.1-ಆರ್ಥಿಕ ಸ್ಥಿರತೆ, ಸಮಗ್ರ ಅಭಿವೃದ್ದಿ, ಮೂಲಭೂತ ಸೌಕರ್ಯಕ್ಕೆ ಆದ್ಯತೆ ನೀಡುವ ಹಾಗೂ ಬಡವರು, ರೈತರು, ಮಾಧ್ಯಮ ವರ್ಗಕ್ಕೆ ಸ್ಪಂದಿಸುವ 2024-2 5ನೆ ಸಾಲಿನ ಬಜೆಟ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ್ದು, ಪ್ರಗತಿಗೆ ಪೂರಕವಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ತಿಳಿಸಿದ್ದಾರೆ.
|
3 |
+
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೈಗಾರಿಕೆ, ಉದ್ಯೋಗ ಸೃಷ್ಟಿ, ಬಡತನ ನಿವಾರಣೆ, ರೈತರ ಪ್ರಗತಿ- ಹೀಗೆ ಸರ್ವತೋಮುಖಿ ಮತ್ತು ಸರ್ವಸ್ಪರ್ಶಿಯಾಗಿರುವ ಈ ಬಜೆಟ್ ಭಾರತದ ಭವಿಷ್ಯತ್ತಿನ ದೃಷ್ಟಿಯಿಂದ ಸುಸ್ಥಿರವಾಗಿದೆ ಎಂದಿದ್ದಾರೆ.
|
4 |
+
ವಿಶ್ವದ ಬಲಿಷ್ಠ ರಾಷ್ಟ್ರ ಮಾಡುವುದು ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆ ಆಗಿದ್ದು, ಆ ದಿಕ್ಕಿನಲ್ಲಿ ಇದೊಂದು ಚಾರಿತ್ರಿಕ ಬಜೆಟ್ ಆಗಿದೆ. ಬರುವ ಎರಡು ದಶಕಗಳಲ್ಲಿ ಭಾರತವನ್ನು ಜಗತ್ತಿನ ಶಕ್ತಿಯಾಗಿ ರೂಪಿಸುವಲ್ಲಿ ಈ ಬಜೆಟ್ ಮಾರ್ಗ ಸೂಚಿ ಆಗಿದೆ ಎಂದು ಶ್ಲಾಘಿಸಿದ್ದಾರೆ.
|
5 |
+
ಮಾಲ್ಡೀವ್ಸ್ ಗೆ ತಿರುಗೇಟು : ಬಜೆಟ್ನಲ್ಲಿ ಲಕ್ಷದ್ವೀಪ ಅಭಿವೃದ್ಧಿ ಘೋಷಣೆ
|
6 |
+
ಮದ್ಯಮ ವರ್ಗಗಳಿಗೆ ಏಳು ಲಕ್ಷ ರೂ. ವರೆಗಿನ ಶೂನ್ಯ ತೆರಿಗೆ, ಕಾಪೆರ್ರೇಟ್ ತೆರಿಗೆ ಶೇ. 22ರವರೆಗೆ ಇಳಿಕೆ, ಯುವ ಉದ್ಯೋಗಿಗಳಿಗೆ ಆಧುನಿಕ ತಂತ್ರಜ್ಞಾನ ಆಧಾರಿತ ಉದ್ಯಮಕ್ಕಾಗಿ ಒಂದು ಲಕ್ಷ ಕೋಟಿ ರೂಪಾಯಿ ನಿಧಿ ಘೋಷಿಸಿರುವುದು ಸುಧಾರಣೆಯ ನಿಟ್ಟಿನಲ್ಲಿ ಅಭೂತ ಪೂರ್ವ ಯೋಜನೆಗಳಾಗಿವೆ. ರೈತ ಪರ ಕಿಸಾನ್ ಸಮ್ಮಾನ್, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಅಯುಷ್ಮನ್, ಪ್ರಧಾನಿ ಅವಾಸ್ ಯೋಜನೆಯಲ್ಲಿ ಎರಡು ಕೋಟಿ ಮನೆಗಳ ನಿರ್ಮಾಣ ಮಾಡುವುದನ್ನು ಪ್ರಕಟಿಸಿರುವುದು ದೇಶದ ಹಿರಿಮೆಯ ಘೋಷಣೆಗಳಾಗಿವೆ ಎಂದಿದ್ದಾರೆ.
|
7 |
+
ಕೆಲವು ವಿವಾದಿತ ತೆರಿಗೆ ಸ್ಲಾಬ್ಗಳನ್ನು ರದ್ದು ಮಾಡಿರುವುದು ಸುಧಾರಣಾ ಕ್ರಮಗಳಾಗಿವೆ. ವಿವಿಧ ರೀತಿಯ ಕಾರಿಡಾರ್ ಸ್ಥಾಪನೆ, ರೈಲು ಭೋಗಿಗಳ ಉನ್ನತೀಕರಣ, ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್ ಜೊತೆಗೆ ಜೈ ಅನುಸಂಧಾನ್ ಘೋಷಣೆಗಳು ಮೋದಿ ಸಾರಥ್ಯದಲ್ಲಿ ಹೊಸ ಭಾರತ ಕಟ್ಟುವ ನಿಟ್ಟಿನಲ್ಲಿ ಘೋಷ ವಾಕ್ಯಗಳಾಗಲಿವೆ ಎಂದು ಅವರು ಹೇಳಿದ್ದಾರೆ.
|
eesanje/url_46_249_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಜ್ಯಸಭಾ ಚುನಾವಣೆ : ರಾಜ್ಯದಿಂದ ಸೋನಿಯಾ ಆಯ್ಕೆ ಸಾಧ್ಯತೆ
|
2 |
+
ಬೆಂಗಳೂರು,ಜ.30- ರಾಜ್ಯದಲ್ಲಿ ತೆರವಾಗುತ್ತಿರುವ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಕಾಂಗ್ರೆಸ್ನಲ್ಲಿ ಪೈಪೋಟಿ ತೀವ್ರಗೊಂಡಿದ್ದು, ಎಐಸಿಸಿಯ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿಯವರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಸಾಧ್ಯತೆಗಳಿವೆ. ಸೋನಿಯಾಗಾಂಧಿಯವರು ವಯೋ ಸಹಜತೆಯಿಂದಾಗಿ ಈ ಬಾರಿ ಉತ್ತರಪ್ರದೇಶದ ರಾಯ್ಭರೇಲಿಯಲ್ಲಿ ಸ್ಪರ್ಧೆ ಮಾಡುವುದರಿಂದ ಹಿಂದೇಟು ಹಾಕುತ್ತಿದ್ದು, ಅವರ ಪುತ್ರಿ ಪ್ರಿಯಾಂಕ ಗಾಂಧಿಯವರಿಗೆ ಕ್ಷೇತ್ರ ಬಿಟ್ಟುಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ.
|
3 |
+
ಹೀಗಾಗಿ ಸೋನಿಯಾಗಾಂಧಿಯವರನ್ನು ರಾಜ್ಯಸಭೆ ಮೂಲಕ ಸಂಸತ್ಗೆ ಆಯ್ಕೆ ಮಾಡಲು ಕಾಂಗ್ರೆಸ್ನಲ್ಲಿ ಚಿಂತನೆ ನಡೆದಿದೆ. ಏಪ್ರಿಲ್ 2 ರ ವೇಳೆಗೆ ರಾಜ್ಯದಲ್ಲಿ ಕಾಂಗ್ರೆಸ್ನ ಎಲ್.ಹನುಮಂತಯ್ಯ,ಜಿ.ಸಿ.ಚಂದಶೇಖರ್, ಸಯ್ಯದ್ ನಾಸಿರ್ ಹುಸೇನ್, ಬಿಜೆಪಿಯ ರಾಜೀವ್ ಚಂದ್ರಶೇಖರ್ ಅವರ ಸ್ಥಾನಗಳು ತೆರವಾಗಲಿದೆ. ಕಾಂಗ್ರೆಸ್ ಸಂಖ್ಯಾಬಲದ ಆಧಾರದ ಮೇಲೆ ಮೂರು ಕ್ಷೇತ್ರಗಳನ್ನು ಗೆಲ್ಲುವ ಅವಕಾಶವಿದೆ.
|
4 |
+
ಹೀಗಾಗಿ ರಾಜ್ಯಸಭಾ ಸ್ಥಾನಗಳಿಗೆ ತೀವ್ರ ಲಾಭಿಗಳು ನಡೆಯುತ್ತಿವೆ. ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್, ಸಯ್ಯದ್ ನಾಸಿರ್ ಹುಸೇನ್ ಮೂರು ಮಂದಿ ಮರು ಆಯ್ಕೆ ಬಯಸಿದ್ದಾರೆ. ಅವರ ಜೊತೆಗೆ ಮಾಜಿ ಮುಖ್ಯಮಂತ್ರಿ ವೀರಪ್ಪಮೊಯ್ಲಿ, ನೀತಿ ಆಯೋಗದ ಉಪಾಧ್ಯಕ್ಷ ರಾಜೀವ್ ಗೌಡ ಸೇರಿದಂತೆ ಅನೇಕ ನಾಯಕರು ಟಿಕೆಟ್ ಆಕಾಂಕ್ಷಿಗಳಾಗಿದ್ದಾರೆ.
|
5 |
+
ಬಲವಂತವಾಗಿ ಹನುಮ ಧ್ವಜ ಇಳಿಸಿದ್ದೇ ಕೆರಗೋಡು ಗ್ರಾಮಸ್ಥರ ಆಕ್ರೋಶದ ಜ್ವಾಲೆಗೆ ಕಾರಣ
|
6 |
+
ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡಲು ಸಾಧ್ಯವಾಗದೇ ಇರುವ ಪ್ರಮುಖ ನಾಯಕರನ್ನು ರಾಜ್ಯಸಭೆಗೆ ಆಯ್ಕೆ ಮಾಡಬೇಕೆಂಬ ಚರ್ಚೆಗಳು ನಡೆಯುತ್ತಿವೆ. ಹೀಗಾಗಿ ರಾಜ್ಯದ ಇಬ್ಬರು ನಾಯಕರಿಗೆ ಅವಕಾಶ ದೊರೆಯುವ ಸಾಧ್ಯತೆಗಳಿವೆ. ಅದರಲ್ಲಿ ಒಂದು ಎಐಸಿಸಿಯ ಕಾರ್ಯಕಾರಿ ಸಮಿತಿಯಲ್ಲಿರುವ ನಾಸಿರ್ ಹುಸೇನ್ರನ್ನು ಮರು ಆಯ್ಕೆ ಮಾಡುವ ನಿರೀಕ್ಷೆಗಳಿವೆ. ಉಳಿದ ಒಂದು ಸ್ಥಾನಕ್ಕೆ ತೀವ್ರ ಲಾಭಿ ನಡೆಯುತ್ತಿದೆ. ಮತ್ತೊಂದು ಸ್ಥಾನಕ್ಕೆ ಸೋನಿಯಾಗಾಂಧಿಯವರನ್ನೇ ಆಯ್ಕೆ ಮಾಡಬಹುದು ಎಂದು ಮೂಲಗಳು ತಿಳಿಸಿವೆ.
|
eesanje/url_46_249_11.txt
ADDED
@@ -0,0 +1,14 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ವರ್ಕ್ ಫ್ರಂ ಹೋಮ್ ಉದ್ಯೋಗದ ಆಮಿಷ : 158.94 ಕೋಟಿ ರೂ. ವಂಚನೆ
|
2 |
+
ಬೆಂಗಳೂರು,ಜ.30- ಸಾರ್ವಜನಿಕರಿಗೆ ವಾಟ್ಸಪ್ ಮತ್ತು ಟೆಲಿಗ್ರಾಮ್ ಆ್ಯಪ್ಗಳ ಮುಖಾಂತರ ವರ್ಕ್ ಫ್ರಂ ಹೋಮ್ ಕೆಲಸ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಲಕ್ಷಾಂತರ ಹಣವನ್ನು ಹೂಡಿಕೆ ಮಾಡಿಸಿ ವಂಚಿಸುತ್ತಿದ್ದ 11 ಮಂದಿ ಅಂತರಾಜ್ಯ ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
|
3 |
+
ಆಗಸ್ಟ್ 18ರಂದು ಬಿ.ಇ.ಎಲ್ ಲೇಔಟ್ನ ವಿದ್ಯಾರಣ್ಯಪುರದ ನಿವಾಸಿಯೊಬ್ಬರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿ, ಯಾರೋ ಅಪರಿಚಿತ ವ್ಯಕ್ತಿಗಳು ತಮ್ಮ ವಾಟ್ಸ್ಆಫ್ ನಂಬರ್ಗೆ ಚಾಟ್ ಮಾಡಿದ್ದು, ಚಾಟ್ನಲ್ಲಿ ವರ್ಕ್ ಫ್ರಂ ಹೋಮ್ ಕೆಲಸ ನೀಡುತ್ತೇವೆಂದು ಮತ್ತು ದಿನಕ್ಕೆ 500 ರೂ.ಗಳಿಂದ 10,000 ರೂ. ಹಣವನ್ನು ಗಳಿಸಬಹುದು ಎಂದು ನಂಬಿಸಿ, ಅಮಿಷವೊಡ್ಡಿದ್ದಾರೆ
|
4 |
+
ಅವರ ಅಕೌಂಟ್ನಿಂದ ಹಂತ ಹಂತವಾಗಿ ಒಟ್ಟು 18.75 ಲಕ್ಷ ಹಣವನ್ನು ವಿವಿಧ 12 ಬ್ಯಾಂಕ್ ಖಾತೆಗಳಿಗೆ ಆನ್ಲೈನ್ ಮುಖಾಂತರ ವರ್ಗಾವಣೆ ಮಾಡಿಸಿಕೊಂಡು ಮೋಸ ಮಾಡಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೊಂಡ ಸೈಬರ್ ಕ್ರೈಂ ಪೊಲೀಸರು, ವಿವಿಧ ಬ್ಯಾಂಕ್ಗಳ ಅಕೌಂಟ್ಗಳಿಗೆ ಹಣವು ವರ್ಗಾವಣೆಯಾಗಿರುವ ಖಾತೆಗಳ ಖಾತೆದಾರರ ವಿವರಗಳನ್ನು ಸಂಪೂರ್ಣವಾಗಿ ಪಡೆದುಕೊಂಡು, ನಂತರ ತನಿಖೆ ಮುಂದುವರೆಸಿದ್ದರು.
|
5 |
+
ಬಲವಂತವಾಗಿ ಹನುಮ ಧ್ವಜ ಇಳಿಸಿದ್ದೇ ಕೆರಗೋಡು ಗ್ರಾಮಸ್ಥರ ಆಕ್ರೋಶದ ಜ್ವಾಲೆಗೆ ಕಾರಣ
|
6 |
+
ಈ ಜಾಲದಲ್ಲಿ ತೊಡಗಿಸಿಕೊಂಡಿದ್ದ ಒಟ್ಟು 11 ಮಂದಿ ಆರೋಪಿಗಳ ಪೈಕಿ ಬೆಂಗಳೂರು ನಗರದ ಇಬ್ಬರನ್ನು, ಹೈದ್ರಾಬಾದ್ನ ಮೂವರು ಮತ್ತು ಮಹಾರಾಷ್ಟ್ರದ ಮುಂಬೈನಲ್ಲಿರುವ ನಾಲ್ಕು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದು, ಇಬ್ಬರು ತಲೆ ಮರೆಸಿಕೊಂಡಿದ್ದಾರೆ.
|
7 |
+
ಭಾರತದಾದ್ಯಂತ ವಿವಿಧ 28 ರಾಜ್ಯಗಳಿಂದ ಒಟ್ಟು 2,143 ಪ್ರಕರಣಗಳು ಎನ್.ಸಿ.ಆರ್.ಪಿ ಪೋರ್ಟಲ್ನಲ್ಲಿ ದಾಖಲಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿನ ವಿವಿಧ ಜಿಲ್ಲೆಗಳಿಂದ ಒಟ್ಟು 265 ಪ್ರಕರಣಗಳು ದಾಖಲಾಗಿದ್ದು, ನಗರದಲ್ಲಿ ವಿವಿಧ 14 ಪೊಲೀಸ್ ಠಾಣೆಗಳಿಂದ ಒಟ್ಟು 135 ಪ್ರಕರಣಗಳು ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
|
8 |
+
ಒಟ್ಟು 2,143 ಪ್ರಕರಣಗಳಲ್ಲಿ ವಂಚಿಸಿದ್ದ ಹಣದ ಒಟ್ಟು ಮೌಲ್ಯ 158.94 ಕೋಟಿ ರೂ.ಗಳು ಎಂಬುದನ್ನು ಸೈಬರ್ ಕ್ರೈಂ ಪೊಲೀಸರು ಪತ್ತೆ ಹಚ್ಚಿದ್ದಾರೆ. ಸಾರ್ವಜನಿಕರಿಂದ ವಂಚಿಸಿದ್ದ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದ ಬ್ಯಾಂಕ್ ಖಾತೆಗಳ ಪೈಕಿ ಈಗಾಗಲೇ 30 ಬ್ಯಾಂಕ್ ಖಾತೆಗಳನ್ನು 62.83 ಲಕ್ಷ ರೂ. ಫ್ರೀಜ್ ಮಾಡಲಾಗಿದೆ. ವಂಚಕರಿಂದ ಕೃತ್ಯಕ್ಕೆ ಬಳಸಿದ್ದ ವಿವಿಧ ಕಂಪನಿಯ 11 ಮೊಬೈಲ್, 2 ಲ್ಯಾಪ್ಟಾಪ್ಗಳು, 15 ಸಿಮ್ ಕಾರ್ಡ್ಗಳು ಮತ್ತು 3 ಬ್ಯಾಂಕ್ ಚೆಕ್ ಬುಕ್ಗಳು ಹಾಗೂ ಇತರೇ ದಾಖಲಾತಿಗಳನ್ನು ವಶಕ್ಕೆ ಪಡೆದು ತನಿಖೆ ಮುಂದು��ರೆಸಿದ್ದಾರೆ.
|
9 |
+
30 ಲಕ್ಷ ಮೌಲ್ಯದ ಚಿನ್ನಾಭರಣ ವಶಬೆಂಗಳೂರು,ಜ.30- ಜೀವನೋಪಾಯಕ್ಕಾಗಿ ಕೆಲಸ ನೀಡಿದ್ದ ಮನೆ ಮಾಲೀಕರ ಮನೆಯಲ್ಲೇ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದ ಕೆಲಸದಾಕೆಯನ್ನು ಸದಾಶಿವನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿತೆಯಿಂದ 30 ಲಕ್ಷ ರೂ. ಬೆಲೆಬಾಳುವ 523 ಗ್ರಾಂ ಚಿನ್ನದ ಒಡವೆಗಳನ್ನು ವಶಕ್ಕೆ ಪಡೆದುಕೊಂಡಿ ರುತ್ತಾರೆ. ಮಾಲೀಕರು ವಿದೇಶಕ್ಕೆ ತೆರಳಿದ್ದಾಗ ಮಾಲೀಕರ ಇಬ್ಬರು ಮಕ್ಕಳು ಹಾಗೂ ಕೆಲಸದಾಕೆ ಮನೆಯಲ್ಲಿದ್ದರು. ಆ ವೇಳೆ ಕಳ್ಳತನ ಮಾಡಲೆಂದೇ ಆಕೆ ಮನೆಯಲ್ಲಿ ಅಳವಡಿಸಿರುವ ಸಿಸಿಟಿವಿ ಕೇಬಲ್ಗಳನ್ನು ಕಟ್ ಮಾಡಿರುತ್ತಾಳೆ.
|
10 |
+
ಜ.25ರ ಮಧ್ಯರಾತ್ರಿ ಕೆಲಸದಾಕೆ ನಾಟಕವಾಡಿ ಯಾರೋ ಅಪರಿಚಿತರು ಮನೆಯ ರೂಂನಿಂದ ಚಿನ್ನದ ಒಡವೆಗಳನ್ನು ಒಂದು ಬ್ಯಾಗ್ನಲ್ಲಿ ತೆಗೆದುಕೊಂಡು ಹೋಗುತ್ತಿದ್ದಾಗ ತಾನು ಎಚ್ಚರಗೊಂಡು ಅವರನ್ನು ಹಿಡಿಯಲು ಪ್ರಯತ್ನಿಸಿದಾಗ ನನಗೆ ಹೊಡೆದು ಹೋದರೆಂದು ಮಾಲೀಕರ ಮಕ್ಕಳಿಗೆ ತಿಳಿಸಿ ನಂಬಿಸಿದ್ದಳು.ಮಾರನೆಯ ದಿನ ಮನೆಯ ಮಾಲೀಕರ ಮಗನು ಮನೆಯ ಕೆಲಸದಾಕೆಯು ತಿಳಿಸಿದಂತೆ, ಸದಾಶಿವನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
|
11 |
+
ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಕೆಲಸದಾಕೆಯನ್ನು ತೀವ್ರ ವಿಚಾರಣೆಗೊಳಪಡಿಸಿದಾಗ, ಜ.25ರಂದು ರೂಮ್ನ ಬೀಗವನ್ನು ತೆರೆದು ಕಬೋರ್ಡ್ನ ಬೀಗವನ್ನು ಹೊಡೆದು, ಕಬೋರ್ಡ್ ಮತ್ತು ಲಾಕರ್ನಲ್ಲಿ ಇಟ್ಟಿದ್ದ ಚಿನ್ನಾಭರಣಗಳನ್ನು ತಾನೇ ಕಳ್ಳತನ ಮಾಡಿರುವುದಾಗಿ ತನಿಖಾಧಿಕಾರಿಗಳ ಮುಂದೆ ತನ್ನ ತಪ್ಪನ್ನು ಒಪ್ಪಿಕೊಂಡಿರುತ್ತಾಳೆ. ಆಕೆಯ ಹೇಳಕೆ ಮೇರೆಗೆ ಸುುಮಾರು 30 ಲಕ್ಷ ರೂ. ಬೆಲೆಬಾಳುವ 523 ಗ್ರಾಂ ಚಿನ್ನದ ವಿವಿಧ ಮಾದರಿಯ ವಡವೆಗಳನ್ನು ವಶಕ್ಕೆ ಪಡೆದುಕೊಂಡಿರುತ್ತಾರೆ.
|
12 |
+
: ನಿಷೇಧಿತ ಪಿಎಫ್ಐನ 15 ಮಂದಿಗೆ ಮರಣದಂಡನೆ
|
13 |
+
ಕಬೋರ್ಡ್ನಲ್ಲಿಟ್ಟಿದ್ದ ಚಿನ್ನ ಕದ್ದಿದ್ದ ಕಳ್ಳನ ಸೆರೆಬೆಂಗಳೂರು, ಜ.30- ಮನೆಗೆ ನುಗ್ಗಿ ಕಬೋರ್ಡ್ನಲ್ಲಿಟ್ಟಿದ್ದ 494 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳವು ಮಾಡಿದ್ದ ವ್ಯಕ್ತಿಯನ್ನು ವಿಜಯನಗರ ಠಾಣೆ ಪೊಲೀಸರು ಬಂಸಿದ್ದಾರೆ. ಠಾಣಾ ವ್ಯಾಪ್ತಿಯ ರೆಮ್ಕೋ ಲೇಔಟ್ನಲ್ಲಿ ಮನೆಯ ಮುಂಬಾಗಿಲು ತೆಗೆದಿದ್ದಾಗ ಅಪರಿಚಿತ ವ್ಯಕ್ತಿ ಏಕಾಏಕಿ ಮನೆಗೆ ನುಗ್ಗಿ ಕಬೋರ್ಡ್ನಲ್ಲಿಟ್ಟಿದ್ದ ಆಭರಣವನ್ನು ಕಳವು ಮಾಡಿ ಪರಾರಿಯಾಗಿದ್ದ.
|
14 |
+
ಈ ಸಂಬಂಧ ಮನೆಯ ಮಾಲೀಕರು ವಿಜಯನಗರ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮನೆಯ ಸುತ್ತಮುತ್ತ ಅಳವಡಿಸಿದ್ದ ಸಿಸಿ ಕ್ಯಾಮರಾಗಳನ್ನು ಪರಿಶೀಲಿಸಿ ಕಳ್ಳನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 25.50 ಲಕ್ಷ ಮೌಲ್ಯದ 430.5 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ಇನ್ಸ್ಪೆಕ್ಟರ್ ಹೇಮಂತ್ಕುಮಾರ್ ಹಾಗೂ ಸಿಬ್ಬಂದಿಗಳ ತಂಡ ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿದ��.
|
eesanje/url_46_249_12.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕಾಂಗ್ರೆಸಿಗರು ಈಸ್ಟ್ ಇಂಡಿಯ ಕಂಪನಿಯ ಮಾಲೀಕರಿದ್ದಂತೆ : ಕುಮಾರಸ್ವಾಮಿ
|
2 |
+
ಬೆಂಗಳೂರು,ಜ.30-ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಧ್ವಜ ಘರ್ಷಣೆಗೆ ಸಂಬಂಧಿಸಿದಂತೆ ಸರ್ಕಾರ ಪ್ರಾಮಾಣಿಕವಾಗಿದ್ದರೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಿ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದರು.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ ಜಿಲ್ಲೆಯ ಜನರು ನನ್ನನ್ನು ಬೆಳೆಸಿದ್ದಾರೆ. ಯಾರಿಗೆ ಅನ್ಯಾಯವಾದರೂ ಅವರ ರಕ್ಷಣೆಗೆ ಹೋಗುವೆ. ಬೆಂಕಿ ಹಚ್ಚಲು ಹೋಗಿರಲಿಲ್ಲ. ಸಂಘರ್ಷಕ್ಕೆ ಪ್ರಚೋದನೆ ನೀಡುವ ಭಾಷಣ ಮಾಡಲಿರಲಿಲ್ಲ. ಅಧಿಕಾರಿಗಳ ವೈಫಲ್ಯವನ್ನು ಸರಿಪಡಿಸಿಕೊಳ್ಳಿ ಎಂದು ಹೇಳಿದ್ದೇನೆ ಎಂದರು. ಧ್ವಜ ವಿವಾದದ ವಿಚಾರದಲ್ಲಿ ನಾನೇನಾದರೂ ತಪ್ಪು ಮಾಡಿದ್ದರೆ ನೇಣು ಹಾಕಲಿ. ನಿಮ್ಮ ತಪ್ಪಿದ್ದರೆ ಯಾವ ಪ್ರಾಯಶ್ಚಿತ ಮಾಡಿಕೊಳ್ಳುತ್ತೀರಿ, ಘಟನೆ ಹಿನ್ನಲೆಯ ವಾಸ್ತಾಂಶಗಳ ಮಾಹಿತಿಯ ದಾಖಲೆಗಳನ್ನು ಪ್ರದರ್ಶಿಸಿದ್ದೇನೆ ಎಂದರು.
|
4 |
+
: ನಿಷೇಧಿತ ಪಿಎಫ್ಐನ 15 ಮಂದಿಗೆ ಮರಣದಂಡನೆ
|
5 |
+
ಮಂಡ್ಯದಲ್ಲಿ ಕೇಸರಿ ಶಾಲು ಹಾಕಿಕೊಂಡಿದ್ದೇ ಮಹಾ ಅಪರಾಧವೇ ಎಂದು ಪ್ರಶ್ನಿಸಿದ ಅವರು, ದಲಿತ ಸಮುದಾಯದವರ ಕಾರ್ಯಕ್ರಮದಲ್ಲಿ ಜೈ ಭೀಮ್ ಎಂಬ ನೀಲಿ ಬಣ್ಣದ ಶಾಲು ಹಾಕಿದ್ದೇನೆ. ರೈತರ ಹಸಿರು ಶಾಲು ಹಾಕಿದ್ದೇನೆ. ಮಂಡ್ಯ ಶಾಸಕರು ಒಂದು ಲಕ್ಷ ತಿರಂಗ ಧ್ವಜವನ್ನು ಮಂಡ್ಯ ಜಿಲ್ಲೆಯ ಮನೆ ಮನೆ ಮೇಲೆ ಹಾರಿಸುವುದಾಗಿ ಹೇಳಿದ್ದಾರೆ. ಅದಕ್ಕೆ ನಾವು ಬೆಂಬಲ ಕೊಡುತ್ತೇವೆ ಎಂದು ಹೇಳಿದರು.
|
6 |
+
ರಾಷ್ಟ್ರ ಧ್ವಜದಲ್ಲಿರುವುದು ಕೇಸರಿಯ ಬಣ್ಣ. ಸ್ವಾತಂತ್ರ್ಯ ಹೋರಾಟಗಾರರು ಹಿಂದಿನವರು ಕೇಸರಿ ಬಣ್ಣ ಧರಿಸಿದ್ದಾರೆ. ಈಗಿನ ಕಾಂಗ್ರೆಸಿಗರು ಈಸ್ಟ್ ಇಂಡಿಯ ಕಂಪನಿಯ ಮಾಲೀಕರಿದ್ದಂತೆ. ಶಾಂತಿ ವಾತಾವರಣದ ಬಗ್ಗೆ ನಮ್ಮ ಪಕ್ಷ ಉಳಿಸಿಕೊಳ್ಳುವ ಬಗ್ಗೆ ಕಾಂಗ್ರೆಸ್ನವರಿಂದ ಪಾಠ ಕಲಿಯಬೇಕಿಲ್ಲ ಎಂದರು.
|
7 |
+
ನಮಗೆ ಮಂಡ್ಯ ಜಿಲ್ಲೆಯ ಜನರು ಪ್ರಮಾಣ ಪತ್ರ ಕೊಡುತ್ತಾರೆಯೇ ಹೊರತು ನಿಮ್ಮಿಂದ ಅದನ್ನು ಪಡೆಯುವ ಅಗತ್ಯವಿಲ್ಲ. ನಾವು ಗೆದ್ದಾಗಲೂ, ಸೋತಾಗಲೂ ಜನರ ಜೊತೆಯೇ ಇದ್ದೇವೆ. ನಾವು ಸೋತಾಗ ಅಂಜಿ ಕುಳಿತುಕೊಳ್ಳಲಿಲ್ಲ. ಯಾರಿಗೂ ಅಡಿಯಾಳಲ್ಲ. ಆದರೆ ನಾಡಿನ ಜನರಿಗೆ ನಾವು ಅಡಿಯಾಳು ಎಂದು ಹೇಳಿದರು.ಮಂಡ್ಯದಲ್ಲಿ ಹಿಂದುತ್ವದ ಬಗ್ಗೆಯಾಗಲಿ, ಹನುಮ ಧ್ವಜದ ಬಗ್ಗೆ ಮಾತನಾಡಿಲ್ಲ. ಸರ್ಕಾರದ ವೈಫಲ್ಯಗಳನ್ನಷ್ಟೇ ಪ್ರಸ್ತಾಪಿಸಿದ್ದೇನೆ ಎಂದರು.
|
8 |
+
ಬಿಜೆಪಿ-ಜೆಡಿಎಸ್ ಯುವಕರನ್ನು ಪ್ರಚೋದಿಸಿ ಗಲಭೆ ಸೃಷ್ಟಿಗೆ ಯತ್ನ : ಸಚಿವ ಚೆಲುವರಾಯಸ್ವಾಮಿ
|
9 |
+
ಗೌರಿ ಶಂಕರ ಟ್ರಸ್ಟ್ಗೆ ಧ್ವಜ ಸ್ತಂಭ ನಿರ್ಮಾಣಕ್ಕೆ ಗ್ರಾಮಪಂಚಾಯ್ತಿ ಅನುಮತಿ ನೀಡಿದೆ. ಅದರಲ್ಲಿ ಯಾವ ಧ್ವಜ ಎಂಬುದು ಉಲ್ಲೇಖವಿಲ್ಲ. ಕಳೆದ ನವೆಂಬರ್ 27ರಂದೇ ಟ್ರಸ್ಟ್ ಅನುಮತಿ ಕೋರಿ ಅರ್ಜಿ ಸಲ್ಲಿಸಿತ್ತು. ಡಿ.29ರಂದ�� ಅರ್ಜಿ ಸ್ವೀಕರಿಸಿದಷ್ಟೇ ಮಾಡಿ ದಿನಾಂಕ ತಿದ್ದಿದ್ದಾರೆ. ದಾಖಲೆ ಸೃಷ್ಟಿಸಿದ್ದಾರೆ. ತ್ರಿವರ್ಣ ಧ್ವಜ ಅಥವಾ ಕನ್ನಡ ಧ್ವಜ ಮಾತ್ರ ಹಾರಿಸಬೇಕೆಂಬ ಉಲ್ಲೇಖವಿದೆ. ಜ.19ರಂದು ಅನುಮತಿ ಪತ್ರ ಕೊಟ್ಟು, ಐದು ಷರತ್ತುಗಳನ್ನು ಹಾಲಾಗಿದೆ. ಕೆಂಪೇಗೌಡರ, ಕುವೆಂಪು ಪ್ರತಿಮೆಗಳಿಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದ ಮಾಹಿತಿ ಇದೆ. ಇದೆಲ್ಲ ಸಂಗತಿಗಳನ್ನು ಸೃಷ್ಟಿ ಮಾಡಿಕೊಳ್ಳಲಾಗಿದೆ. ನಾನು ಬೆಂಕಿ ಹಚ್ಚಿ, ಫ್ಲೆಕ್ಸ್ ಹರಿಯಿರಿ ಎಂದು ಯಾರಿಗೂ ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.
|
10 |
+
ಡಿ.20ರಂದು ಕೆರಗೋಡು ಗ್ರಾಮಸ್ಥರು ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಹಾರಿಸಿದ್ದಾರೆ. ಜ.26ರಂದು ಗಣರಾಜ್ಯೋತ್ಸವದ ಅಂಗವಾಗಿ ಗ್ರಾಮಸ್ಥರೇ ರಾಷ್ಟ್ರ ಧ್ವಜ ಹಾರಿಸಿದ್ದಾರೆ. ಈ ಧ್ವಜ ಸ್ತಂಭವನ್ನು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಉದ್ಘಾಟಿಸಿದ್ದರು. ಈಗ ಶಾಸಕರನ್ನು ಧ್ವಜಸ್ತಂಭ ಉದ್ಘಾಟನೆಗೆ ಕರೆದಿಲ್ಲ ಎಂಬ ಕಾರಣಕ್ಕೆ ಈ ರೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
|
11 |
+
ರಾಜಕೀಯ ಲಾಭಕ್ಕಾಗಿ ನಾನು ಮಂಡ್ಯಕ್ಕೆ ಹೋಗಿದ್ದರೆ, ಗ್ರಾಮಪಂಚಾಯ್ತಿ ಪಿಡಿಒ ಅವರನ್ನು ಏಕೆ ಅಮಾನತು ಮಾಡಿದ್ದೀರಿ? ಅಮಾನತು ಆದೇಶ ಹೊರಬೀಳುವ ಮುನ್ನವೇ ಮಂಡ್ಯ ಶಾಸಕರು ಅಮಾನತು ಮಾಡುವುದಾಗಿ ಹೇಳಿಕೆ ನೀಡುತ್ತಾರೆ. ಪೊಲೀಸ್ ಅಧಿಕಾರಿಗಳನ್ನು ಗುಲಾಮರಂತೆ ನಡೆಸಿಕೊಳ್ಳಲಾಗಿದೆ. ಈ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದರು.
|
eesanje/url_46_249_2.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ನಾವು ಹಿಂದೂ ವಿರೋಧಿಗಳಲ್ಲ : ಸಚಿವ ಚಲುವರಾಯಸ್ವಾಮಿ
|
2 |
+
ಬೆಂಗಳೂರು, ಫೆ.1-ನಾವು ಹಿಂದೂ ವಿರೋಧಿಗಳಲ್ಲ ಎಂದು ಸ್ಪಷ್ಟಪಡಿಸಿರುವ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು, ಮಂಡ್ಯದಲ್ಲಿ ಬೆಂಕಿ ಹಚ್ಚೋಕೆ ಸಾಧ್ಯವಿಲ್ಲ ಎಂದು ಪ್ರತಿಪಕ್ಷಗಳ ನಾಯಕರಿಗೆ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಇತಿಹಾಸವನ್ನೂ ನೋಡಿ, ನಮ್ಮ ಇತಿಹಾಸವನ್ನೂ ನೀವು ನೋಡಿ. ಮಂಡ್ಯ ಜನರು ದೇವೇಗೌಡರಿಗೆ ಸಹಕಾರ ನೀಡಿದ್ದಾರೆ ಎಂದರು.
|
3 |
+
ರಾಷ್ಟ್ರಧ್ವಜ, ಕನ್ನಡ ಧ್ವಜ ಅಷ್ಟೇ ಇರುವುದು. ಈ ಎರಡು ಧ್ವಜ ಹಾರಿಸುವುದಾಗಿ ಒಪ್ಪಿಗೆ ಪಡೆದಿದ್ದರು. ಆದರೆ, ಅವರು ಮಾಡಿದ್ದು ಏನು? ಎಂದು ಪ್ರಶ್ನಿಸಿದರು. ಜ.26 ರಂದು ರಾಷ್ಟ್ರಧ್ವಜವನ್ನು ಅವರೇ ಹಾರಿಸಿದ್ದಾರೆ. ಅಂದು ಸಂಜೆ ಅವರೇ ಕೆಳಗಿಳಿಸಿದ್ದಾರೆ. ನಂತರ ಬೇರೆ ಧ್ವಜ ಹಾರಿಸುವ ಪ್ರಯತ್ನ ನಡೆಸಿದ್ದಾರೆ. ನಮ್ಮ ನೆಮ್ಮದಿ ಹಾಳು ಮಾಡಬೇಡಿ ಎಂದು ಮಂಡ್ಯದ ಜನ ಹೇಳುತ್ತಿದ್ದಾರೆ. ಪ್ರತಿಪಕ್ಷಗಳು ಜನರನ್ನು ಪ್ರೊಚೋದಿಸುತ್ತಿವೆ. ಮಂಡ್ಯದ ಜನ ಯಾರನ್ನೂ ಬೆಂಬಲಿಸಿಲ್ಲ. ಲೋಕಸಭೆ ಚುನಾವಣೆಗಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ರಾಜಕೀಯ ಲಾಭಕ್ಕಾಗಿ ಈ ಪ್ರಯತ್ನ ಮಾಡಿದ್ದಾರೆ ಎಂದು ಅವರು ಆರೋಪಿಸಿದರು.
|
4 |
+
ನೀಲಿ ಬಣ್ಣದ ಸೀರೆಯಲ್ಲಿ ಮಿಂಚಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
|
5 |
+
ಗ್ರಾಮ ಪಂಚಾಯ್ತಿಯಲ್ಲಿ ನಕಲಿ ದಾಖಲೆ ಸೃಷ್ಟಿ ಸಾಧ್ಯವೇ? ದಾಖಲೆ ಕಚೇರಿಯಲ್ಲಿರುತ್ತದೆ, ಮನೆಗೆ ಯಾಕೆ ಹೋಗುತ್ತದೆ ಎಂದು ಜೆಡಿಎಸ್ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಿರೀಕ್ಷೆಯಂತೆ ಕೇಂದ್ರ ಸರ್ಕಾರ ಚುನಾವಣಾ ಬಜೆಟ್ ಮಂಡಿಸುತ್ತದೆ. ನಮ್ಮ ಗ್ಯಾರೆಂಟಿಯನ್ನು ಅವರು ಅನುಕರಣೆ ಮಾಡುತ್ತಾರೆ. ಕಳೆದ 10 ವರ್ಷಗಳಿಂದ ಹೇಳಿಕೊಳ್ಳುವ ಸಾಧನೆ ಏನೂ ಮಾಡಿಲ್ಲ ಎಂದರು.
|
6 |
+
ಆಗಸ್ಟ್ 27 ರಂದು ಕೇಂದ್ರ ಸರ್ಕಾರಕ್ಕೆ ಬರಪರಿಹಾರದ ಬಗ್ಗೆ ಮನವಿ ಸಲ್ಲಿಸಿ ಎನ್ಡಿಆರ್ಎಫ್ ನೆರವು ಕೋರಿದ್ದರೂ ಇಲ್ಲಿಯವರೆಗೆ ಅದರ ಅನುದಾನ ಬಂದಿಲ್ಲ. ನಾವು ಪ್ರಧಾನಿ, ಕೇಂದ್ರ ಸಚಿವರನ್ನು ಈ ಸಂಬಂಧ ಭೇಟಿ ಮಾಡಿ ಮನವಿ ಮಾಡಿದರೂ ರೈತರ ಬೆಳೆ ನಷ್ಟ ಪರಿಹಾರ ಕೊಟ್ಟಿಲ್ಲ. ಇಂತಹ ಕೆಟ್ಟ ತೀರ್ಮಾನವನ್ನು ಎಲ್ಲೂ ನೋಡಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.
|
eesanje/url_46_249_3.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಜಯದೇವ ಆಸ್ಪತ್ರೆ ನಿರ್ದೇಶಕ ಸ್ಥಾನದಿಂದ ಡಾ.ಸಿ.ಎನ್.ಮಂಜುನಾಥ್ ನಿವೃತ್ತಿ
|
2 |
+
ಬೆಂಗಳೂರು, ಜ.24- ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಟ್ಸ್ ಎಂಬ ಧ್ಯೇಯದೊಂದಿಗೆ ಜನಸಾಮಾನ್ಯರಿಗೆ ಗುಣಮಟ್ಟದ ಚಿಕಿತ್ಸೆ ನೀಡುವ ಮೂಲಕ ಖಾಸಗಿ ಆಸ್ಪತ್ರೆಗಳಿಗಿಂತ ಹೆಚ್ಚಿನ ಮನ್ನಣೆ ಪಡೆದಿದ್ದ ಜಯದೇವ ಹೃದ್ರೋಗ ವಿಜ್ಞಾನ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಇಂದು ಸೇವೆಯಿಂದ ನಿವೃತ್ತರಾದರು.
|
3 |
+
ಕಳೆದ 16 ವರ್ಷಗಳಿಂದ ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. ಅವರ ಅವಧಿಯಲ್ಲಿ ವಿಶ್ವದ ಭೂಪಟದಲ್ಲಿ ಗುರುತಿಸುವ ಮಟ್ಟಕ್ಕೆ ಜಯದೇವ ಆಸ್ಪತ್ರೆ ಖ್ಯಾತಿ ಪಡೆದಿದೆ. ಸುಮಾರು 75 ಲಕ್ಷ ಜನರಿಗೆ ಹೃದ್ರೋಗ ಚಿಕಿತ್ಸೆ, 8 ಲಕ್ಷ ಜನರಿಗೆ ಶಸ್ತ್ರ ಚಿಕಿತ್ಸೆ ಮಾಡುವ ಮೂಲಕ ಆಸ್ಪತ್ರೆ ದಾಖಲೆ ನಿರ್ಮಿಸಿದೆ.
|
4 |
+
ಪಕ್ಷಾತೀತವಾಗಿ ಮಂಜುನಾಥ್ ಅವರ ಸೇವೆಯನ್ನು ಪ್ರಶಂಸಿಸಲಾಗುತ್ತದೆ. ನಿರಂತರವಾಗಿ ಅಭಿವೃದ್ಧಿ ಹೊಂದಿದ ಆಸ್ಪತ್ರೆಯು ರೋಗಿಗಳ ಪಾಲಿನ ಸಂಜೀವಿನಿಯಾಗಿದೆ. ಬಡವ-ಶ್ರೀಮಂತ ಎಂಬ ತಾರತಮ್ಯವಿಲ್ಲದೆ ಎಲ್ಲರಿಗೂ ಗುಣಮಟ್ಟದ ಚಿಕಿತ್ಸೆ ನೀಡುವುದಕ್ಕೆ ಸರ್ಕಾರಿ ಆಸ್ಪತ್ರೆ ಹೆಸರಾಗಿದೆ.
|
5 |
+
ಭಾರತದ ಯಾವುದೇ ಆಸ್ಪತ್ರೆಯಲ್ಲಿ ಇಲ್ಲದಷ್ಟು 125 ಹೃದ್ರೋಗ ತಜ್ಞರು ಜಯದೇವ ಆಸ್ಪತ್ರೆಯಲಿದ್ದಾರೆ. 2022ರ ಅಧ್ಯಯನದಲ್ಲಿ ಟಾಪ್ 5 ಸೆಂಟರ್ಗಳ ಪೈಕಿ ನಂಬರ್ 1 ಸ್ಥಾನದಲ್ಲಿ ಜಯದೇವ ಆಸ್ಪತ್ರೆ ಇದೆ. 300 ಹಾಸಿಗೆ ಸಾಮಥ್ರ್ಯವಿದ್ದ ಆಸ್ಪತ್ರೆಯು ಮಂಜುನಾಥ್ ಅವರ ಆಡಳಿತ ಅವಧಿಯಲ್ಲಿ 2 ಸಾವಿರ ಹಾಸಿಗೆ ಸಾಮಥ್ರ್ಯಕ್ಕೆ ಹೆಚ್ಚಳವಾಗಿದೆ. ದಕ್ಷಿಣ ಏಷ್ಯಾದಲ್ಲಿ ಅತಿ ದೊಡ್ಡ ಹೃದ್ರೋಗ ಸಂಸ್ಥೆಯಾಗಿದೆ.
|
6 |
+
ಕಳೆದ ಮೇ ತಿಂಗಳಲ್ಲಿ ಕೇಂದ್ರೀಯ ಸಂಸದೀಯ ಸಂಸ್ಥೆ ಭೇಟಿ ನೀಡಿದ್ದು, ಆ ಸಂದರ್ಭದಲ್ಲಿ ಇಲ್ಲಿನ ಚಿಕಿತ್ಸೆ ಕಂಡು ದೇಶದ ಎಲ್ಲಾ ಸರ್ಕಾರಿ ಆಸ್ಪತ್ರೆಗೆ ಜಯದೇವ ಆಸ್ಪತ್ರೆ ಮಾದರಿ ಅಂದಿತ್ತು. ಜಯದೇವ ಹೃದ್ರೋಗ ಸಂಸ್ಥೆ ಮೈಸೂರಲ್ಲಿ ನಿರ್ಮಾಣಗೊಂಡಿದೆ. ಬೆಂಗಳೂರು ಮಧ್ಯಭಾಗ ಮಲ್ಲೇಶ್ವರದಲ್ಲೂ ಸ್ಯಾಟಲೈಟ್ ಸೆಂಟರ್ ತೆರೆದಿದ್ದೇವೆ. ಇಎಸ್ಐ ಆಸ್ಪತ್ರೆಯಲ್ಲೂ ಶಾಖೆಯನ್ನು ತೆರೆದಿದೆ.
|
7 |
+
3 ತಿಂಗಳಲ್ಲಿ ಎಲ್ಲಾ ದಾಖಲೆಗಳ ಡಿಜಿಟಲೀಕರಣ : ಸಚಿವ ಕೃಷ್ಣಭೈರೇಗೌಡ
|
8 |
+
ಕಲ್ಯಾಣ ಕರ್ನಾಟಕದಲ್ಲಿ 135 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಕಾಮಗಾರಿ ಶೇ. 85ರಷ್ಟು ಪೂರ್ಣಗೊಂಡಿದ್ದು, ಏಪ್ರಿಲ್ನಲ್ಲಿ ಆಸ್ಪತ್ರೆ ಉದ್ಘಾಟನೆಗೊಳ್ಳಲಿದೆ. ಸೇವಾ ನಿವೃತ್ತಿಯಾದ ಹಿನ್ನೆಲೆಯಲ್ಲಿ ಜಯದೇವ ಆಸ್ಪತ್ರೆ ಸಿಬ್ಬಂದಿಯಿಂದ ನಿನ್ನೆ ಹೃದಯಪೂರ್ವಕ ಬೀಳ್ಕೊಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ನೂರಾರು ಸಿಬ್ಬಂದಿ ಮಂಜುನಾಥ್ ಅವರಿಗೆ ಅಭಿನಂದಿಸಿದರು.
|
9 |
+
ಈ ವೇಳೆ ಮಾತನಾಡಿದ ಡಾ.ಸಿ.ಎನ್ ಮಂಜುನಾಥ್ ಅವರು, ಜಯದೇವ ಹೃದ್ರೋಗ ಆಸ್ಪತ್ರೆ ಜನರ ಆಸ್ಪತ್ರೆಯಾಗಿದೆ. ನಾವು ಪಂಚತಾರಾ ಖಾಸಗಿ ಆಸ್ಪತ್ರೆಯಂತೆ ಈ ಆಸ್ಪತ್ರೆ ಸೇವ�� ಸಲ್ಲಿಸುತ್ತಿದೆ. ಪ್ರತಿಯೋಬ್ಬರಿಗೂ ಸೇವಾ ಮನೋಭಾವ ಬೆಳೆಸಲಾಗಿದೆ. ಸರ್ಕಾರ ಮತ್ತು ದಾನಿಗಳ ಸಹಕಾರದಿಂದ ಈ ಮಟ್ಟಕ್ಕೆ ಆಸ್ಪತ್ರೆ ಬೆಳೆದಿದೆ ಎಂದು ಮನದಾಳದ ಮಾತನ್ನು ಹಂಚಿಕೊಂಡರು.
|
10 |
+
ಕರ್ನಾಟಕ ರತ್ನ ಪ್ರಶಸ್ತಿಗೆ ಅಶೋಕ್ ಆಗ್ರಹ :ಬೆಂಗಳೂರು,ಜ.31- ನಾಡಿನ ಖ್ಯಾತ ವೈದ್ಯ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಸುದೀರ್ಘ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವ ಡಾ.ಸಿ.ಎನ್.ಮಂಜುನಾಥ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
|
11 |
+
ಈ ಕುರಿತಾಗಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದು, ಡಾ. ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಎಂದರೆ ಅತಿಶಯೋಕ್ತಿಯಲ್ಲ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ 16 ವರ್ಷಗಳ ಕಾಲ ಸೇವೆ ಸಲ್ಲಿಸಿ ಇಂದು ನಿವೃತ್ತರಾಗುತ್ತಿರುವ ನಾಡಿನ ಪ್ರಖ್ಯಾತ ವೈದ್ಯರಾದ ಡಾ.ಸಿ.ಎನ್.ಮಂಜುನಾಥ್ ಅವರ ನಿವೃತ್ತಿ ಜೀವನ ಸುಖಕರವಾಗಿರಲೆಂದು ಮನಸಾರೆ ಶುಭ ಹಾರೈಸುತ್ತೇನೆ ಎಂದಿದ್ದಾರೆ.
|
12 |
+
ಬಡರೋಗಿಗಳ ಪಾಲಿನ ಆಶಾಕಿರಣವಾಗಿ ಟ್ರೀಟ್ಮೆಂಟ್ ಫಸ್ಟ್, ಪೇಮೆಂಟ್ ನೆಕ್ಸ್ಟ್ ಎಂಬ ಪರಿಕಲ್ಪನೆಯನ್ನಿಟ್ಟುಕೊಂಡು ಸಾವಿರಾರು ಬಡರೋಗಿಗಳಿಗೆ ಚಿಕಿತ್ಸೆ ಕೊಟ್ಟ ಡಾ.ಮಂಜುನಾಥ್ ಅವರು ಬಡವರ ಪಾಲಿನ ಧನ್ವಂತರಿ ಅಂದರೆ ಅತಿಶಯೋಕ್ತಿಯಲ್ಲ. ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವ ಕಾಲದಲ್ಲಿ ಯಾವುದೇ ಖಾಸಗಿ ಕಾರ್ಪೊ ರೇಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ಬಡವರಿಗೆ ಕೈಗೆಟಕುವ ದರದಲ್ಲಿ ಉತ್ಕೃಷ್ಟ ಆರೋಗ್ಯ ಸೇವೆ ನೀಡುವ ಮಟ್ಟಕ್ಕೆ ಒಂದು ಸರ್ಕಾರಿ ಸಂಸ್ಥೆಯನ್ನು ಕಟ್ಟಿ ಬೆಳೆಸಿದ ಅನನ್ಯ ಸಾಧನೆ ಮಾಡಿದ ಡಾ.ಸಿ.ಎನ್.ಮಂಜುನಾಥ್ ಅವರು ಕರ್ನಾಟಕದ ಹೆಮ್ಮೆಯ ಸುಪುತ್ರ ಎಂದು ಬಣ್ಣಿಸಿದ್ದಾರೆ.ಡಾ.ಸಿ.ಎನ್.ಮಂಜುನಾಥ್ ಅವರ ಸಾಧನೆಯನ್ನು ಗುರುತಿಸಿ, ಗೌರವಿಸಲು ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಆರ್. ಅಶೋಕ್ ಮನವಿ ಮಾಡಿದ್ದಾರೆ.
|
13 |
+
ಜಯದೇವ ಹೃದ್ರೋಗ ವಿಜಾ್ಞನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್. ಮಂಜುನಾಥ್ ಅವರ ಸೇವಾ ಅವ ಜನವರಿ 31 ಕ್ಕೆ ಮುಕ್ತಾಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಕಚೇರಿಯ ಸಿಬ್ಬಂದಿ ವರ್ಗ ಭಾವಪೂರ್ಣ ವಿದಾಯ ಕೋರಿದ್ದಾರೆ.ಡಾ. ಸಿ.ಎನ್. ಮಂಜುನಾಥ್ 2007ರಿಂದ ಜಯದೇವ ಹೃದ್ರೋಗ ವಿಜಾ್ಞನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು. 2023ರ ಜುಲೈನಲ್ಲಿಯೇ ಅವರ ಸೇವಾವ ಮುಕ್ತಾಯವಾಗಿತ್ತು. ಹಾಗಿದ್ದರೂ ಆಸ್ಪತ್ರೆಯ ಸಿಬ್ಬಂದಿ ಮತ್ತು ಹಲವು ಗಣ್ಯರು ಅವರ ಸೇವೆಯನ್ನು ವಿಸ್ತರಣೆ ಮಾಡಬೇಕು ಎಂದು ಒತ್ತಾಯಿಸಿದ್ದರಿಂದ ಸರ್ಕಾರ ಮಂಜುನಾಥ್ ಅವರ ಸೇವಾ ಅವಧಿಯನ್ನು ವಿಸ್ತರಿಸಿತ್ತು.
|
eesanje/url_46_249_4.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
3 ತಿಂಗಳಲ್ಲಿ ಎಲ್ಲಾ ದಾಖಲೆಗಳ ಡಿಜಿಟಲೀಕರಣ : ಸಚಿವ ಕೃಷ್ಣಭೈರೇಗೌಡ
|
2 |
+
ಹುಬ್ಬಳ್ಳಿ,ಜ.31- ಕಂದಾಯ ಇಲಾಖೆಯ ದಾಖಲಾತಿ ಕೊಠಡಿಯಲ್ಲಿರುವ ಎಲ್ಲಾ ದಾಖಲಾತಿಗಳನ್ನು ಮೂರು ತಿಂಗಳೊಳಗಾಗಿ ಡಿಜಿಟಲೀಕರಣಗೊಳಿಸಲು ರಾಜ್ಯದ 31 ತಾಲೂಕುಗಳಲ್ಲಿ ಭೂ ಸುರಕ್ಷಾ ಯೋಜನೆಯನ್ನು ಆರಂಭಿಸಲಾಗುತ್ತಿದೆ ಎಂದು ಕಂದಾಯ ಸಚಿವ ಕೃಷ್ಣಭೈರೇಗೌಡ ತಿಳಿಸಿದರು.
|
3 |
+
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 31 ಜಿಲ್ಲೆಗಳಲ್ಲಿ ತಲಾ ಒಂದು ತಾಲೂಕನ್ನು ಆಯ್ಕೆ ಮಾಡಿಕೊಂಡು ಈ ವಾರಾಂತ್ಯದೊಳಗಾಗಿ ಭೂ ಸುರಕ್ಷಾ ಯೋಜನೆಯನ್ನು ಆರಂಭಿಸಲಾಗುತ್ತಿದೆ. ಇದಕ್ಕೆ ಅಗತ್ಯವಾದ ಕಂಪ್ಯೂಟರ್, ಸ್ಕ್ಯಾನರ್, ಡೇಟಾ ಎಂಟ್ರಿ ಆಪರೇಟರ್ಗಳನ್ನು ಸರ್ಕಾರಿ ವೆಚ್ಚದಲ್ಲೇ ನೀಡಲಾಗಿದೆ ಎಂದು ಹೇಳಿದರು.
|
4 |
+
ನೂರಾರು ವರ್ಷಗಳಿಂದ ಅಸ್ತಿತ್ವದಲ್ಲಿರುವ ದಾಖಲೆಗಳನ್ನು ಸಂರಕ್ಷಿಸುವುದು, ಡಿಜಟಲೀಕರಣಗೊಳಿಸುವುದು ಮತ್ತು ಸಾರ್ವಜನಿಕರಿಗೆ ಮುಕ್ತವಾಗಿ ದೊರೆಯುವಂತೆ ಮಾಡುವುದು ಇದರ ಉದ್ದೇಶ. ಹಳೆಯ ದಾಖಲೆಗಳನ್ನು ತಿದ್ದುವುದು, ನಾಶಪಡಿಸುವುದು, ಕಳೆದು ಹಾಕುವುದು ಸೇರಿದಂತೆ ನಾನಾ ರೀತಿಯ ಚಟುವಟಿಕೆಗಳು ನಡೆಯುತ್ತಿವೆ.
|
5 |
+
ಬೆಳಗಾವಿಯಲ್ಲಿ ಡಬಲ್ ಮರ್ಡರ್ : ಪತ್ನಿ , ಪ್ರಿಯಕರನ ಕೊಂದು ಪತಿ ಪರಾರಿ
|
6 |
+
ಕಾಗದದ ಸ್ವರೂಪದಲ್ಲಿರುವ ಭೌತಿಕ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲ್ ರೂಪದಲ್ಲಿ ಸಂಗ್ರಹಿಸುವುದರಿಂದ ಮತ್ತು ಸಾರ್ವಜನಿಕರಿಗೆ ಉಚಿತವಾಗಿ ಲಭ್ಯ ಮಾಡುವುದರಿಂದ ತಿದ್ದುಪಡಿಗೆ ಅವಕಾಶ ಇರುವುದಿಲ್ಲ. ಮಧ್ಯವರ್ತಿಗಳ ಮತ್ತು ಅಕ್ರಮಗಳ ಹಾವಳಿ ತಪ್ಪಲಿದೆ ಎಂದರು.
|
7 |
+
ಉಪನೋಂದಾವಣಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ. ಇದನ್ನು ತಪ್ಪಿಸಲು ವ್ಯವಸ್ಥೆಯಲ್ಲೇ ಸುಧಾರಣಾ ಮಾರ್ಗಗಳನ್ನು ಕಂಡುಹಿಡಿಯಲಾಗುತ್ತಿದೆ. ಎಲ್ಲಾ ಕಚೇರಿಗಳಿಗೂ ಭೇಟಿ ನೀಡಿ ಮಧ್ಯವರ್ತಿಗಳ ಹಾವಳಿ ತಪ್ಪಿಸುವುದು ಸುಲಭದ ವಿಷಯವಲ್ಲ. ಅದಕ್ಕಾಗಿ ಆಡಳಿತ ತಂತ್ರಜ್ಞಾನ ಹಾಗೂ ಸಮಗ್ರ ಬದಲಾವಣೆಗೆ ಚಿಂತನೆ ನಡೆದಿದೆ.
|
8 |
+
ಹಲವು ಜಿಲ್ಲೆಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಚರ್ಚಿಸಿ ಒಂದು ವ್ಯವಸ್ಥೆಯನ್ನು ವಿನ್ಯಾಸಗೊಳಿಸಲಾಗಿದೆ. ಮುಂದಿನ ತಿಂಗಳಿನಿಂದಲೇ ಇದನ್ನು ಜಾರಿಗೊಳಿಸುವ ಸಾಧ್ಯತೆಯಿದೆ ಎಂದು ಹೇಳಿದರು. ರಾಜ್ಯದಲ್ಲಿ ಭೂ ಸರ್ವೆ ಪ್ರಕರಣಗಳು ಹಲವು ವರ್ಷಗಳಿಂದಲೂ ಬಾಕಿ ಉಳಿದಿವೆ. ವ್ಯಾಪಕ ದೂರುಗಳೂ ಈ ಬಗ್ಗೆ ಕೇಳಿಬರುತ್ತಿವೆ. ಅದನ್ನು ಸರಿಪಡಿಸಲು 20 ಕೋಟಿ ರೂ. ವೆಚ್ಚದಲ್ಲಿ ಸರ್ವೆ ಇಲಾಖೆಗೆ ಆಧುನಿಕ ಸಲಕರಣೆಗಳನ್ನು ಪೂರೈಸಲಾಗುತ್ತದೆ. 750 ಪರವಾನಗಿ ಪಡೆದ ಸರ್ವೆಯರ್ಗಳಿಗೆ ಅನುಮತಿ ನೀಡಲಾಗುತ್ತಿದೆ.
|
9 |
+
|
10 |
+
350 ಸರ್ವೆಯರ್ಗಳು ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಹುದ್ದೆಗಳ ಭರ್ತಿಗೆ ಮುಖ್ಯಮಂತ್ರಿಯವರು ಅನುಮೋದನೆ ನೀಡಿದ್ದಾರೆ. ಫೆಬ್ರವರಿ ತಿಂಗಳಿನಲ್ಲಿ ಕೆಪಿಎಸ್ಸಿಯಿಂದ ನೇಮಕಾತಿಗೆ ಅರ್ಜಿ ಆಹ್���ಾನಿಸಲಾಗುತ್ತಿದೆ. ಬಾಕಿ ಇರುವ 592 ಹುದ್ದೆಗಳಿಗೂ ನೇಮಕಾತಿ ನಡೆಸುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. ಸುಮಾರು 2 ಸಾವಿರ ಸಿಬ್ಬಂದಿಗಳನ್ನು ನಿಯೋಜಿಸುವುದಾಗಿ ಹೇಳಿದರು.
|
11 |
+
ಕಂದಾಯ ಉಪನೋಂದಣಿ ಇಲಾಖೆಯನ್ನು ಕಾಗದ ರಹಿತ ಇಲಾಖೆಯನ್ನಾಗಿ ಮಾಡಲು ಶ್ರಮಿಸಲಾಗುತ್ತಿದೆ. ಇದರಿಂದಾಗಿ ಅಧಿಕಾರಿಗಳು ಕಡತವನ್ನು ಅನಗತ್ಯವಾಗಿ ನೆನೆಗುದಿಯಲ್ಲಿಟ್ಟುಕೊಳ್ಳುವುದು, ಜನರಿಂದ ಪ್ರತಿಫಲ ಬಯಸುವುದು, ಪ್ರಭಾವಿಗಳಷ್ಟೇ ಚುರುಕಾಗಿ ನಡೆಯುವುದು ಸೇರಿದಂತೆ ಹಲವು ಸಮಸ್ಯೆಗಳು ನಿವಾರಣೆಗೊಳ್ಳುತ್ತವೆ ಎಂದರು.
|
eesanje/url_46_249_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಬಿ.ಎಲ್.ಶಂಕರ್ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲಿ । ಮಲೆನಾಡು-ಕರಾವಳಿ ಒಕ್ಕೂಟ ಆಗ್ರಹ
|
2 |
+
ಬೆಂಗಳೂರು, ಜ.31- ಮಲೆನಾಡು ಭಾಗದ ಹಿರಿಯ ಕಾಂಗ್ರೆಸ್ ಮುಖಂಡರಾದ ಬಿ.ಎಲ್. ಶಂಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಮಲೆನಾಡು ಕರಾವಳಿ ಒಕ್ಕೂಟ ಆಗ್ರಹಿಸಿದೆ.ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ, ಕಾಂಗ್ರೆಸ್ ವಕ್ತಾರ, ಸುೀರ್ ಮುರೋಳಿ ಅವರು,ಬಿ.ಎಲï. ಶಂಕರ್ ಹಿರಿಯ ರಾಜಕಾರಣಿಯಾಗಿದ್ದು, ಅವರು ಉತ್ತಮ ವಾಗ್ಮಿಯಾಗಿದ್ದಾರೆ.
|
3 |
+
ಈ ಹಿಂದೆ ಜನಮೆಚ್ಚುವ ಸಭಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಕರ್ನಾಟಕದ ಯಾವುದೇ ಸಮಸ್ಯೆಗಳನ್ನು ಸಮರ್ಥವಾಗಿ ಮಂಡಿಸುವ ಶಕ್ತಿಯನ್ನು ಹೊಂದಿದ್ದಾರೆ ಎಂದು ಹೇಳಿದರು. ಈಗಿರುವ ಮಲೆನಾಡು, ಕರಾವಳಿ ಭಾಗದ ಸಂಸದರಾದ ಶೋಭಾ ಕರಂದ್ಲಾಜೆ, ರಾಘವೇಂದ್ರ ಅವರು ಯಾವುದೇ ಸಮಸ್ಯೆಗಳನ್ನು ಕೇಂದ್ರದ ಮೇಲೆ ಗಮನ ಸಳೆದು ಬಗೆಹರಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.
|
4 |
+
ಕಸ್ತೂರಿ ರಂಗನ್ ವರದಿ ಸಮಸ್ಯೆ ಕುರಿತಂತೆ ಸಮರ್ಥವಾಗಿ ಬಗೆಹರಿಸುವಲ್ಲಿ ವಿಫಲಗೊಂಡಿದ್ದಾರೆ. ಹಾಗಾಗಿ ಮಲೆನಾಡಿನ ಜ್ವಲಂತ ಸಮಸ್ಯೆಗಳನ್ನು ಕೇಂದ್ರದ ಮೇಲೆ ಗಮನ ಸಳೆದು ಬಗೆಹರಿಸಲು ಬಿ.ಎಲï.ಶಂಕರ್ ಸಮರ್ಥ ವ್ಯಕ್ತಿಯಾಗಿದ್ದಾರೆ. ಅವರನ್ನು ಕಾಂಗ್ರೆಸ್ ಹೈಕಮಾಂಡ್ ನೇಮಕ ಮಾಡಬೇಕು ಎಂದರು.
|
5 |
+
ಸರ್ಕಾರದ ಅಧಿಕಾರಿಗಳು ಸಂವಿಧಾನ ಮತ್ತು ಜಾತ್ಯತೀತತೆಗೆ ಬದ್ಧರಾಗಿರಬೇಕು : ಡಿಕೆಶಿ ವಾರ್ನಿಂಗ್
|
6 |
+
ಮಲೆನಾಡು ಕರಾವಳಿ ಭಾಗದ ಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಅನೇಕ ಸಂದರ್ಭಗಳಲ್ಲಿ ಸರ್ಕಾರ ವಿಫಲಗೊಂಡಿವೆ. ಮಲೆನಾಡು ಕರಾವಳಿ ಭಾಗದ ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ತುಳುನಾಡು ಆಕಾಡೆಮಿ ಆಗುವ ಅವಶ್ಯಕತೆ ಇದೆ. ಜತೆಗೆ ಮಲೆನಾಡಿನಲ್ಲಿ ಆನೆಗಳ ಹಾವಳಿ ಸಮಸ್ಯೆಯಿಂದ ರೈತರು ನಲುಗಿ ಹೋಗಿದ್ದಾರೆ. ಈ ಎಲ್ಲ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಬೇಕಾದರೆ ಬಿ.ಎಲ್ .ಶಂಕರ್ ಅವರನ್ನು ರಾಜ್ಯಸಭಾ ಸದಸ್ಯರನ್ನಾಗಿ ನೇಮಕ ಮಾಡಬೇಕೆಂದು ಹೇಳಿದರು.
|
7 |
+
ಭಾರತದ ರಾಷ್ಟ್ರಧ್ವಜ ಹಾರಿಸಿದರೆ ಅದನ್ನು ಸಿ.ಟಿ.ರವಿ ಅವರು ತಾಲಿಬಾನ್ ಧ್ವಜವೆಂದು ಹೇಳುವುದು ಸರಿಯಲ್ಲ. ಧ್ವಜ ಹಾರಿಸುವ ವಿಚಾರ ಇಟ್ಟುಕೊಂಡು ಬಿಜೆಪಿಯವರು ಗಲಭೆ ನಡೆಸುವುದು ಎಷ್ಟರ ಮಟ್ಟಿಗೆ ಸರಿ ಎಂದರು. ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಅನಿಲ್ ಹೊಸಕೊಪ್ಪ, ಹಸಗೋಡು ನಾಗೇಶ್, ನವೀನ್ ಉಪಸ್ಥಿತರಿದ್ದರು.
|
eesanje/url_46_249_6.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸರ್ಕಾರದ ಅಧಿಕಾರಿಗಳು ಸಂವಿಧಾನ ಮತ್ತು ಜಾತ್ಯತೀತತೆಗೆ ಬದ್ಧರಾಗಿರಬೇಕು : ಡಿಕೆಶಿ ವಾರ್ನಿಂಗ್
|
2 |
+
ಬೆಂಗಳೂರು,ಜ.31- ಸರ್ಕಾರದ ಅಧಿಕಾರಿಗಳು ಜಾತ್ಯತೀತತೆಗೆ ಮತ್ತು ಸಂವಿಧಾನಕ್ಕೆ ಸಂಪೂರ್ಣ ಬದ್ಧರಾಗಿರಬೇಕು. ಇಲ್ಲದಿದ್ದರೆ ಅಂಥವರಿಗೆ ಇಲ್ಲಿ ಮುಂದುವರೆಯಲು ಅವಕಾಶ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ ನೀಡಿದರು.
|
3 |
+
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೊಟ್ಟ ಮೊದಲ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯ ಆರಂಭದಲ್ಲಿ ಈ ಸೂಚನೆಯನ್ನು ಮುಖ್ಯಮಂತ್ರಿ ನೀಡಿದರು. ನಿಮ್ಮ ಅನುಭವಗಳು ಜಿಲ್ಲಾಡಳಿತಕ್ಕೆ ನೆರವಾಗಬೇಕು. ಸರ್ಕಾರದ ಯೋಜನೆಗಳು, ಕಾರ್ಯಕ್ರಮಗಳು ಪರಿಣಾಮಕಾರಿಯಾಗಿ ಜನರಿಗೆ ತಲುಪಲು, ಜಿಲ್ಲಾ ಮಟ್ಟದ ಅಕಾರಿಗಳು ಕ್ಷಿಪ್ರ ತೀರ್ಮಾನ ತೆಗೆದುಕೊಳ್ಳಲು ನೆರವಾಗಬೇಕು ಎನ್ನುವ ಕಾರಣಕ್ಕೆ ನಿಮ್ಮನ್ನು ನೇಮಿಸಲಾಗಿದೆ ಎಂದರು.
|
4 |
+
ಸರ್ಕಾರ ಬಂದು 8 ತಿಂಗಳಾಗಿದೆ. ಜಿಲ್ಲಾಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿ ಹಲವು ಸೂಚನೆಗಳನ್ನು ನೀಡಿ 3-4 ತಿಂಗಳಾಗಿದೆ. ನೀವು ಉಸ್ತುವಾರಿ ವಹಿಸಿದ ಮೇಲೆ ಆಡಳಿತಾತ್ಮಕವಾಗಿ ಏನು ಬದಲಾವಣೆ ಆಗಿದೆ ಎನ್ನುವ ಮಾಹಿತಿಗಳನ್ನು ನೀಡುವಂತೆ ಸೂಚಿಸಿದರು.
|
5 |
+
ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಲು ಕಾರ್ಯದರ್ಶಿ ಹಂತದ ಅಧಿಕಾರಿಗಳ ಅನುಭವ ಎಷ್ಟು ನೆರವಾಗಿದೆ ಎಂದು ಕೇಳಿ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಗಳು, ಕೆಲವು ಕಡೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಫಲಾನುಭವಿಗಳಿಗೆ ಸಂಪೂರ್ಣವಾಗಿ ತಲುಪಲು ಆಗದಿರುವ ತಾಂತ್ರಿಕ ಸಮಸ್ಯೆ ಗಳನ್ನು ಏಕೆ ಬಗೆಹರಿಸಿಲ್ಲ ಎಂದು ಖಾರವಾಗಿ ಪ್ರಶ್ನಿಸಿದರು.
|
6 |
+
ಗ್ಯಾರಂಟಿ ಯೋಜನೆಯ ಅನುಕೂಲ ಪಡೆಯುತ್ತಿರುವವರು ಮೌನವಾಗಿದ್ದಾರೆ. ಕೆಲವರು ಅದರ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ. 5 ಮಹತ್ವಾಕಾಂಕ್ಷಿ ಯೋಜನೆಗಳಲ್ಲಿನ ತಾಂತ್ರಿಕ ಸಮಸ್ಯೆಗಳನ್ನು ಮೊದಲು ಬಗೆಹರಿಸಿ, ಅನರ್ಹ ಫಲಾನುಭವಿಗಳ ಅರ್ಜಿ ತಿರಸ್ಕರಿಸುವ ಮುನ್ನ ಸ್ಪಷ್ಟ ಮಾಹಿತಿ ನೀಡಬೇಕು ಎಂದು ತಾಕೀತು ಮಾಡಿದರು.
|
7 |
+
ಸಾರ್ವಜನಿಕರು ಕಂದಾಯ ಇಲಾಖೆ, ತಹಶೀಲ್ದಾರ್ ಮತ್ತು, ಎಸಿ ಮತ್ತು ಡಿಸಿ ಕಚೇರಿಗಳಿಗೆ ಅಲೆದಾಡುವುದನ್ನು ಕಡಿಮೆ ಮಾಡಬೇಕು. ಜನರ ಸಮಸ್ಯೆಗಳಿಗೆ ಅಕಾರಿಗಳೇ ಖುದ್ದು ಸ್ಪಂದಿಸಬೇಕು. ತಾಲೂಕು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಪದೇಪದೇ ಪ್ರಗತಿ ಪರಿಶೀಲನೆ ನಡೆಸಿ, ಎಷ್ಟು ಅರ್ಜಿಗಳು ಬಾಕಿ ಉಳಿದಿವೆ, ಎಷ್ಟು ಬಗೆಹರಿದಿವೆ ಎಂಬ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಸೂಚಿಸಿದರು.
|
8 |
+
ಕಾರ್ಯದರ್ಶಿ ಹಂತದ ಅಧಿಕಾರಿಗಳು ಎಷ್ಟು ಆಸ್ಪತ್ರೆಗಳಿಗೆ ದಿಡೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ, ಡಯಾಲಿಸಿಸ್ ಕೇಂದ್ರಗಳಲ್ಲಿ ಜನರಿಗೆ ಸಮರ್ಪಕ ಸೇವೆ ಸಿಗುತ್ತಿದೆಯೇ ಎಂದು ಪರಿಶೀಲ���ಸಿದ್ದಾರೆಯೆ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳ ಇತ್ಯರ್ಥಕ್ಕೆ ಸಮರೋಪಾದಿಯಲ್ಲಿ ಕೆಲಸ ಮಾಡಬೇಕೆಂದು ಸೂಚನೆ ನೀಡಲಾಗಿತ್ತು. ಸದ್ಯದ ಪರಿಸ್ಥಿತಿಯಲ್ಲಿ ಅರ್ಜಿಗಳ ವಿಲೇವಾರಿ ಸಮಾಧಾನಕರವಾಗಿವೆ. ಇದನು ಮತ್ತಷ್ಟು ಚುರುಕುಗೊಳಿಸಬೇಕು ಎಂದು ಸಲಹೆ ನೀಡಿದರು.
|
9 |
+
ಸರ್ಕಾರಿ ಕಚೇರಿಗಳಿಗೆ, ಹಾಸ್ಟೆಲ್ಗಳಿಗೆ, ಪೊಲೀಸ್ ಠಾಣೆಗಳಿಗೆ, ಶಾಲೆಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ. ಕೋಲಾರದ ಹಾಸ್ಟೆಲ್ನಲ್ಲಿ ಊಟದಲ್ಲಿ ಆದ ಸಮಸ್ಯೆಗೆ ಯಾರು ಹೊಣೆ? ಸಮಸ್ಯೆ ಏಕೆ ಸೃಷ್ಟಿ ಆಯಿತು? ಅಧಿಕಾರಿಗಳು ಈ ಬಗ್ಗೆ ಏಕೆ ನಿಗಾ ವಹಿಸಲಿಲ್ಲ. ಇಂತಹ ಘಟನೆಗಳು ಮರುಕಳಿಸಿದರೆ ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಅನಿವಾರ್ಯವಾಗಲಿದೆ ಎಂದು ಎಚ್ಚರಿಸಿದರು.
|
10 |
+
ಕುತೂಹಲ ಕೆರಳಿಸಿದ ಕುಮಾರಸ್ವಾಮಿ-ಸೋಮಣ್ಣ ಭೇಟಿ
|
11 |
+
ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲೆಯ ಅಕಾರಿಗಳು- ಫಲಾನುಭವಿಗಳ ಜತೆ ಸತತ ಸಂಪರ್ಕದಲ್ಲಿರಬೇಕು. ಜನ ಸಂಪರ್ಕದ ಇಲಾಖೆಗಳಾದ ಕೃಷಿ, ಕಂದಾಯ, ಪೊಲೀಸ್ ಇಲಾಖೆಗಳ ಮೇಲೆ ನಿಗಾ ವಹಿಸಬೇಕು. ನಿಮ್ಮ ಅವಯಲ್ಲಿ ಆಡಳಿತಾತ್ಮಕವಾಗಿ ಆದ ಬೆಳವಣಿಗೆಗಳ ಬಗ್ಗೆ ಹಾಗೂ ಉತ್ತಮ ಅಭ್ಯಾಸಗಳನ್ನು ಅನುಸರಿಸಿದ ಬಗ್ಗೆ ವರದಿ ನೀಡುವಂತೆ ಸೂಚಿಸಿದರು.
|
12 |
+
ಜಿಲ್ಲಾಧಿಕಾರಿಗಳಿಗೆ ಜಾತ್ಯತೀತತೆ ಬಗ್ಗೆ ಬದ್ಧತೆ ಹಾಗೂ ಸಂವಿಧಾನದ ಬಗ್ಗೆ ಗೌರವ ಇರಬೇಕು. ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಂಡರೆ ಅಂತಹ ಅಧಿಕಾರಿಗಳಿಗೆ ಇಲ್ಲಿ ಮುಂದುವರೆಯುವ ಹಕ್ಕಿಲ್ಲ, ಅವಕಾಶವೂ ಇಲ್ಲ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಯಬೇಕು. ಮುಖ್ಯಕಾರ್ಯದರ್ಶಿಗಳವರೆಗೂ ದೂರುಗಳು ಬಂದರೆ ಸರ್ಕಾರ ಕರ್ತವ್ಯಲೋಪ ಹಾಗೂ ನಿರ್ಲಕ್ಷ್ಯಕ್ಕೆ ತಕ್ಕ ಶಾಸ್ತಿ ಮಾಡಲಿದೆ ಎಂದು ಎಚ್ಚರಿಸಿದ್ದಾರೆ.
|
eesanje/url_46_249_7.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯದ 40ಕ್ಕೂ ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ
|
2 |
+
ಬೆಂಗಳೂರು, ಜ.31- ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರಾಜ್ಯದ 40ಕ್ಕೂ ಹೆಚ್ಚು ಕಡೆ ಏಕಕಾಲದಲ್ಲಿ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ನಡೆಸಿ ಅಕ್ರಮ ಸಂಪತ್ತನ್ನು ಬಯಲಿಗೆಳೆದಿದ್ದಾರೆ.ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿ ಇಂದು ಬೆಳಿಗ್ಗೆ ಬೆಂಗಳೂರು, ಮಂಡ್ಯ, ಮೈಸೂರು, ಹಾಸನ, ತುಮಕೂರು, ಚಿಕ್ಕಮಗಳೂರು, ಕೊಪ್ಪಳ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ಮಂಗಳೂರು ಸೇರಿದಂತೆ ರಾಜ್ಯದ ಹಲವೆಡೆ 10 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ ಸಂಬಂಧಿಗಳಿಗೂ ಶಾಕ್ ನೀಡಿದ್ದಾರೆ.
|
3 |
+
ಸಾಂಸ್ಕøತಿಕ ನಗರಿ ಮೈಸೂರಿನ ಜೆ.ಪಿ.ನಗರದಲ್ಲಿರುವ ಮುಡಾ ಎಂಜಿನಿಯರ್ ಯಜ್ನೇಂದ್ರ ಮನೆಗೆ ಲೋಕಾಯುಕ್ತ ಪೊಲೀಸರು ಬಂದು ಕದ ತಟ್ಟುತ್ತಿದ್ದಂತೆ ನಿದ್ದೆ ಕಣ್ಣಿನಲ್ಲಿದ್ದ ಮನೆಯವರಿಗೆ ಯಾರು ಬಂದಿದ್ದಾರೆ ಎಂದು ತಿಳಿಯಲಿಲ್ಲ. ನಂತರ ಗಾಬರಿಗೊಂಡಿದ್ದಾರೆ. ವಿಜಯನಗರದ ಅಪಾರ್ಟ್ಮೆಂಟ್ ಕೆ.ಆರ್.ನಗರ ತಾಲೂಕಿನ ನಗರ್ಲೆ ಗ್ರಾಮದಲ್ಲಿರುವ ಯಜ್ನೇಂದ್ರ ಅವರ ಸಹೋದರನ ಮನೆ ಮೇಲೂ ದಾಳಿ ನಡೆದಿದ್ದು, ನಗದು ಹಣ, ಚಿನ್ನಾಭರಣ, ಹಲವೆಡೆ ನಿವೇಶನಗಳ ಖರೀದಿ ಪತ್ರಗಳು ಸೇರಿದಂತೆ ಹಲವು ಬೆಲೆಬಾಳುವ ವಾಚ್ ಮತ್ತಿತರ ವಸ್ತುಗಳು ಪತ್ತೆಯಾಗಿದ್ದು, ಲೋಕಾ ಎಸ್ಪಿ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಗುತ್ತಿದೆ.
|
4 |
+
ಭ್ರಷ್ಟಾಚಾರ ಸೂಚ್ಯಂಕದಲ್ಲಿ ಭಾರತಕ್ಕೆ 93ನೇ ಸ್ಥಾನ
|
5 |
+
ಮಂಡ್ಯದ ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಹರ್ಷ ಅವರ ಕಚೇರಿ, ಮಂಡ್ಯದಲ್ಲಿರುವ ಮನೆ ಹಾಗೂ ಕಲ್ಲಹಳ್ಳಿಯಲ್ಲಿರುವ ಮಾವನ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ಮನೆಯಿದ್ದು, ಅಲ್ಲೂ ಪರಿಶೀಲನೆ ನಡೆಸಲಾಗಿದೆ. ನಾಗಮಂಗಲದಲ್ಲಿರುವ ಫಾರ್ಮ್ಹೌಸ್ ಮೇಲೆ ದಾಳಿ ನಡೆಸಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
|
6 |
+
ಹಾಸನದಲ್ಲಿ ಆಹಾರ ನೀರಿಕ್ಷಕ ಜಗನ್ನಾಥ್ ಅವರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಇವರ ಸಹೋದರ ರಿಯಲ್ ಎಸ್ಟೇಟ್ ಉದ್ಯಮಿ ಕಿರಣ್ ನಿವಾಸ ಹಾಗೂ ಕಚೇರಿ ಮೇಲೂ ದಾಳಿ ನಡೆದಿದೆ. ಲೋಕಾಯುಕ್ತ ಎಸ್ಪಿ ಮಲ್ಲಿಕ್ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಾಲ್ಕಕ್ಕೂ ಹೆಚ್ಚು ಕಡೆ ಪರಿಶೀಲನಾ ಕಾರ್ಯ ಕೈಗೊಂಡಿದ್ದು, ಹಲವೆಡೆ ಕೃಷಿ ಜಮೀನು, ಫೈನಾನ್ಸ್ , ವಿವಿಧ ವಲಯಗಳಲ್ಲಿ ಹೂಡಿಕೆ ಮಾಡಿರುವುದು ಗೊತ್ತಾಗಿದ್ದು, ಹಲವು ಕಾಗದ ಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.
|
7 |
+
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಕಾರಿಯಾಗಿರುವ ನೇತ್ರಾವತಿ ಅವರಿಗೆ ಲೋಕಾ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಕಡೂರಿನಲ್ಲಿರುವ ಮನೆ, ಕಚೇರಿ ಮೇಲೆ ದಾಳಿ ನಡೆದಿದ್ದು, 5 ಲಕ್ಷ ನಗದು ಹಣ, ವಿವಿಧೆಡೆ ಚರ-ಚಿರ ಆಸ್ತಿ, 900 ಗ್���ಾಂ. ಚಿನ್ನಾಭರಣ, ಒಂದು ಕೆಜಿ ಬೆಳ್ಳಿ ವಸ್ತುಗಳು ಪತ್ತೆಯಾಗಿದ್ದು , ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದೆ.
|
8 |
+
ತುಮಕೂರಿನಲ್ಲೂ ಕೆಆರ್ಐಡಿಎಲ್ನಲ್ಲಿ ಸಹಾಯಕ ಎಂಜಿನಿಯರ್ ಹನುಮಂತರಾಯಪ್ಪ ಅವರ ಶಿರಾ ಗೇಟ್ ಬಳಿಯ 80 ಅಡಿ ರಸ್ತೆಯಲ್ಲಿರುವ ಮನೆ ಮೇಲೆ ಒಟ್ಟು 14 ಜನರ ಲೋಕಾಯುಕ್ತ ಅಕಾರಿಗಳ ತಂಡದಿಂದ ಶೋಧ ಕಾರ್ಯ ನಡೆಯುತ್ತಿದೆ.ಮಂಗಳೂರಿನಲ್ಲಿ ಜೆಸ್ಕಾಂ ಕಾರ್ಯಪಾಲಕ ಅಭಿಯಂತರ ಶಾಂತಕುಮಾರ್ ಅವರ ಅತ್ತಾವರದಲ್ಲಿರುವ ಕಚೇರಿ, ಮನೆ ಮೇಲೆ ಲೋಕಾ ದಾಳಿ ನಡೆದಿದ್ದು, ನಗದು, ಚಿನ್ನಾಭರಣ ಪತ್ತೆಯಾಗಿದೆ. ಬೆಂಗಳೂರಿನಲ್ಲೂ ಇವರ ಮನೆ ಇರುವುದು ಗೊತ್ತಾಗಿದೆ. ಹಲವೆಡೆ ನಿವೇಶನ ಹಾಗೂ ವಿವಿಧ ವಲಯಗಳಲ್ಲಿ ಹೂಡಿಕೆ ಮಾಡಿರುವುದು ಕಂಡುಬಂದಿದೆ. ಹಲವು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗಿದೆ.
|
9 |
+
ಕೊಪ್ಪಳ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಜೆಸ್ಕಾಂನಲ್ಲಿ ಎಂಜಿನಿಯರ್ ಆಗಿರುವ ಸುರೇಶ್ ಅವರ ನಿವಾಸ ಹಾಗೂ ಕಚೇರಿ ಮೇಲೆ ಲೋಕಾ ದಾಳಿ ನಡೆದಿದ್ದು, ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.ನಗದು ಹಣ, ಕೆಲವೆಡೆ ಖರೀದಿಸಿರುವ ಜಮೀನು ಸೇರಿದಂತೆ ಹಲವು ದಾಖಲೆಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ.
|
10 |
+
ಅಕ್ರಮ ಆಸ್ತಿ ಗಳಿಕೆ ದೂರಿನ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಲೋಕಾಯುಕ್ತ ಪೊಲೀಸರು ಸಂಡೂರಿನ ಸ್ನಾತಕೋತ್ತರ ಕೇಂದ್ರ (ಪಿಜಿ)ದ ನಿರ್ದೇಶಕರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆದಿದೆ.ಬಳ್ಳಾರಿಯ ಕೃಷ್ಣದೇವರಾಯ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ಅವರ ಕಚೇರಿ, ಮನೆ, ದಾವಣಗೆರೆಯಲ್ಲಿರುವ ಮತ್ತೊಂದು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಲೋಕಾಯುಕ್ತ ಎಸ್ಪಿ ಸಿದ್ದರಾಜು ನೇತೃತ್ವದ ಅಧಿಕಾರಿಗಳ ತಂಡ ಪರಿಶೀಲನೆ ವೇಳೆ ಅಪಾರ ಪ್ರಮಾಣದ ನಗದು, ಕೆಲ ಆಸ್ತಿ ಪತ್ರಗಳು ಪತ್ತೆಯಾಗಿವೆ.
|
eesanje/url_46_249_8.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ರಾಜ್ಯ ಗುಪ್ತವಾರ್ತೆಯ ಮೂವರು ಅಧಿಕಾರಿಗಳು ಸೇರಿ 8 ಮಂದಿ ಅಧಿಕಾರಿಗಳ ವರ್ಗಾವಣೆ
|
2 |
+
ಬೆಂಗಳೂರು,ಜ.31- ರಾಜ್ಯ ಗುಪ್ತವಾರ್ತೆಯ ಮೂವರು ಅಧಿಕಾರಿಗಳು ಸೇರಿದಂತೆ 8 ಮಂದಿ ಎಸ್ಪಿ ವೃಂದದ(ನಾನ್-ಐಪಿಎಸ್) ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.
|
3 |
+
ರಾಜ್ಯ ಪೊಲೀಸ್ ಇಲಾಖೆಯಲ್ಲಿ ಸ್ಥಳ ನಿರೀಕ್ಷಣೆಯಲ್ಲಿದ್ದ ಶೃತಿ ಎಸ್.ಎಂ ಅವರಿಗೆ ಬೆಳಗಾವಿ ಜಿಲ್ಲೆ ಹೆಚ್ಚುವರಿ ಪೊಲೀಸ್ ಅೀಕ್ಷಕರ ಹುದ್ದೆ , ಕರಿಬಸವನಗೌಡ.ಎಸ್.ಪಿ ಅವರಿಗೆ ವಿಧಾನಸೌಧ ಭದ್ರತೆ ವಿಭಾಗದ ಪೊಲೀಸ್ ಅಧೀಕ್ಷಕರ ಹುದ್ದೆಗೆ ನಿಯೋಜಿಸಲಾಗಿದೆ.
|
4 |
+
ಗುಪ್ತವಾರ್ತೆಯ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ಪ್ರಸನ್ನ ಅವರನ್ನು ದಕ್ಷಿಣ ಕನ್ನಡ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆಗೆ, ರವಿಶಂಕರ್ ಸಿ.ಆರ್ ಅವರನ್ನು ಕೋಲಾರ ಜಿಲ್ಲೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಹುದ್ದೆ ಹಾಗೂ ಪ್ರವೀಣ್ ಹೆಚ್.ನಾಯಕ್ ಅವರನ್ನು ಕಲಬುರಗಿ ನಗರ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಹುದ್ದೆಗೆ ವರ್ಗಾಯಿಸಲಾಗಿದೆ.
|
5 |
+
ಹನುಮ ಧ್ವಜ ಇಳಿಸಿದಂತೆ ಹಿಂದೂಗಳು ನಿಮ್ಮನ್ನೂ ಕುರ್ಚಿಯಿಂದ ಇಳಿಸುತ್ತಾರೆ : ಆರ್.ಅಶೋಕ್
|
6 |
+
ಎ.ಆರ್.ಕರ್ನೂಲ್ ಅವರನ್ನು ಕಲಬುರಗಿಯಲ್ಲಿರುವ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರ ಹುದ್ದೆಗೆ, ಚನ್ನವೀರಪ್ಪ ಬಿ ಹಡಪದ್ ಅವರನ್ನು ಬೆಂಗಳೂರು ನಗರ ಸಿಎಆರ್(ದಕ್ಷಿಣ) ಉಪ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಿದೆ.ಎಂ.ಎ.ನಟರಾಜ ಅವರನ್ನು ಡಿಜಿ ಮತ್ತು ಐಜಿಪಿ ಅವರ ಕಛೇರಿಯಲ್ಲಿ ವರದಿ ಮಾಡಿಕೊಳ್ಳುವಂತೆ ಸೂಚಿಸಿ ಒಳಾಡಳಿತ ಇಲಾಖೆ ಆದೇಶ ಹೊರಡಿಸಿದೆ.
|
eesanje/url_46_249_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
73 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುತ್ತಿರುವುದು ಅಸಂವಿಧಾನಿಕ : ಆರ್.ಅಶೋಕ್
|
2 |
+
ಬೆಂಗಳೂರು,ಜ.31- ಕಾನೂನನ್ನು ಗಾಳಿಗೆ ತೂರಿ 73 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುತ್ತಿರುವುದು ಅಸಂವಿಧಾನಿಕವಾಗಿದ್ದು, ಕೂಡಲೇ ಇದನ್ನು ರದ್ದು ಮಾಡಬೇಕು ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದ್ದಾರೆ.
|
3 |
+
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಹೊಟ್ಟೆಗೆ ಹಿಟ್ಟಿಲ್ಲ. ಜುಟ್ಟಿಗೆ ಮಲ್ಲಿಗೆ ಎಂಬಂತೆ ರೈತರ ಬರ ಪರಿಹಾರಕ್ಕೆ, ಅಭಿವೃದ್ಧಿಗೆ ಹಣವಿಲ್ಲದಿರುವ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಸರ್ಕಾರ 73 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡಿ ಜನರ ತೆರಿಗೆ ಹಣ ಪೋಲು ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
|
4 |
+
135 ಶಾಸಕರಲ್ಲಿ 34 ಸಚಿವರು, ನಿಗಮ ಮಂಡಳಿಗಳ ಅಧ್ಯಕ್ಷರು, ಸಲಹೆಗಾರರು, ದೆಹಲಿ ಪ್ರತಿನಿ ಸೇರಿದಂತೆ ಈಗ ಒಟ್ಟು 73 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಲಾಗಿದ್ದು, ಗ್ಯಾರೆಂಟಿ ಜಾರಿ ಸಮಿತಿಯ 10 ಮಂದಿಗೂ ಸಂಪುಟ ದರ್ಜೆ ಸ್ಥಾನ ನೀಡಿದರೆ 80ಕ್ಕೂ ಹೆಚ್ಚು ಸಂಪುಟ ದರ್ಜೆ ಸ್ಥಾನಮಾನ ಕಲ್ಪಿಸಿದಂತಾಗುತ್ತದೆ ಎಂದು ಹೇಳಿದ್ದಾರೆ.
|
5 |
+
2.8ಮಿಲಿಯನ್ ಅಮೆರಿಕನ್ ಡಾಲರ್ ವಂಚನೆ ಮಾಡಿದ್ದ ಭಾರತೀಯನಿಗೆ 9 ವರ್ಷ ಜೈಲು
|
6 |
+
ಅತೃಪ್ತ ಶಾಸಕರ ಬಂಡಾಯ ಶಮನ ಮಾಡಲಾಗದ ದುರ್ಬಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಕುರ್ಚಿ ಉಳಿಸಿಕೊಳ್ಳಲು ಬೇಕಾಬಿಟ್ಟಿ ಎಲ್ಲರಿಗೂ ಗೂಟದ ಕಾರು ನೀಡಿ ಸಮಾಧಾನ ಮಾಡುವ ಕಸರತ್ತು ಮಾಡುತ್ತಿದ್ದಾರೆ ಎಂದು ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.
|
eesanje/url_46_24_1.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
: ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
|
2 |
+
.200 .500
|
3 |
+
ಬೆಂಗಳೂರು,ಸೆ.9-ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿದೆ.
|
4 |
+
ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆಯ ದರಗಳನ್ನು ಮಾಸಿಕ 200 ರೂ.ಗಳಿಂದ ಮಾಸಿಕ 500 ರೂ.ಗಳಿಗೆ ಏರಿಕೆ ಮಾಡಲಾಗಿದೆ. ಆಗಸ್ಟ್ 1, 2024ರಿಂದ ಜಾರಿಗೆ ಬರುವಂತೆ ಪರಿಷ್ಕರಿಸಲಾಗಿದೆ.
|
5 |
+
5-09-2022ರ ಸರ್ಕಾರಿ ಆದೇಶದಲ್ಲಿ ನಗದುರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (ಕೆಎಎಸ್ಎಸ್) ಅನುಷ್ಠಾನಗೊಳಿಸಲು ಆದೇಶ ಹೊರಡಿಸಲಾಗಿದೆ. 22-07-2024ರ ಸರ್ಕಾರಿ ಆದೇಶದಲ್ಲಿ ವೇತನ ಶ್ರೇಣಿಗಳ ಮತ್ತು ವೇತನಕ್ಕೆ ಹೊಂದಿಕೊಂಡಿರುವ ನಿರ್ದಿಷ್ಟ ಭತ್ಯೆಗಳ ಪರಿಷ್ಕರಣೆ ಮತ್ತು ಪಿಂಚಣಿ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಿ ಆದೇಶ ಹೊರಡಿಸಲಾಗಿದೆ. 23-08-2024ರ ಸರ್ಕಾರಿ ಆದೇಶದಲ್ಲಿ ಪರಿಷ್ಕೃತ ವೇತನ ಶ್ರೇಣಿಗಳನ್ನು ಅನುಷ್ಠಾನಗೊಳಿಸಿ ವಿಸ್ತ್ರತವಾದ ಆದೇಶಿಸಲಾಗಿದೆ.
|
6 |
+
ಗ್ರೂಪ್ ಸಿ ಮತ್ತು ಗ್ರೂಪ್ ಡಿ ವೃಂದದ ರಾಜ್ಯ ಸರ್ಕಾರಿ ನೌಕರರಿಗೆ ಲಭ್ಯವಿರುವ ವೈದ್ಯಕೀಯ ಭತ್ಯೆ ದರಗಳ ಪರಿಷ್ಕರಣೆ ಕುರಿತಂತೆ 7ನೇ ರಾಜ್ಯ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಅಂಗೀಕರಿಸಿದೆ. ಅದರಂತೆ, ಸರ್ಕಾರ ದರ ಪರಿಷ್ಕರಿಸಿ ಆದೇಶ ಹೊರಡಿಸಿದೆ.ನಗದು ರಹಿತ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯ (ಕೆಎಎಸ್ಎಸ್) ಸೌಲಭ್ಯ ಅನುಷ್ಠಾನ ಆಗುವವರೆಗೆ ಈ ವೈದ್ಯಕೀಯ ಸೌಲಭ್ಯ ಲಭ್ಯವಿರಲಿದೆ.
|
7 |
+
╰┈➤
|
8 |
+
ನಗದು ರಹಿತ ವೈದ್ಯಕೀಯ ಸೌಲಭ್ಯ ಯೋಜನೆ ಅನುಷ್ಠಾನಗೊಂಡ ನಂತರದಲ್ಲಿ ವೈದ್ಯಕೀಯ ಭತ್ಯೆಯ ಮಂಜೂರಾತಿಯ ಈ ಆದೇಶ ಜಾರಿಯಲ್ಲಿರುವುದು ಕೊನೆಗೊಳ್ಳುತ್ತದೆ. ಹಾಗೂ ನಗದುರಹಿತ (ಕೆಎಎಸ್ಎಸ್) ಯೋಜನೆಯು ಅನುಷ್ಠಾನಗೊಂಡ ಬಳಿಕ ಯಾವುದೇ ಸರ್ಕಾರಿ ನೌಕರ ಈ ಸೌಲಭ್ಯವನ್ನು ಪಡೆಯಲು ಅರ್ಹವಿರುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.
|
eesanje/url_46_24_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ವಾಟ್ಸಾಪ್ ಸಂದೇಶ ನಂಬಿ ಖೆಡ್ಡಾಗೆ ಬಿದ್ದ ರೇಣುಕಾಸ್ವಾಮಿ
|
2 |
+
|
3 |
+
ಬೆಂಗಳೂರು, ಸೆ.6– ಚಿತ್ರದುರ್ಗದ ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ನಡುವೆ ನಡೆದ ವಾಟ್ಸಾಪ್ ಸಂದೇಶಗಳ ವಿವರಗಳನ್ನು ಪೊಲೀಸರು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿದುಬಂದಿದೆ.
|
4 |
+
ಇವರಿಬ್ಬರ ನಡುವೆ ಸುಮಾರು 65 ವಾಟ್ಸಾಪ್ ಸಂದೇಶಗಳು ರವಾನೆಯಾಗಿವೆ. ಆ ಪೈಕಿ ಅಶ್ಲೀಲ ಮೆಸೇಜ್ಗಳೂ ಇವೆ. ಈ ಎಲ್ಲ ಸಂದೇಶಗಳನ್ನೂ ಸಹ ರೇಣುಕಾಸ್ವಾಮಿ ಮತ್ತು ಪವಿತ್ರಾಗೌಡ ಹಾಗೂ ಉಳಿದ ಆರೋಪಿಗಳ ಮೊಬೈಲ್ಗಳಿಂದ ರಿಟ್ರೀವ್ ಮಾಡಿ ಎಫ್ಎಸ್ಎಲ್ನಿಂದ ಮಾಹಿತಿ ಪಡೆದುಕೊಂಡು ಚಾರ್ಜ್ಶೀಟ್ನಲ್ಲಿ ಸೇರಿಸಲಾಗಿದೆ.
|
5 |
+
ಮೊದಲು ಪವಿತ್ರಾಗೌಡ ಮತ್ತು ರೇಣುಕಾಸ್ವಾಮಿ ವಾಟ್ಸಾಪ್ ಚಾಟ್ ಮಾಡುತ್ತಿದ್ದರು. ತದನಂತರ ಪವಿತ್ರಾಗೌಡ ಈ ವಿಷಯವನ್ನು ದರ್ಶನ್ ಸ್ನೇಹಿತ ಪವನ್ಗೆ ಹೇಳಿದ್ದರು. ಪವನ್ ಪವಿತ್ರಾಗೌಡ ಹೆಸರಿನಲ್ಲಿ ವಾಟ್ಸಾಪ್ ಮಾಡಿ ಖೆಡ್ಡಾಗೆ ಬೀಳಿಸಿಕೊಂಡು ಆತನ ಊರು, ವಾಸಸ್ಥಳದ ವಿಳಾಸ ಪತ್ತೆಹಚ್ಚಿದನು.
|
6 |
+
ನಂತರ ಈ ವಿಷಯವನ್ನು ದರ್ಶನ್ಗೆ ತಿಳಿಸಿದ್ದಾನೆ. ದರ್ಶನ್ ಆತನನ್ನು ಅಪಹರಿಸಲು ಸಂಚು ರೂಪಿಸಿದ್ದರು. ಅದರಂತೆ ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಅಪಹರಿಸಿಕೊಂಡು ನಗರದ ಪಟ್ಟಣಗೆರೆ ಶೆಡ್ಗೆ ಕರೆತಂದಿದ್ದರು.
|
eesanje/url_46_24_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸೆ.19 ರಂದು ಕಲ್ಬುರ್ಗಿಯಲ್ಲಿ ಸಚಿವ ಸಂಪುಟ ಸಭೆ
|
2 |
+
19
|
3 |
+
ಬೆಂಗಳೂರು, ಸೆ.6-ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ರಾಜ್ಯ ಸರ್ಕಾರದ 19ನೇ ಸಚಿವ ಸಂಪುಟ ಸಭೆ ಕಲ್ಬುರ್ಗಿಯಲ್ಲಿ ನಡೆಯಲಿದೆ.ಸೆ.19ರಂದು ಸಂಜೆ 4 ಗಂಟೆಗೆ ಕಲ್ಬುರ್ಗಿಯ ಮಿನಿ ವಿಧಾನಸೌಧದಲ್ಲಿರುವ ಪ್ರಾದೇಶಿಕ ಆಯುಕ್ತರ ಕಾರ್ಯಾಲಯದ ಸಭಾಂಗಣದಲ್ಲಿ ಸಚಿವ ಸಂಪುಟಸಭೆ ನಡೆಯಲಿದೆ ಎಂದು ಸರ್ಕಾರದ ಸಚಿವಾಲಯ ತಿಳಿಸಿದೆ.
|
4 |
+
ಈ ಮೊದಲು 2013ರಿಂದ 2018ರ ನಡುವೆ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲೇ ಹೆಚ್ಚಿನ ಸಚಿವ ಸಂಪುಟ ಸಭೆಗಳನ್ನು ನಡೆಸಿದರು.ಈ ಹಿಂದೆ ದೇವರಾಜು ಅರಸು ಸೇರಿದಂತೆ ಹಲವು ಮುಖ್ಯಮಂತ್ರಿಗಳು ಬೆಂಗಳೂರಿನಿಂದ ಹೊರಗಡೆ ಸಚಿವ ಸಂಪುಟ ಸಭೆ ನಡೆಸಿ ಹೊಸ ಸಂಪ್ರಾದಾಯಕ್ಕೆ ನಾಂದಿ ಹಾಡಿದ್ದರು.
|
5 |
+
ಇತ್ತೀಚಿನ ದಿನಗಳಲ್ಲಿ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕಲ್ಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು.ಪ್ರಾದೇಶಿಕ ಅಸಮಾನತೆ ನಿವಾರಣೆ ಸಲುವಾಗಿ ಆಡಳಿತ ವ್ಯವಸ್ಥೆಯನ್ನು ಬೆಂಗಳೂರಿನಿಂದ ಬೇರೆಡೆಗೆ ವಿಕೇಂದ್ರಿಕರಣಗೊಳಿಸು ಕುರಿತು ಹಲವು ಚರ್ಚೆಗಳು ನಡೆದಿವೆ. ಅದರ ಭಾಗವಾಗಿ ಬೆಳಗಾವಿಯಲ್ಲಿ ಸುವರ್ಣಸೌಧ ನಿರ್ಮಿಸಲಾಗಿದ್ದು, ವರ್ಷಕ್ಕೊಮೆ ವಿಧಾನಮಂಡಳ ಅಧಿವೇಶನ ನಡೆಸಲಾಗುತ್ತಿದೆ.
|
6 |
+
ಕಲ್ಬುರ್ಗಿಯಲ್ಲಿ ಸಚಿವ ಸಂಪುಟ ಸಭೆ ನಡೆಸಿ ಆ ಭಾಗದ ಸಮಸ್ಯೆಗಳನ್ನು ಚರ್ಚಿಸಿ ಪರಿಹಾರ ದೊರಕಿಸಬೇಕು ಎಂಬ ಬೇಡಿಕೆಗೆ ಬಹಳ ವರ್ಷಗಳ ಬಳಿಕ ಮನ್ನಣೆ ದೊರೆತ್ತಿದೆ.
|
eesanje/url_46_24_12.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಕಳ್ಳತನ ಪ್ರಕರಣಗಳನ್ನು ಬೇಧಿಸುವ ಜೊತೆ, ನಿಯಂತ್ರಿಸಿ : ಅಧಿಕಾರಿಗಳಿಗೆ ಬಿ.ದಯಾನಂದ ಸೂಚನೆ
|
2 |
+
|
3 |
+
ಬೆಂಗಳೂರು,ಸೆ.6-ಸರಗಳ್ಳತನ, ಮನೆಗಳ್ಳತನ, ವಾಹನಗಳ್ಳತನ ಸೇರಿದಂತೆ ಗಂಭೀರ ಕಳವು ಪ್ರಕರಣಗಳನ್ನು ಬೇಧಿಸುವ ಜೊತೆಗೆ ಕಳವು ನಿಯಂತ್ರಿಸಬೇಕು ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಅವರು ತಿಳಿಸಿದರು.
|
4 |
+
ನಗರದ ಸಿಎಆರ್ ನಾರ್ಥ್ ಕವಾಯಿತು ಮೈದಾನದಲ್ಲಿ ಆಯೋಜಿಸಿದ್ದ ಮಾಸಿಕ ಕವಾಯತಿನಲ್ಲಿ ವಂದನೆ ಸ್ವೀಕರಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಎಸಿಪಿ ಮಟ್ಟದ ಅಧಿಕಾರಿಗಳಿಗೆ ತಮ ವ್ಯಾಪ್ತಿಯ ಅಪರಾಧಗಳನ್ನು ಸೂಕ್ಷ್ಮವಾಗಿ ಪರಿಗಣಿಸಿ ಕಾರಣೀಭೂತರಾದ ಅಂಶಗಳ ನಿಯಂತ್ರಣಕ್ಕೆ ಹಾಗೂ ಪರಿಹಾರೋಪಾಯಗಳು ಏನು ಎಂಬ ವರದಿ ನೀಡಬೇಕೆಂದು ಸೂಚಿಸಿದರು.
|
5 |
+
ಡಿಸಿಪಿ ನೇತೃತ್ವದಲ್ಲಿ ಅನುಷ್ಠಾನ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಅಪರಾಧ ಪ್ರಕರಣಗಳನ್ನು ಬೇಧಿಸುವುದಷ್ಟೇ ಅಲ್ಲದೆ ನಿಯಂತ್ರಿಸಲು ಕ್ರಮ ವಹಿಸಬೇಕು, ಈಗಾಗಲೇ ನಾವು ಮಾಡಿರುವ ಕೆಲಸಗಳು ಸಾರ್ವಜನಿಕರ ಮನ್ನಣೆಗೆ ಪಾತ್ರವಾಗಿವೆ. ಮುಂದಿನ ದಿನಗಳಲ್ಲಿಯೂ ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕೆಂದು ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು.
|
6 |
+
ಮಳೆ ನೀರು ಇಂಗು ಗುಂಡಿ:ಇದೇ ವೇಳೆ ಸಿಎಆರ್ ನಾರ್ಥ್ ಕವಾಯತು ಮೈದಾನದಲ್ಲಿ ಮಳೆ ನೀರು ಕೊಯ್ಲು ಅಂಗವಾಗಿ ಇಂಗು ಗುಂಡಿ ತೋಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು. ಮುಂದಿನ ಕೆಲವು ತಿಂಗಳುಗಳಲ್ಲಿ 200ಕ್ಕೂ ಹೆಚ್ಚು ಇಂಗು ಗುಂಡಿಗಳನ್ನು ಇತರೆ ಪೊಲೀಸ್ ಕಚೇರಿಗಳ ಆವರಣದಲ್ಲಿ ಮಾಡಲಾಗುತ್ತದೆ ಎಂದರು.
|
7 |
+
ಪೊಲೀಸರು ಸಾರ್ವಜನಿಕರ ಸುರಕ್ಷತೆ, ರಕ್ಷಣೆ ಮತ್ತು ಶಾಂತಿ ಕಾಪಾಡುವುದರ ಜೊತೆಗೆ ಪರಿಸರದೊಂದಿಗೆ ಬದ್ದತೆ ತೋರಿಸುತ್ತಿರುವುದು ವಿಶೇಷ. ಸಾರ್ವಜನಿಕ ವಲಯದಲ್ಲೂ ಇದಕ್ಕೆ ಪ್ರಶಂಸೆ ವ್ಯಕ್ತವಾಗಿದೆ ಎಂದು ಹೇಳಿದರು.
|
8 |
+
ಶೂನ್ಯ ತ್ಯಾಜ್ಯ:ನಗರ ಪೊಲೀಸ್ ಆಯುಕ್ತರ ಕಚೇರಿಯನ್ನು ಈಗಾಗಲೇ ಶೂನ್ಯ ತ್ಯಾಜ್ಯ ಕಚೇರಿಯಾಗಿ ಘೋಷಿಸಲಾಗಿದೆ. ಯಾವ ರೀತಿ ಕಸವನ್ನು ವಿಂಗಡಿಸಬೇಕು, ವಿಲೇವಾರಿ ಮಾಡಬೇಕು ಎಂಬ ಬಗ್ಗೆ ಒಂದೂವರೆ ತಿಂಗಳಿನಿಂದ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.ಇದಕ್ಕೆ ಎನ್ಜಿಒ ಹಾಗೂ ವೇದಾಂತ್ ಟ್ರಸ್ಟ್ ಕೈ ಜೋಡಿಸಿರುವುದು ಶ್ಲಾಘನೀಯ. ಈ ಬಗ್ಗೆ ಅರಿವು ನೀಡಿ ಯೋಜನೆ ಸಫಲಗೊಳಿಸಲು ಸಹಕರಿಸಿರುವುದು ಪ್ರಶಂಸನೀಯ ಎಂದರು.ಮುಂದಿನ ದಿನಗಳಲ್ಲಿಯೂ ಇತರೆ ಪೊಲೀಸ್ ಕಚೇರಿಗಳಲ್ಲೂ ಇದೇ ರೀತಿ ಶೂನ್ಯ ತ್ಯಾಜ್ಯ ಆವರಣವನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು.
|
9 |
+
ಉತ್ತಮ ಪ್ರಶಂಸೆ:ಇತ್ತೀಚಿನ ದಿನಗಳಲ್ಲಿ ಬೆಂಗಳೂರು ನಗರ ಪೊಲೀಸರು ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇತ್ತೀಚಿನ ತನಿಖೆಗಳು, ಜನಪರ ಕಾರ್ಯಗಳಿಗೆ ಎಲ್ಲಾ ವೇದಿಕೆಗಳಲ್ಲೂ ಒಳ್ಳೆಯ ಅಭಿಪ್ರಾಯ ವ್ಯಕ್ತವಾಗಿದೆ. ಪೊಲೀಸರಿಗೆ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದ�� ಎಂದು ಹೇಳಿದರು.
|
10 |
+
ಈ ಹಿಂದೆ ಪೊಲೀಸ್ ಠಾಣೆಗಳು ಕೇವಲ ಉಳ್ಳವರು, ಬಲಿಷ್ಠರಿಗೆ ಮಾತ್ರ ಎಂಬಂತಾಗಿತ್ತು. ಆದರೆ ಈಗ ಬಡವರ, ದುರ್ಬಲರ ರಕ್ಷಣೆಗಾಗಿ ಭದ್ರಕೋಟೆಯಾಗಿ ಪರಿವರ್ತನೆಯಾಗಿವೆ. ಠಾಣೆಗೆ ದೂರು ಕೊಡಲು ಬರುವವರ ಜೊತೆ ಸಂಯಮದಿಂದ ವರ್ತಿಸಿ ಸಮಸ್ಯೆ ಆಲಿಸಬೇಕು ಎಂದು ಅವರು ಸಿಬ್ಬಂದಿಗಳಿಗೆ ಕಿವಿಮಾತು ಹೇಳಿದರು. ಇಂದಿನ ಮಾಸಿಕ ಕವಾಯತು ಬಹಳ ಅತ್ಯುತ್ತಮ ರೀತಿಯಲ್ಲಿ ಅಚ್ಚುಕಟ್ಟಾಗಿ ಆಯೋಜಿಸಿದ ಡಿಸಿಪಿ ನಾಗರಾಜ್ ಅವರನ್ನು ನಗರ ಪೊಲೀಸ್ ಆಯುಕ್ತರು ಅಭಿನಂದಿಸಿದರು.
|
eesanje/url_46_24_2.txt
ADDED
@@ -0,0 +1,13 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹಿರಿಯ ಪತ್ರಕರ್ತ ವಸಂತ ನಾಡಿಗೇರ ಹೃದಯಾಘಾತದಿಂದ ನಿಧನ, ಗಣ್ಯರ ಸಂತಾಪ
|
2 |
+
|
3 |
+
ಬೆಂಗಳೂರು,ಸೆ.9-ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರು ಪತ್ನಿ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೂಲತಃ ಹಾವೇರಿ ಜಿಲ್ಲೆ ರಾಣಿಬೆನ್ನೂರಿನವರಾದ ನಾಡಿಗೇರ್ ಅವರು ಸಂಯುಕ್ತ ಕರ್ನಾಟಕ, ವಿಜಯ ಕರ್ನಾಟಕ, ವಿಶ್ವವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ್ದರು.
|
4 |
+
ವಿಜಯ ಕರ್ನಾಟಕದಲ್ಲಿ ಅವರು ಶೀರ್ಷಿಕೆಗಳನ್ನು ಕೊಡುವುದರಲ್ಲಿ ಹಲವು ವಿನೂತನ ಪ್ರಯೋಗಗಳನ್ನು ಕೈಗೊಂಡು, ಕನ್ನಡ ಪತ್ರಿಕೋದ್ಯಮಕ್ಕೇ ಹೊಸ ಆಯಾಮ ನೀಡಿದ್ದರು. ಹಿಂದಿ ಚಿತ್ರರಂಗದ ಖ್ಯಾತ ಗಾಯಕಿ ಲತಾ ಮಂಗೇಶಕರ್ ಜೀವನ ಚರಿತ್ರೆಯನ್ನು ಕನ್ನಡದಲ್ಲಿ ಬರೆದಿದ್ದಾರೆ.
|
5 |
+
ವಸಂತ್ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದರು. ಅವರು ಶೀರ್ಷಿಕೆಗಳ ಮೂಲಕವೇ ಮನೆಮಾತಾಗಿದ್ದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು.
|
6 |
+
╰┈➤
|
7 |
+
ಅನಂತರ ಅವರು ಹಲವಾರು ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರಾದರೂ ಪುನಃ ತಮಗೆ ಕೆಲಸ ಕೊಟ್ಟಿದ್ದ ಮೊದಲ ಸಂಸ್ಥೆಯ ಮೇಲಿನ ಮಮಕಾರದಿಂದ ಮತ್ತೆ ಸಂಯುಕ್ತ ಕರ್ನಾಟಕಕ್ಕೆ ಹಿಂದಿರುಗಿದ್ದರು. ಸುದ್ದಿಯ ಮನೆಯಲ್ಲಿ ಸಾಮಾನ್ಯವಾಗಿ ಬರುವ ಒತ್ತಡದ ಸಮಯದಲ್ಲಿಯೂ ಸಮಾಧಾನದಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದರು.
|
8 |
+
ರಸಾಯನ ಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದರೂ, ಪತ್ರಿಕೋದ್ಯಮ ಕ್ಷೇತ್ರದತ್ತ ಒಲವು ಹೊಂದಿದ ವಸಂತ ನಾಡಿಗೇರ ಅವರು ಎಂಬತ್ತರ ದಶಕದಲ್ಲಿ ಸಂಯುಕ್ತ ಕರ್ನಾಟಕದಿಂದ ವೃತ್ತಿ ಜೀವನ ಆರಂಭಿಸಿದರು. ವಿಜಯ ಕರ್ನಾಟಕದಲ್ಲಿದ್ದಾಗ ಅವರ ಬಡಿಗೇರ್ ಹಾಗೂ ನಾಡಿಗೇರ್ ಎನ್ನುವ ಹಾಸ್ಯ ಅಂಕಣ ಜನಪ್ರಿಯವಾಗಿತ್ತು. ಸದ್ಯ ಸಂಯುಕ್ತ ಕರ್ನಾಟಕ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು. ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ, ಖಾದ್ರಿ ಶಾಮಣ್ಣ ಪ್ರಶಸ್ತಿ ಲಭಿಸಿದ್ದವು.
|
9 |
+
ಗಣ್ಯರ ಸಂತಾಪ :ಹಿರಿಯ ಪತ್ರಕರ್ತ ವಸಂತ ನಾಡಿಗೇರ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಿರಿಯ ಪತ್ರಕರ್ತರಾದ ವಸಂತ ನಾಡಿಗೇರ ಅವರ ನಿಧನವಾರ್ತೆ ನೋವುಂಟು ಮಾಡಿದೆ. ವಿಜಯ ಕರ್ನಾಟಕದಲ್ಲಿ ಹಿರಿಯ ಸಹಾಯಕ ಸಂಪಾದಕರಾಗಿ, ಸಂಯುಕ್ತ ಕರ್ನಾಟಕದಲ್ಲಿ ಸಂಪಾದಕರಾಗಿ, ಹೀಗೆ ಹಲವು ದಶಕಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ವಸಂತ ನಾಡಿಗೇರ ಅವರ ಅಗಲಿಕೆಯಿಂದ ಪತ್ರಿಕಾ ರಂಗಕ್ಕೆ ಬಹುದೊಡ್ಡ ನಷ್ಟವಾಗಿದೆ. ಮೃತರ ಆತಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ��ತ ಕುಟುಂಬ ವರ್ಗಕ್ಕೆ ನನ್ನ ಸಂತಾಪಗಳು ಎಂದು ಸಂತಾಪ ಸೂಚಿಸಿದ್ದಾರೆ.
|
10 |
+
ವಸಂತ ನಾಡಿಗೇರ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮಾಯಿ ಅವರು, ಹಿರಿಯ ಪತ್ರಕರ್ತರು ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆಯ ಸಂಪಾದಕರಾಗಿದ್ದ ವಸಂತ ನಾಡಿಗೇರ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ಅತ್ಯಂತ ಆಘಾತವಾಯಿತು. ಸದಾ ಹಸನುಖಿಯಾಗಿದ್ದ ಅವರು ನನಗೆ ಅತ್ಯಂತ ಆತೀಯರು ಸ್ನೇಹಪರ ವ್ಯಕ್ತಿಯಾಗಿದ್ದರು.
|
11 |
+
ಕನ್ನಡಪ್ರಭ, ವಿಜಯ ಕರ್ನಾಟಕ, ಸಂಯುಕ್ತ ಕರ್ನಾಟಕ ಸೇರಿದಂತೆ ನಾಡಿನ ಪ್ರಮುಖ ಪತ್ರಿಕೆಗಳಲ್ಲಿ ಉನ್ನತ ಹ್ದುೆಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದರು. ಅವರ ಅಗಲಿಕೆಯಿಂದ ಪತ್ರಿಕಾ ರಂಗಕ್ಕೆ ದೊಡ್ಡ ನಷ್ಟ ಉಂಟಾಗಿದೆ. ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ, ಅವರ ಆತಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಸಂತಾಪ ಸೂಚಿಸಿದ್ದಾರೆ.
|
12 |
+
ಪತ್ರಕರ್ತ ವಸಂತ್ ನಾಡಿಗೇರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಪ್ರತಿಭಾನ್ವಿತರು, ಕ್ರಿಯಾಶೀಲರಾಗಿದ್ದ ಅವರು ಮಾಧ್ಯಮದ ಮೌಲ್ಯಗಳ ಪ್ರತೀಕವಾಗಿದ್ದರು ಎಂದು ಗುಣಗಾನ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಅವರ ನಿಧನಕ್ಕೆ ತೀವ್ರ ಸಂತಾಪ ಸೂಚಿಸಿದ್ದಾರೆ.
|
13 |
+
ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರರವರು, ವಿಜಯ ಕರ್ನಾಟಕ ಪತ್ರಿಕೆಯಲ್ಲಿ 1998 ರಿಂದ 2015 ರವರೆಗೆ ಸುದ್ದಿ ಸಂಪಾದಕರಾಗಿದ್ದ ಅವರು ಸುಮಾರು 3 ದಶಕಗಳಿಂದ ವಿವಿಧ ಪತ್ರಿಕೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು. ಅವರ ಕುಟುಂಬಸ್ಥರು, ಬಂಧುಗಳು, ಹಿತೈಷಿಗಳು ಹಾಗೂ ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ. ಅವರ ಆತಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದ್ದಾರೆ.
|
eesanje/url_46_24_3.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
7 ದಿನಗಳ ಪ್ರವಾಸಕ್ಕೆ ಅಮೆರಿಕಾಗೆ ತೆರಳಿದ ಡಿಸಿಎಂ ಡಿಕೆಶಿ
|
2 |
+
,
|
3 |
+
ಬೆಂಗಳೂರು,ಸೆ.8-ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದಿನಿಂದ 7 ದಿನಗಳ ಕಾಲ ಅಮೆರಿಕ ಪ್ರವಾಸ ಕೈಗೊಂಡಿದ್ದಾರೆ. ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಡಿ.ಕೆ. ಶಿವಕುಮಾರ್ ತಮ ವಿದೇಶಿ ಪ್ರವಾಸದ ಬಗ್ಗೆ ಮಾಹಿತಿ ನೀಡಿದ್ದಾರೆ.
|
4 |
+
ಅಮೆರಿಕದಲ್ಲಿ ನಡೆಯುತ್ತಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಅಧ್ಯಕ್ಷೀಯ ಸ್ಥಾನಕ್ಕೆ ಸ್ಪರ್ಧಿಸಿರುವ ಕಮಲಾ ಹ್ಯಾರಿಸ್ ಅವರ ಆಹ್ವಾನದ ಮೇರೆಗೆ ಡಿ.ಕೆ.ಶಿವಕುಮಾರ್ ಖಾಸಗಿ ಹಾಗೂ ರಾಜತಾಂತ್ರಿಕ ಸಮಾವೇಶದಲ್ಲಿ ಭಾಗವಹಿಸಲು ಅಮೆರಿಕಕ್ಕೆ ತೆರಳುತ್ತಿದ್ದಾರೆ.
|
5 |
+
ಕಮಲಾ ಹ್ಯಾರಿಸ್ ಅವರು ಪ್ರಜಾಪ್ರಭುತ್ವ ಮತ್ತು ಚುನಾವಣೆ ಕುರಿತ ಸಂವಾದವನ್ನು ಆಯೋಜಿಸಿದ್ದಾರೆ. ಅದರಲ್ಲಿ ಭಾಗವಹಿಸಲು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮ ಸೇರಿದಂತೆ ಹಲವರನ್ನು ಆಹ್ವಾನಿಸಿದ್ದು, ಅದರಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಆಹ್ವಾನಿತರಾಗಿದ್ದಾರೆ.
|
6 |
+
ಈ ಸಮಾವೇಶದಲ್ಲಿ ಚುನಾವಣೆ ವ್ಯವಸ್ಥೆ ಮತ್ತು ರಾಜಕೀಯದ ಕುರಿತು ಚರ್ಚೆಗಳಾಗಲಿವೆ. ಈ ವೇಳೆ ಡಿ.ಕೆ.ಶಿವಕುಮಾರ್ ಬರಾಕ್ ಒಬಾಮ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ನಂತರ ಚಿಕಾಗೋ ಪ್ರವಾಸ ಕೈಗೊಂಡು ಡಿ.ಕೆ.ಶಿವಕುಮಾರ್ ಬಂಡವಾಳ ಆಕರ್ಷಣೆ ಬಗ್ಗೆ ಕೈಗಾರಿಕೋದ್ಯಮಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಮೆರಿಕಕ್ಕೆ ತೆರಳುವ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ನಡೆಸಿದ್ದಾರೆ.
|
eesanje/url_46_24_4.txt
ADDED
@@ -0,0 +1,24 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯ ಕೆಳಗಿಳಿಯುವುದನ್ನ ಕಾಯುತ್ತಿರುವ ಕಾಂಗ್ರೆಸ್ ನಾಯಕರು, ಸಿಎಂ ಕುರ್ಚಿಗೆ ಬಹಿರಂಗ ಕಚ್ಚಾಟ
|
2 |
+
|
3 |
+
ಬೆಂಗಳೂರು,ಸೆ.8-ಕೂಸುಟ್ಟುವ ಮುನ್ನವೇ ಖುಲಾವಿ ಎನ್ನುವಂತೆ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲದೇ ಇದ್ದರೂ ಒಬ್ಬರಿಗೊಬ್ಬರು ನಾನೇ ಮುಖ್ಯಮಂತ್ರಿ ಎಂದು ಪೈಪೋಟಿಗಿಳಿದು ಪರಸ್ಪರ ಮಾತಿನ ಚಕಮಕಿ ನಡೆಸುತ್ತಿದ್ದಾರೆ.
|
4 |
+
ತೆರೆಮರೆಯಲ್ಲಿ ಒಂದಷ್ಟು ಚಟುವಟಿಕೆಗಳು ಕಾಂಗ್ರೆಸ್ನಲ್ಲಿ ಯಾವುದೂ ಸರಿಯಿಲ್ಲ ಎಂಬುದನ್ನು ಸ್ಪಷ್ಟಪಡಿಸುತ್ತಿದೆ. ಇದರ ನಡುವೆ ಬಹಿರಂಗವಾಗಿಯೇ ಕೆಲವರು ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚರ್ಚೆ ಮಾಡುತ್ತಿರುವುದು ರಾಜಕೀಯವಾಗಿ ಭಾರಿ ಚರ್ಚೆಗೆ ಗ್ರಾಸವಾಗಿದೆ.ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಶಿವಾನಂದ ಪಾಟೀಲ್ ಅವರ ನಡುವೆ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಬಹಿರಂಗ ವಾಗ್ವಾದಗಳು ನಡೆದಿವೆ.
|
5 |
+
ಶಿವಾನಂದ ಪಾಟೀಲ್ ಕಾಂಗ್ರೆಸ್ನಲ್ಲಿ ಆರಂಭದಿಂದಲೂ ವ್ಯತಿರಿಕ್ತ ಹೇಳಿಕೆಗಳನ್ನು ನೀಡುತ್ತಿದ್ದು, ಆಗಾಗ್ಗೆ ಮುಜುಗರ ಉಂಟು ಮಾಡುತ್ತಿರುವುದು ಕಂಡುಬಂದಿದೆ. ಸಚಿವ ಎಂ.ಬಿ.ಪಾಟೀಲ್ ವೀರಶೈವ ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಸ್ಥಾನಮಾನ ಎಂಬಹೋರಾಟ ರೂಪಿಸಿ 2018 ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮುಗ್ಗರಿಸುವಂತೆ ಮಾಡಿದ್ದರು.
|
6 |
+
2023 ರ ವಿಧಾನಸಭಾ ಚುನಾವಣೆಗೆ ಮುನ್ನ ಶಿವಾನಂದ ಪಾಟೀಲ್ ನನಗೆ ಯಾವ ಹೈಕಮಾಂಡ್ ಇಲ್ಲ, ನನಗೆ ನಾನೇ ಹೈಕಮಾಂಡ್ ಎಂದು ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ವರಿಷ್ಠರ ವಿರುದ್ಧ ಸೆಡ್ಡು ಹೊಡೆದಿದ್ದರು.
|
7 |
+
ಚುನಾವಣೆ ಬಳಿಕ ಸರ್ಕಾರ ರಚನೆಯಾದಾಗ ಅನಿವಾರ್ಯವಾಗಿ ಇವರಿಬ್ಬರನ್ನೂ ಸಂಪುಟಕ್ಕೆ ತೆಗೆದುಕೊಳ್ಳುವ ಪರಿಸ್ಥಿತಿ ಸಿದ್ದರಾಮಯ್ಯನವರಿಗೆ ಉದ್ಭವಿಸಿತ್ತು. ಎಂ.ಬಿ.ಪಾಟೀಲ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿದ್ದರಿಂದಾಗಿ ಅವರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸುವ ಅನಿವಾರ್ಯತೆ ಸೃಷ್ಟಿಯಾಯಿತು.
|
8 |
+
ಶಿವಾನಂದ ಪಾಟೀಲ್ ಕಾಂಗ್ರೆಸ್ನಿಂದ ಹೊರಗಡೆ ಕಾಲಿಟ್ಟಿದ್ದಾರೆ ಎಂಬ ವ್ಯಾಖ್ಯಾನಗಳಿದ್ದವು. ಕಲ್ಯಾಣ ಕರ್ನಾಟಕ ಹಾಗೂ ಕಿತ್ತೂರು ಕರ್ನಾಟಕ ಭಾಗದ ಗಡಿಭಾಗಗಳಲ್ಲಿ ಶಿವಾನಂದ ಪಾಟೀಲ್ ಪ್ರಭಾವಿ ಲಿಂಗಾಯತ ಸಮುದಾಯದ ನಾಯಕರಾಗಿರುವುದರಿಂದಾಗಿ ಅವರನ್ನು ಉಳಿಸಿಕೊಳ್ಳಲೇಬೇಕಾದ ಅನಿವಾರ್ಯತೆ ಕಾಂಗ್ರೆಸ್ಗೆ ಎದುರಾಯಿತು.
|
9 |
+
ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ನ ನಿಷ್ಠಾವಂತ ನಾಯಕ ವಿಜಯಾನಂದ ಕಾಶಪ್ಪನವರ್ ಅವರನ್ನು ಕಡೆಗಣಿಸಿ ಶಿವಾನಂದ ಪಾಟೀಲ್ ಅವರ ಪುತ್ರಿ ಸಂಯುಕ್ತ ಪಾಟೀಲ್ ಅವರಿಗೆ ಬಾಗಲಕೋಟೆ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ಕಾಂಗ್ರೆಸ್ ವರಿಷ್ಠರು ಅವಕಾಶ ಮಾಡಿಕೊಟ್ಟಿದ್ದರು.
|
10 |
+
ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ನ ಸಂಕಷ್ಟ ಕಾಲದಲ್ಲಿ ಲೋಕಸಭಾ ಚುನಾವಣೆಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪರಾಭವಗೊಂಡಿದ್ದ ವೀಣಾ ಕಾಶಪ್ಪನವರ್ 2024 ರ ಲೋಕಸಭಾ ಚುನಾವಣೆಯಲ್���ಿ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು.
|
11 |
+
ಸಚಿವ ಶಿವನಾಂದ ಪಾಟೀಲ್ಗಾಗಿ ವೀಣಾ ಕಾಶಪ್ಪನವರ್ ಅವರನ್ನು ಪರಿಗಣಿಸಲಾಯಿತು. ಈಗ ಅದೇ ಶಿವಾನಂದ ಪಾಟೀಲ್ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಹುದ್ದೆಯ ಚರ್ಚೆ ಬಂದಾಗ ಎಂ.ಬಿ.ಪಾಟೀಲ್ಗೆ ಸೆಡ್ಡು ಹೊಡೆದಿದ್ದಾರೆ. ಇಬ್ಬರ ನಡುವೆ ವಾದ-ವಾಗ್ವಾದಗಳು ತಾರಕಕ್ಕೇರಿವೆ.ಎಂ.ಬಿ.ಪಾಟೀಲ್ ಪಕ್ಷದಲ್ಲಿ ನಾನು ಶಿವಾನಂದ ಪಾಟೀಲ್ಗಿಂತಲೂ ಹಿರಿಯನಿದ್ದು, ಒಂದಲ್ಲಾ ಒಂದು ದಿನ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿಯಾಗುತ್ತೇನೆ ಎಂದಿದ್ದಾರೆ.
|
12 |
+
ಇತ್ತ ಶಿವಾನಂದ ಪಾಟೀಲ್ ತಮನ್ನು ತಾವು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿಸಿಕೊಳ್ಳುವ ಮೂಲಕ ಎಂ.ಬಿ.ಪಾಟೀಲ್ಗೆ ಅಡ್ಡಗಾಲು ಹಾಕುವ ಮುನ್ಸೂಚನೆ ನೀಡಿದ್ದಾರೆ.ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಉತ್ತಮ ಆಡಳಿತ ನಡೆಸಿದ್ದು, ಸದ್ಯಕ್ಕೆ ಆ ಹುದ್ದೆ ಖಾಲಿ ಇಲ್ಲ ಎಂದು ಎಲ್ಲರೂ ಹೇಳುತ್ತಿದ್ದಾರೆ. ಅದರ ನಡುವೆ ಸಚಿವ ಸತೀಶ್ ಜಾರಕಿಹೊಳಿ 2-3 ಬಾರಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ನಾಯಕತ್ವ ಬದಲಾವಣೆ ವಿಚಾರ ಬಂದರೆ ತಮನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಪಾದಿಸುವುದು ತಿಳಿದುಬಂದಿದೆ.
|
13 |
+
ಇತ್ತ ಪರಮೇಶ್ವರ್, ಸತೀಶ್ ಜಾರಕಿಹೊಳಿ, ಎಂ.ಬಿ.ಪಾಟೀಲರ ಮನೆಗೆ ತೆರಳಿ ಉಪಹಾರ ಕೂಟ, ಭೋಜನಾ ಕೂಟ ನಡೆಸುವ ಮೂಲಕ ಸದ್ದಿಲ್ಲದೆ ತೆರೆಮರೆಯ ತಯಾರಿ ನಡೆಸುತ್ತಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ನಲ್ಲಿ ಎಲ್ಲವೂ ಸರಿಯಿದೆ ಎಂದು ಮೇಲ್ನೋಟಕ್ಕೆ ಕಂಡುಬಂದರೂ ಒಳಗೊಳಗೇ ಅಸಮಾಧಾನದ ಜ್ವಾಲಾಮುಖಿಗಳು ಕುದಿಯುತ್ತಿವೆ.
|
14 |
+
ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇವರೆಲ್ಲರಿಗಿಂತಲೂ ಒಂದು ಹೆಜ್ಜೆ ಮುಂದೆ ಹೋಗಿ ಸದ್ದಿಲ್ಲದೇ ತಮದೇ ಶೈಲಿಯಲ್ಲಿ ವೇದಿಕೆ ಸಜ್ಜುಗೊಳಿಸುವ ಯತ್ನ ನಡೆಸುತ್ತಿದ್ದಾರೆ.
|
15 |
+
ಶಿವಾನಂದ ಪಾಟೀಲ್ ಯೂ ಟರ್ನ್ :ಬೆಂಗಳೂರು,ಸೆ.8- ಕೆಪಿಸಿಸಿ ಅಧ್ಯಕ್ಷರಾಗಿ ಕಷ್ಟಪಟ್ಟು ದುಡಿದು ಪಕ್ಷವನ್ನು ಅಧಿಕಾರಕ್ಕೆ ತಂದ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇತ್ತು. ಅದು ಈಡೇರಿಲ್ಲ. ಬೇರೆಯವರು ಅವಕಾಶ ಪಡೆದಿದ್ದಾರೆ ಎಂದು ಹೇಳುವ ಮೂಲಕ ಸಚಿವ ಶಿವಾನಂದ ಪಾಟೀಲ್ ತಮ ವಿವಾದಿತ ಹೇಳಿಕೆಯಿಂದ ಯೂಟರ್ನ್ ಪಡೆದಿದ್ದಾರೆ.
|
16 |
+
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾನಂದ ಪಾಟೀಲ್ ಮಂತ್ರಿಯಾಗಬಾರದು ಎಂದು ಕೆಲವರು ಪಣ ತೊಟ್ಟಿದ್ದರು. ಅದಕ್ಕಾಗಿ ನನಗೆ ಸಚಿವನಾಗಬೇಕು ಎಂಬ ಆಸೆ ಇತ್ತು. ಸಚಿವನಾಗಿದ್ದೇನೆ. ನನಗೆ ಇಷ್ಟು ಸಾಕು. ಉಳಿದಂತೆ ಮುಖ್ಯಮಂತ್ರಿಯಾಗುವ ಅಥವಾ ಬೇರೆ ಯಾವುದೇ ಆಕಾಂಕ್ಷೆಗಳಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
|
17 |
+
ಭಗವಂತ ಈಗ ಕೊಟ್ಟಿರುವುದಕ್ಕೆ ನಾನು ಸಂತೃಪ್ತಿಯಲ್ಲಿದ್ದೇನೆ. ಪಕ್ಷದಲ್ಲಿ ಹಿರಿಯ, ಕಿರಿಯ ಎಂಬುದು ಮುಖ್ಯವಲ್ಲ. ನನಗಿಂತ ಹಿರಿಯರು ಬಹಳಷ್ಟು ಜನರಿದ್ದಾರೆ. ಪಕ್ಷಕ್ಕಾಗಿ ದುಡಿದಿದ್ದಾರೆ. ಬಹಳಷ್���ು ಜನ ಬಹಳಷ್ಟು ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ, ಪಕ್ಷ ಅಧಿಕಾರಕ್ಕೆ ಬಂದಿದೆ, ಅವರಿಗೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯಿತ್ತು. ಬೇರೆಯವರು ಮುಖ್ಯಮಂತ್ರಿಯಾದರು. ಅವಕಾಶ ಸಿಗದಿರುವ ಹಿರಿಯರ ಆಸೆಗಳು ಮೊದಲು ಈಡೇರಲಿ. ಅದನ್ನು ನೋಡಿ ನಾವು ಖುಷಿ ಪಡುತ್ತೇವೆ ಎಂದಿದ್ದಾರೆ.
|
18 |
+
ಈ ಮೊದಲು ಆರ್.ವಿ.ದೇಶಪಾಂಡೆ, ಡಾ.ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷ ಕಟ್ಟಿದ್ದಾರೆ. ಈಗ ಡಿ.ಕೆ.ಶಿವಕುಮಾರ್ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಅವರಂತಹ ಎಲ್ಲಾ ಹಿರಿಯರು ಮೊದಲು ಅವಕಾಶ ಪಡೆಯಲಿ. ಅನಂತರ ಎಂ.ಬಿ.ಪಾಟೀಲ್ರನ್ನು ಪರಿಗಣಿಸಬಹುದು ಎಂದು ಹೇಳಿದರು.
|
19 |
+
ಎಂ.ಬಿ.ಪಾಟೀಲ್ ಮತ್ತು ತಮ ನಡುವೆ 1991 ರಿಂದಲೂ ಶೀಥಲ ಸಮರವಿತ್ತು. 2004ರಲ್ಲಿ ಇದನ್ನು ಯಾರು ಬಗೆಹರಿಸಿಕೊಂಡರು ಎಂದು ತಿಳಿದುಕೊಳ್ಳಬೇಕು. ನಾವಿಬ್ಬರೂ ಒಂದೇ ಪಕ್ಷದಲ್ಲಿದ್ದೇವೆ. ನಮ ನಡುವೆ ಯಾವುದೇ ಶೀಥಲ ಸಮರವಿಲ್ಲ. ಯಾರಿಗಾದರೂ ವೈಯಕ್ತಿಕವಾಗಿ ಆ ರೀತಿಯ ಭಾವನೆ ಇದ್ದರೆ ಅದು ದುರ್ದೈವ ಎಂದರು.
|
20 |
+
ಪಕ್ಷದಲ್ಲಿ ಯಾರು ಬೇಕಾದರೂ ಮುಖ್ಯಮಂತ್ರಿಯಾಗಲಿ, ನನಗೂ ಅದಕ್ಕೂ ಸಂಬಂಧವಿಲ್ಲ. ದೇವರ ಕೃಪೆ ಇದ್ದರೆ ಏನು ಬೇಕಾದರೂ ಸಾಧ್ಯ ಎಂದು ಉರ್ದು ನಾಣ್ಣುಡಿಯನ್ನು ಪ್ರಸ್ತಾಪಿಸಿದರು. ಸಿದ್ದರಾಮಯ್ಯನವರು ತಪ್ಪೇ ಮಾಡಿಲ್ಲ ಎಂದು ನಾವು ಮೊದಲಿನಿಂದಲೂ ಹೇಳುತ್ತಿದ್ದೇವೆ. ಈಗ ಪ್ರಕರಣದ ನ್ಯಾಯಾಲಯದ ವಿಚಾರಣೆಯಲ್ಲಿದೆ. ಒಂದು ವೇಳೆ ಅಲ್ಲಿ ಸಿದ್ದರಾಮಯ್ಯನವರ ವಿರುದ್ಧವಾಗಿ ತೀರ್ಪು ಬಂದರೂ ಅರವಿಂದ್ ಕೇಜ್ರಿವಾಲ್ ಅವರ ರೀತಿ ಸಿದ್ದರಾಮಯ್ಯ ರಾಜಿನಾಮೆ ನೀಡದೇ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರೆಯುತ್ತಾರೆ. ಇದಕ್ಕೆ ಪಕ್ಷದ ಬೆಂಬಲವಿರುತ್ತದೆ ಎಂದು ಹೇಳಿದರು.
|
21 |
+
ನಮಲ್ಲಿ ಮುಖ್ಯಮಂತ್ರಿ ಬದಲಾವಣೆಯ ವಿಚಾರ ಇಲ್ಲ. ಅಭಿವೃದ್ಧಿಯ ವಿಚಾರಗಳೇ ಚರ್ಚೆಯಾಗುತ್ತಿಲ್ಲ. ಕೇವಲ ರಾಜಕೀಯಕ್ಕಷ್ಟೇ ಆದ್ಯತೆ ನೀಡಲಾಗುತ್ತಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದರು.
|
22 |
+
ಸಿದ್ದರಾಮಯ್ಯ ಜನತಾದಳದಿಂದ ಬಂದಿದ್ದಾರೆ ಎಂಬುದನ್ನು ಬಹುತೇಕ ಎಂ.ಬಿ.ಪಾಟೀಲ್ ಮರೆತಿದ್ದಾರೆ. ಇದನ್ನು ಮಾಧ್ಯಮಗಳು ನೆನಪಿಸಿವೆ. ನಾನು ಕೂಡ ಜನತಾದಳದಲ್ಲಿದ್ದೆ. ನನ್ನನ್ನು ಕಾಂಗ್ರೆಸ್ಗೆ ಮತ್ತು ಬಿಜೆಪಿಗೆ ಯಾರು ಕರೆದರು ಎಂದು ಗೊತ್ತಿದೆ. ಈ ಬಗ್ಗೆ ಬಹಿರಂಗ ಚರ್ಚೆ ಮಾಡಿದರೆ ಅದು ಬೇರೆ ರಾಜಕಾರಣವಾಗುತ್ತದೆ. ನನಗೆ ಆಹ್ವಾನ ನೀಡಿದವರ ಆತಸಾಕ್ಷಿಗೆ ಗೊತ್ತಿದೆ. ಅಷ್ಟು ಸಾಕು ಎಂದರು.
|
23 |
+
ನನಗೆ ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರಕ್ಕೆ ಹೋದರೂ ಮರ್ಯಾದೆ ಕೊಟ್ಟಿದ್ದಾರೆ. ಅದಕ್ಕೆ ಚಿರ ಋಣಿ. ಹಾಗೆ ನೋಡಿದರೆ ಕ್ಷೇತ್ರದ ಜನರಿಗೆ ನನ್ನಿಂದ ಅನ್ಯಾಯವಾಗಿದೆ. ಕಾಂಗ್ರೆಸ್ನಲ್ಲಿ ಹಲವು ಮಂದಿ ಮುಖ್ಯಮಂತ್ರಿ ಆಕಾಂಕ್ಷಿಗಳಿರುವುದರಲ್ಲಿ ತಪ್ಪಿಲ್ಲ. ಎಲ್ಲಾ ಪಕ್ಷಗಳಲ್ಲೂ ಇದು ಸಹಜ. ಬಿಜೆಪಿಯಲ್ಲಿ ಒಂದೇ ಅವಧಿಯಲ್ಲಿ ಮೂವರು ಮುಖ್ಯಮಂತ��ರಿಗಳಾದರು. ಅದರ ಬಗ್ಗೆ ಯಾರೂ ಚರ್ಚೆ ಮಾಡುತ್ತಿಲ್ಲ ಎಂದು ಹೇಳಿದರು.
|
24 |
+
ನಾನು ಅಭಿವೃದ್ಧಿ ವಿಚಾರವಾಗಿ ಚರ್ಚೆ ಮಾಡಲು ಪತ್ರಿಕಾಗೋಷ್ಠಿ ನಡೆಸಿದ್ದೆ. ಅಲ್ಲಿ ಹೇಳಿದ ವಿಚಾರಗಳನ್ನು ಬಿಟ್ಟು, ರಾಜಕೀಯವಾಗಿಯೇ ಹೆಚ್ಚು ಚರ್ಚೆ ಮಾಡಲಾಗುತ್ತದೆ. ನನಗೆ ಅಭಿವೃದ್ಧಿ ವಿಚಾರಗಳಷ್ಟೇ ಮುಖ್ಯ. ರಾಜಕೀಯ ಚರ್ಚೆಯ ವಿಷಯವಲ್ಲ ಎಂದರು.
|
eesanje/url_46_24_5.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನನಗೂ ಸಿಎಂ ಆಗುವ ಆಸೆ ಇದೆ : ಸಚಿವ ಎಂ.ಬಿ.ಪಾಟೀಲ್
|
2 |
+
ವಿಜಯಪುರ,ಸೆ.8-ಶಿವಾನಂದ ಪಾಟೀಲರನ್ನು ಕಾಂಗ್ರೆಸ್ಗೆ ಕರೆತಂದಿದ್ದು ನಾನಲ್ಲ ಎಂದು ಸ್ಪಷ್ಟಪಡಿಸಿರುವ ಸಚಿವ ಎಂ.ಬಿ.ಪಾಟೀಲ್ ಪಕ್ಷದಲ್ಲಿ ಅನಗತ್ಯವಾದ ವಿವಾದಗಳಿಗೆ ಅವಕಾಶ ಮಾಡಿಕೊಡದೆ ಒಟ್ಟಾಗಿರುವುದು ಸೂಕ್ತ ಎಂದು ಶಿವಾನಂದ ಪಾಟೀಲ್ಗೆ ಸಲಹೆ ನೀಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನನಗೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ. ರಾಜ್ಯಕ್ಕೆ ಒಳ್ಳೆಯ ಕೆಲಸ ಮಾಡಬೇಕು, ಜನಸೇವೆ ಮಾಡಬೇಕು ಎಂಬ ಬಯಕೆ ಇದೆ. ಆದರೆ ದುರಾಸೆ ಇಲ್ಲ ಎಂದಿದ್ದಾರೆ.
|
3 |
+
ಕಾಂಗ್ರೆಸ್ನಲ್ಲಿ ನಾನು ಸತೀಶ್ ಜಾರಕಿಹೊಳಿ ಅವರಿಗಿಂತಲೂ ಹಿರಿಯನಿದ್ದೇನೆ. ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್ ನಾವೆಲ್ಲಾ ಅಂದು ಸಮಕಾಲೀನರು. ನಮಗಿಂತ ಆರ್.ವಿ.ದೇಶಪಾಂಡೆ, ಸಿದ್ದರಾಮಯ್ಯ ಹಿರಿಯರಿದ್ದಾರೆ. ನಮಗೆಲ್ಲರಿಗಿಂತಲೂ ಮಲ್ಲಿಕಾರ್ಜುನ ಖರ್ಗೆ ಅತ್ಯಂತ ಹಿರಿಯರಿದ್ದಾರೆ. ನಾನು ಮುಖ್ಯಮಂತ್ರಿಯಾಗುವುದಾದರೆ ಒಳ್ಳೆಯ ಕೆಲಸ ಮಾಡುತ್ತಾರೆ ಎಂದು ವಿಜಯಪುರ ಜಿಲ್ಲೆ ಮತ್ತು ರಾಜ್ಯದ ಜನ ಖುಷಿಪಡುತ್ತಾರೆ ಎಂದು ಹೇಳಿದರು.
|
4 |
+
ಮುಖ್ಯಮಂತ್ರಿಯಾಗುವುದು ಸ್ವಯಂ ಘೋಷಿತವಲ್ಲ. ಪಕ್ಷದ ಶಾಸಕರು, ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಬೇಕು. ಸದ್ಯಕ್ಕೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಅವಧಿ ಪೂರ್ಣಗೊಳಿಸುತ್ತಾರೆ. ನ್ಯಾಯಾಲಯದಲ್ಲಿ ಅವರ ವಿರುದ್ಧದ ಪ್ರಕರಣ ಬಿದ್ದುಹೋಗುತ್ತದೆ. ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಮುಂದೊಂದು ದಿನ ನಾನು ಮುಖ್ಯಮಂತ್ರಿಯಾಗುತ್ತೇನೆ ಎಂದರು.
|
5 |
+
ಶಿವಾನಂದ ಪಾಟೀಲ್ ಅವರು ವಿವಾದಿತ ಹೇಳಿಕೆ ನೀಡಿದಾಗ ನಾನು ಪ್ರತಿಕ್ರಿಯಿಸಿದ್ದೇನೆ. ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲಾ ಒಟ್ಟಾಗಿದ್ದೇವೆ. ಶಿವನಂದ ಪಾಟೀಲ್ ಮತ್ತು ಸೊರಗಾವಿ ಅವರು 2004 ರಲ್ಲಿ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಸೇರ್ಪಡೆಯಾಗುವ ಆಸಕ್ತಿ ವ್ಯಕ್ತಪಡಿಸಿದ್ದರು. ಆಗ ಅವರಿಬ್ಬರ ಜೊತೆ ಮಾತುಕತೆ ನಡೆಸುವಂತೆ ಎಸ್.ಎಂ.ಕೃಷ್ಣ ಅವರು ನನಗೆ ಬಲವಂತ ಮಾಡಿದರು. ಅವರ ಒತ್ತಡಕ್ಕೆ ಮಣಿದು ನಾನು ಮಾತುಕತೆ ನಡೆಸಿದಾಗ ಶಿವಾನಂದ ಪಾಟೀಲ್, ತಾವು ಎಸ್.ಎಂ.ಕೃಷ್ಣ ಅವರೊಂದಿಗೇ ಚರ್ಚೆ ನಡೆಸುವುದಾಗಿ ಹೇಳಿದ್ದರು. ಅನಂತರ ಅವರಿಬ್ಬರ ನಡುವೆ ಯಾವ ರೀತಿಯ ಒಪ್ಪಂದಗಳಾದವೋ ನನಗೆ ಗೊತ್ತಿಲ್ಲ ಎಂದು ಹೇಳಿದರು.
|
6 |
+
2004 ರಲ್ಲಿ ನನ್ನ ವಿರುದ್ಧ ಎಂ.ಎಸ್. ರುದ್ರೇಗೌಡ ಅಭ್ಯರ್ಥಿಯಾಗಿದ್ದರು. 2008 ರಿಂದ ಈವರೆಗೂ ನಾಲ್ಕು ಬಾರಿ ಶಿವಾನಂದ ಪಾಟೀಲ್ರವರ ಸಹೋದರ ವಿಜುಗೌಡ ಪಾಟೀಲ್ ನನ್ನ ವಿರುದ್ಧ ಅಭ್ಯರ್ಥಿಯಾಗಿದ್ದಾರೆ. ಎರಡು ಬಾರಿ ಜೆಡಿಎಸ್, ಎರಡು ಬಾರಿ ಬಿಜೆಪಿಯಿಂದ ಅವರು ಟಿಕೆಟ್ ಪಡೆದು ಸ್ಪರ್ಧಿಸಿದ್ದಾರೆ.
|
7 |
+
ಈಗ ತಮ ಸಹೋದರ ಶಿವಾನಂದ ಪಾಟೀಲ್, ಎಂ.ಬಿ.ಪಾಟೀಲ್ಗೆ ಕ್ಷೇತ್ರ ಬಿಟ್ಟುಕೊಟ್ಟರು ಎಂದು ಪದೇಪದೇ ಹೇಳುತ್ತಿದ್ದಾರೆ. ಬಿಜೆಪಿಯಲ್ಲಿರುವ ವಿಜುಗೌಡ ಪ��ಟೀಲ್, ಕಾಂಗ್ರೆಸ್ನ ಕುರಿತು ಏಕೆ ಹೇಳಿಕೆ ನೀಡುತ್ತಿದ್ದಾರೆ. ಶಿವಾನಂದ ಪಾಟೀಲ್ರಿಗೂ, ಅವರಿಗೂ ಯಾವ ರೀತಿಯ ಸಂಪರ್ಕ ಎಂದು ನನಗೆ ಗೊತ್ತಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ನಾನು ಉತ್ತರಿಸುವುದಾಗಿ ಹೇಳಿದರು.
|
eesanje/url_46_24_6.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಬೆಳಗಾವಿ ಜಿಲ್ಲೆಯವರು ಸಿಎಂ ಎಂಬ ಪೋಸ್ಟರ್ ವೈರಲ್, ಭಾರಿ ಚರ್ಚೆ
|
2 |
+
|
3 |
+
ಬೆಂಗಳೂರು,ಸೆ.8-ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟರೆ ಮುಂದಿನ ಮುಖ್ಯಮಂತ್ರಿ ಬೆಳಗಾವಿ ಜಿಲ್ಲೆಯವರು ಎಂಬ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರಿ ಚರ್ಚೆಗೆ ಗ್ರಾಸವಾಗಿದೆ.
|
4 |
+
ಮುಡಾ ಪ್ರಕರಣದಲ್ಲಿ ಸೆ.9 ಮತ್ತು 12 ರಂದು ನ್ಯಾಯಾಲಯದ ವಿಚಾರಣೆ ನಡೆಯಲಿದೆ. ಈ ಸಂದರ್ಭದಲ್ಲಿ ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ವಿರುದ್ಧ ಅಭಿಯೋಜನೆಗೆ ನೀಡಿರುವ ಪೂರ್ವಾನುಮತಿಯನ್ನು ಹೈಕೋರ್ಟ್ ಎತ್ತಿ ಹಿಡಿದರೆ ಸಿದ್ದರಾಮಯ್ಯ ಅವರ ವಿರುದ್ಧ ಪ್ರಕರಣ ದಾಖಲಾಗುತ್ತದೆ. ಅಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾಗುತ್ತದೆ ಎಂಬ ವ್ಯಾಖ್ಯಾನಗಳಿವೆ.
|
5 |
+
ಸತೀಶ್ ಜಾರಕಿಹೊಳಿಯವರು ಮುಖ್ಯಮಂತ್ರಿಯಾಗಲು ತೆರೆಮರೆಯಲ್ಲಿ ಭಾರೀ ಕಸರತ್ತು ನಡೆಸುತ್ತಿದ್ದಾರೆ. ದೆಹಲಿಗೆ ಪದೇಪದೇ ಭೇಟಿ ನೀಡುತ್ತಿದ್ದು, ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ತಮ ಅಭಿಲಾಷೆಯನ್ನು ವ್ಯಕ್ತಪಡಿಸುತ್ತಿದ್ದಾರೆ. ಇದು ಅವರ ಬೆಂಬಲಿಗರಲ್ಲಿ ಮತ್ತಷ್ಟು ಭರವಸೆಗಳನ್ನು ಹುಟ್ಟುಹಾಕಿವೆ. ಇದಕ್ಕೆ ಪೂರಕ ಎಂಬಂತೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಸಂದೇಶಗಳು ಹರಿದಾಡಲಾರಂಭಿಸಿವೆ.
|
6 |
+
ಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿ ಎಂಬ ಪ್ರತ್ಯೇಕ ಗ್ರೂಪ್ಗಳೇ ಸೃಷ್ಟಿಯಾಗಿವೆ. ಖಾಸಗಿ ಮಾಧ್ಯಮವೊಂದು ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಯನ್ನು ಮುಂದಿಟ್ಟಾಗ ಸತೀಶ್ ಜಾರಕಿಹೊಳಿ ಎಲ್ಲರಿಗಿಂತ ಹೆಚ್ಚಿನ ಜನಾಭಿಪ್ರಾಯ ಪಡೆದಿದ್ದಾರೆ.
|
7 |
+
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಪರವಾಗಿ ಶೇ.25 ರಷ್ಟು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪರವಾಗಿ ಶೇ.32 ರಷ್ಟು ಅಭಿಪ್ರಾಯಗಳು ಕ್ರೂಢೀಕೃತವಾದರೆ, ಸತೀಶ್ ಜಾರಕಿಹೊಳಿ ಪರವಾಗಿ ಶೇ.43ರಷ್ಟು ಮಂದಿ ಒಲವು ತೋರಿಸಿದ್ದಾರೆ.
|
8 |
+
ಇದರ ನಡುವೆ ವಿಚಿತ್ರ ಎಂಬಂತೆ ಬಿಜೆಪಿ ನಾಯಕರ ಫೋಟೊ ಬಳಸಿ ರಜನೀಶ್ ಆಚಾರ್ಯ ಎಂಬುವರು ಸತೀಶ್ ಜಾರಕಿಹಹೊಳಿಯವರು ಮುಖ್ಯಮಂತ್ರಿಯಾದರೆ ತುಂಬು ಹೃದಯದಿಂದ ಸ್ವಾಗತಿಸುತ್ತೇವೆ ಎಂದು ಜಾಹೀರಾತು ನೀಡಿದ್ದಾರೆ.
|
9 |
+
ಗೌರಿ-ಗಣೇಶ ಹಬ್ಬದ ಶುಭಾಶಯ ತಿಳಿಸಿರುವ ಪೋಸ್ಟರ್ನಲ್ಲಿ ಮೊದಲ ಬಾರಿಗೆ ಬೆಳಗಾವಿ ಜಿಲ್ಲೆಗೆ ಸಿಎಂ ಸ್ಥಾನ, ಸತೀಶ್ ಜಾರಕಿಹೊಳಿಯವರಿಗೆ ಲಭಿಸುವುದಾದರೆ ಸ್ವಾಗತವಿದೆ ಎಂದು ಹೇಳಿರುವ ರಜನೀಶ್ ಆಚಾರ್ಯ ಅವರು ಒಂದು ಕಡೆ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಯವರ ಭಾವಚಿತ್ರ ಪ್ರಕಟಿಸಿದರೆ ಮತ್ತೊಂದು ಕಡೆ ಸತೀಶ್ ಜಾರಕಿಹೊಳಿಯವರ ಭಾವಚಿತ್ರ ಹಾಕಿದ್ದಾರೆ. ಇದು ಸಾಕಷ್ಟು ವೈರಲ್ ಆಗುತ್ತಿದೆ.ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆಗಳು ಸಾಕಷ್ಟು ವೈರಲ್ ��ಗುತ್ತಿವೆ.
|
eesanje/url_46_24_7.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಮುಡಾದಿಂದ ಒಂದೇ ದಿನ 848 ನಿವೇಶನ ಹಂಚಿಕೆಯಾಗಿರುವ ನನಗೆ ಗೊತ್ತಿಲ್ಲ : ಸಚಿವ ಭೈರತಿ ಸುರೇಶ್
|
2 |
+
' 848 :
|
3 |
+
ಮೈಸೂರು,ಸೆ.8-ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾದಿಂದ ಒಂದೇ ದಿನ 848 ನಿವೇಶನಗಳು ಹಂಚಿಕೆಯಾಗಿರುವ ಮಾಹಿತಿ ತಮಗೆ ಗೊತ್ತಿಲ್ಲ. ಈ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ತಿಳಿಸಿದರು.
|
4 |
+
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದೇ ದಿನ ಇಷ್ಟೊಂದು ನಿವೇಶನಗಳು ಹಂಚಿಕೆಯಾಗಿರುವುದು ನನಗೆ ಹೊಸ ವಿಚಾರ. ಮುಡಾ ಪ್ರಕರಣದಲ್ಲಿ ತನಿಖೆಗೆ ನ್ಯಾಯಾಂಗ ಆಯೋಗ ರಚನೆಯಾದ ಮೇಲೆ ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ. ಏನೇ ಇದ್ದರೂ ಆಯೋಗವೇ ವಿಚಾರಣೆ ನಡೆಸಬೇಕು. ವರದಿ ಬಂದ ಬಳಿಕ ತಪ್ಪಿತಸ್ಥರ ವಿರುದ್ಧ ನಮ ಸರ್ಕಾರ ಕಠಿಣ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.
|
5 |
+
2022 ರಲ್ಲಿ ಆಗಿನ ಮುಡಾ ಅಧ್ಯಕ್ಷರಾಗಿದ್ದ ರಾಜೀವ್ ಅವರು ಒಂದೇ ದಿನ 848 ನಿವೇಶನಗಳನ್ನು ಹಂಚಿಕೆ ಮಾಡಿರುವುದು ನನಗೆ ತಿಳಿದಿಲ್ಲ. ಈ ಬಗ್ಗೆ ಕಾರ್ಯದರ್ಶಿಗಳಿಗೆ ಪತ್ರ ರವಾನೆಯಾಗಿದ್ದರೆ ಅದನ್ನು ಪರಿಶೀಲಿಸಲಾಗುವುದು ಎಂದರು.ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ ಅಮಾನತಿಗೆ ಆಂತರಿಕ ವಿಚಾರಣಾ ವರದಿ ಕಾರಣ. ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರು ಸುದೀರ್ಘ ವಿಚಾರಣೆ ನಡೆಸುತ್ತಿದ್ದರು.
|
6 |
+
ಮೂಲಗಳ ಪ್ರಕಾರ, ಲಕ್ಷಾಂತರ ಪುಟಗಳಿದ್ದು, ಆ ಎಲ್ಲಾ ಪುರಾವೆಗಳನ್ನೂ ಪರಿಶೀಲಿಸಲಾಗುತ್ತಿದೆ. ಮುಡಾ ಹಗರಣವನ್ನು ಇಂಚಿಂಚಾಗಿ ಪರಿಶೀಲಿಸಲಾಗುತ್ತಿದೆ. ವರದಿ ಬಂದ ಬಳಿಕ ಹಿಂದಿನ ಆಯುಕ್ತರಾಗಿದ್ದವರೂ ಸೇರಿದಂತೆ ಹಲವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ಇದರಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.ಸಿದ್ದರಾಮಯ್ಯನವರು ಯಾವುದೇ ತಪ್ಪು ಮಾಡಿಲ್ಲ. ಹೀಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಉದ್ಭವಿಸಿಲ್ಲ. ವಿರೋಧಪಕ್ಷಗಳ ಕನಸುಗಳು ನನಸಾಗುವುದಿಲ್ಲ ಎಂದು ಭೈರತಿ ಸುರೇಶ್ ಹೇಳಿದರು.
|
7 |
+
ಪಿ.ಎನ್.ದೇಸಾಯಿ ಅವರ ಸಮಿತಿ ಮುಡಾದ ಹಗರಣವನ್ನು ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ತಾವು ಯಾವುದೇ ಹಸ್ತಕ್ಷೇಪ ನಡೆಸುವುದಿಲ್ಲ. ಯಾವುದೇ ಹೇಳಿಕೆಗಳನ್ನು ನೀಡಲು ಬಯಸುವುದಿಲ್ಲ. ಅದು ಬೇರೆಯದೇ ಸ್ವರೂಪ ಪಡೆದುಕೊಳ್ಳುತ್ತದೆ. ವಿರೋಧಪಕ್ಷಗಳು ಅದನ್ನೇ ನೆಪ ಮಾಡಿಕೊಂಡು ಟೀಕೆ ಮಾಡುತ್ತವೆ. ಅದಕ್ಕಾಗಿ ನ್ಯಾಯಾಂಗದ ವರದಿ ಬರುವವರೆಗೂ ಮುಡಾ ಹಗರಣದ ಬಗ್ಗೆ ಚರ್ಚೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.
|
8 |
+
ಫೆಬ್ರವರಿ 6 ಮತ್ತು 7 ರಂದು ನನ್ನ ಮಗನ ಮದುವೆಯಿದೆ. ಅದಕ್ಕಾಗಿ ಮೈಸೂರಿನ ಚಾಮುಂಡಿ ಹಾಗೂ ನಂಜನಗೂಡು ದೇವಸ್ಥಾನಕ್ಕೆ ಹರಕೆ ತೀರಿಸಲು ಬಂದಿದ್ದೇವೆ ಎಂದು ಹೇಳಿದರು.
|
eesanje/url_46_24_8.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಸತೀಶ್ ಜಾರಕಿಹೊಳಿ ಸಿಎಂ ಆದರೆ ಸ್ವಾಗತಿಸುತ್ತೇನೆ : ಶಾಸಕ ಲಕ್ಷ್ಮಣ ಸವದಿ
|
2 |
+
:
|
3 |
+
ಬೆಳಗಾವಿ,ಸೆ.8-ಕಾಂಗ್ರೆಸ್ನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿಯಾದರೆ ತಾವು ಸ್ವಾಗತಿಸುವುದಾಗಿ ಅಥಣಿ ಕ್ಷೇತ್ರದ ಶಾಸಕ ಲಕ್ಷ್ಮಣ ಸವದಿ ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆಯ ಯಾರೇ ಮುಖ್ಯಮಂತ್ರಿಯಾದರೂ ಅದನ್ನು ನಾನು ಸ್ವಾಗತಿಸುತ್ತೇನೆ. ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲವಿದೆ ಎಂದು ಹೇಳಿದ್ದಾರೆ.
|
4 |
+
ಬಿಜೆಪಿಯಲ್ಲಿ ಪ್ರಭಾವಿ ನಾಯಕರಾಗಿದ್ದ ಲಕ್ಷ್ಮಣ್ ಸವದಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ಗೆ ವಲಸೆ ಬಂದರು. ಗೆದ್ದ ಒಂದೇ ದಿನದಲ್ಲಿ ಕಾಂಗ್ರೆಸಿಗರು ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದರು. ಅವರು ಗೆಲುವು ಕೂಡ ಕಂಡರು. ಈಗಾಗಲೇ ಕಾಂಗ್ರೆಸ್ನಲ್ಲಿ ಹಲವು ಹಿರಿಯ ನಾಯಕರಾಗಿರುವುದರಿಂದ ಲಕ್ಷ್ಮಣ್ ಸವದಿಗೆ ಸಚಿವ ಸ್ಥಾನ ದೊರೆಯಲಿಲ್ಲ.
|
5 |
+
ಬದಲಾಗಿ ಬೆಳಗಾವಿಯಿಂದ ಸತೀಶ್ ಜಾರಕಿಹೊಳಿ ಮತ್ತು ಲಕ್ಷ್ಮೀ ಹೆಬ್ಬಾಳ್ಕರ್ ಸಂಪುಟದ ಸದಸ್ಯರಾಗಿದ್ದಾರೆ. ಈ ಕುರಿತ ಅಸಮಾಧಾನ ಲಕ್ಷ್ಮಣ್ ಸವದಿ ಅವರಲ್ಲಿ ಮಡುಗಟ್ಟಿದೆ ಎಂದು ಹೇಳಿದರು.
|
6 |
+
ಕಳೆದ ಲೋಕಸಭೆ ಚುನಾವಣೆಯಲ್ಲಿ ಸತೀಶ್ ಜಾರಕಿಹೊಳಿಯವರ ಪುತ್ರಿ ಪ್ರಿಯಾಂಕ ಕಾಂಗ್ರೆಸ್ ಅಭ್ಯರ್ಥಿಯಾದಾಗ ಬೆಳಗಾವಿಯ ಎಲ್ಲಾ ಕ್ಷೇತ್ರಗಳಲ್ಲೂ ಒಳ್ಳೆಯ ಲೀಡ್ ಬಂದಿತ್ತು. ಆದರೆ ಅಥಣಿ ಕ್ಷೇತ್ರದಲ್ಲಿ ಹಿನ್ನಡೆಯಾಗಿತ್ತು. ಈ ಬಗ್ಗೆ ಸತೀಶ್ ಜಾರಕಿಹೊಳಿ ಬಹಿರಂಗ ಹೇಳಿಕೆ ನೀಡಿ ಲಕ್ಷ್ಮಣ್ ಸವದಿ ಅವರ ವಿರುದ್ಧ ಆಕ್ರೋಶ ಹೊರಹಾಕಿದರು.
|
7 |
+
ಚುನಾವಣೆಯ ಕಾಲದಲ್ಲಿ ಡಿ.ಕೆ.ಶಿವಕುಮಾರ್ ಆಪರೇಷನ್ ಹಸ್ತ ನಡೆಸಿ ಲಕ್ಷ್ಮಣ್ ಸವದಿಯನ್ನು ಕಾಂಗ್ರೆಸ್ಗೆ ಕರೆತಂದರು. ಇದು ಸತೀಶ್ ಜಾರಕಿಹೊಳಿ ಅವರಿಗೆ ಇಷ್ಟ ಇರಲಿಲ್ಲ ಎಂಬ ಚರ್ಚೆಗಳಿವೆ. ಆ ನಂತರವೂ ಇಬ್ಬರ ನಡುವೆ ರಾಜಕೀಯವಾಗಿ ಅಷ್ಟಕ್ಕಷ್ಟೇ ಎಂಬ ವಾತಾವರಣವಿದೆ.
|
8 |
+
ಇದರ ನಡುವೆ ಸತೀಶ್ ಜಾರಕಿಹೊಳಿ ತೆರೆಮರೆಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಟವಲ್ ಹಾಕಿದ್ದಾರೆ. ಈ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಲಕ್ಷ್ಮಣ್ ಸವದಿ, ಜಿಲ್ಲೆಯಿಂದ ಯಾರೇ ಮುಖ್ಯಮಂತ್ರಿಯಾದರೂ ನನ್ನ ಬೆಂಬಲ ಇದೆ ಎಂದಿದ್ದಾರೆ.
|
eesanje/url_46_24_9.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ರೇಣುಕಾಸ್ವಾಮಿ ಕೊಲೆ ಪ್ರಕರಣ : ನಾಳೆ ದರ್ಶನ್ ಅಂಡ್ ಗ್ಯಾಂಗ್ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ..?
|
2 |
+
: .
|
3 |
+
ಬೆಂಗಳೂರು,ಸೆ.8-ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್ ಮತ್ತು ಸಂಗಡಿಗರು ನಾಳೆ ಜಾಮೀನಿಗಾಗಿ ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ.ಕೊಲೆ ಪ್ರಕರಣದ ತನಿಖೆ ಬಹುತೇಕ ಪೂರ್ಣಗೊಂಡಿದ್ದು, ಪೊಲೀಸರು ಈಗಾಗಲೇ ನಗರದ 24 ಎಸಿಎಂಎಂ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದಾರೆ.
|
4 |
+
ಕಳೆದ ಮೂರು ತಿಂಗಳಿನಿಂದಲೂ ಜೈಲಿನಲ್ಲಿರುವ ದರ್ಶನ್, ಈವರೆಗೂ ಜಾಮೀನಿಗಾಗಿ ಅರ್ಜಿ ಸಲ್ಲಿಸಿರಲಿಲ್ಲ. ದೋಷಾರೋಪಣ ಪಟ್ಟಿ ಸಲ್ಲಿಕೆಯ ಬಳಿಕ ಜಾಮೀನು ಅರ್ಜಿಯ ಬಗ್ಗೆ ಪರಿಶೀಲನೆ ನಡೆಸುವುದಾಗಿ ದರ್ಶನ್ ಪರ ವಕೀಲರು ಹೇಳಿಕೆ ನೀಡಿದ್ದರು. ಕಳೆದ ಗುರುವಾರ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಕೆಯಾಗಿದೆ.
|
5 |
+
ಹೀಗಾಗಿ ದರ್ಶನ್ ಹಾಗೂ ಇತರ ಆರೋಪಿಗಳ ಪರ ವಕೀಲರು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದೆ. ದೋಷಾರೋಪಣ ಪಟ್ಟಿ ಸಲ್ಲಿಕೆಗೆ ಮುನ್ನ ಜಾಮೀನು ಅರ್ಜಿ ಸಲ್ಲಿಕೆಯಾದರೆ ಆರೋಪಿಗಳು ಪ್ರಭಾವಿಗಳಾಗಿದ್ದು, ಸಾಕ್ಷಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಅಭಿಯೋಜಕರು ವಾದಿಸಿ ಜಾಮೀನಿಗೆ ಅಡ್ಡಿಪಡಿಸುವ ಸಾಧ್ಯತೆ ಇತ್ತು.
|
6 |
+
ಈಗ ತನಿಖೆ ಮುಗಿದಿದ್ದು, ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇದೆ. ಈ ಹಂತದಲ್ಲಿ ಜಾಮೀನು ಅರ್ಜಿ ಸಲ್ಲಿಸಿದರೆ ಬಹುತೇಕ ಮಾನ್ಯಗೊಳ್ಳುವ ನಿರೀಕ್ಷೆಗಳಿವೆ. ಆದರೆ ದರ್ಶನ್ರ ನಡೆ ಕುತೂಹಲ ಕೆರಳಿಸಿದ್ದು, ಜಾಮೀನಿಗೆ ಅರ್ಜಿ ಸಲ್ಲಿಸುತ್ತಾರೋ, ಇಲ್ಲವೋ ಎಂಬ ಕುತೂಹಲ ಹೆಚ್ಚಾಗಿದೆ.ಪ್ರಕರಣದಲ್ಲಿ ಬಂಧಿತರಾಗಿದ್ದ 17 ಮಂದಿ ಆರೋಪಿಗಳ ಪೈಕಿ ಕೆಲವರು ತುಮಕೂರು ಜೈಲಿನಲ್ಲಿದ್ದರೆ, ಇನ್ನು ಉಳಿದವರು ಪರಪ್ಪನ ಅಗ್ರಹಾರದ ಕಾರಾಗೃಹದಲ್ಲಿದ್ದರು.
|
7 |
+
ಜೈಲಿನಲ್ಲಿ ರೌಡಿಶೀಟರ್ಗಳು ರಾಜಾತಿಥ್ಯ ನೀಡಿದ ಹಿನ್ನೆಲೆಯಲ್ಲಿ ತೀವ್ರ ವಿವಾದ ಸೃಷ್ಟಿಯಾಗಿ ದರ್ಶನ್ನನ್ನು ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು. ಅದೇ ರೀತಿ ಕೆಲವು ಆರೋಪಿಗಳನ್ನು ಶಿವಮೊಗ್ಗ, ಧಾರವಾಡ, ಮೈಸೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ವರ್ಗಾವಣೆ ಮಾಡಲಾಗಿದೆ.ಆರೋಪಿಗಳ ಪೈಕಿ ಕೆಲವರ ಕುಟುಂಬದ ಹಿನ್ನೆಲೆ ತೀವ್ರ ಆರ್ಥಿಕ ಮುಗ್ಗಟ್ಟಿನಿಂದ ಬಳಲುತ್ತಿದ್ದ ವಕೀಲರಿಗೆ ಶುಲ್ಕ ಪಾವತಿಸುವ ಪರಿಸ್ಥಿತಿಯಲ್ಲಿಲ್ಲ ಎನ್ನಲಾಗಿದೆ. ಹೀಗಾಗಿ ಅವರಿಗೆಲ್ಲಾ ದರ್ಶನ್ರೇ ವಕೀಲರ ಶುಲ್ಕ ಪಾವತಿಸಬೇಕಿದೆ ಎಂದು ಹೇಳಲಾಗುತ್ತಿದೆ.
|
8 |
+
ದರ್ಶನ್ ಖ್ಯಾತ ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸುವ ತಯಾರಿಯಲ್ಲಿದ್ದರು. ಆದರೆ ಶುಲ್ಕ ದುಬಾರಿಯಾಗಿದ್ದರಿಂದಾಗಿ ಖ್ಯಾತ ವಕೀಲರ ಕಾನೂನು ನೆರವು ಪಡೆಯುವ ಇರಾದೆಯಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.ನಾಳೆ ದರ್ಶನ್ ಹಾಗೂ ಇತರ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾ��ಗೊಳ್ಳುತ್ತದೆ.
|
9 |
+
ಹೀಗಾಗಿ ಬೇರೆ ವಕೀಲರ ಮೂಲಕ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆಗಳಿವೆ. ಈ ನಡುವೆ ಪ್ರಕರಣದ ಮೊದಲ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿ ಸಲ್ಲಿಸಿದ್ದರು. ಕೆಳ ಹಂತದ ನ್ಯಾಯಾಲಯ ಅದನ್ನು ತಿರಸ್ಕರಿಸಿದೆ. ಹಿರಿಯ ವಕೀಲ ಟಾಮಿ ಸಬಾಸ್ಟೀನ್ ಮೂಲಕ ಪವಿತ್ರಾಗೌಡ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನಾಳೆ ಪವಿತ್ರಾಗೌಡ ಅವರ ಅರ್ಜಿ ವಿಚಾರಣೆಗೊಳಗಾಗುವ ಸಾಧ್ಯತೆ ಇದೆ. ದರ್ಶನ್ ಜಾಮೀನಿಗಾಗಿ ಅರ್ಜಿ ಸಲ್ಲಿಸುತ್ತಾರೊ ಅಥವಾ ವಿಚಾರಣೆ ಪೂರ್ಣಗೊಳ್ಳುವವರೆಗೂ ಕಾಯುತ್ತಾರೋ ಎಂಬ ಕುತೂಹಲಗಳು ಹೆಚ್ಚಾಗಿವೆ.
|
eesanje/url_46_250_1.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯಗೆ ತಾಕತ್ತಿದ್ದರೆ ಕಾಂತರಾಜ್ ವರದಿ ಸ್ವೀಕರಿಸಲಿ : ಹೆಚ್ಡಿಕೆ ಸವಾಲ್
|
2 |
+
ಬೆಂಗಳೂರು,ಜ.30- ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ಕಾಂತರಾಜ್ ವರದಿಯನ್ನು ತಾಕತ್ತಿದ್ದರೆ ಸ್ವೀಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂತರಾಜ್ ವರದಿ ಅತ್ಯುತ್ತಮವಾಗಿದ್ದರೆ ಸ್ವೀಕರಿಸಿ. ಆಡಳಿತ ಪಕ್ಷದವರೇ ವರದಿ ವೈಜ್ಞಾನಿಕವಾಗಿಲ್ಲ ಎಂದಿದ್ದಾರೆ.
|
3 |
+
ಮಾತೆತ್ತಿದ್ದರೆ ಕುಮಾರಸ್ವಾಮಿಯವರು ವರದಿ ಸ್ವೀಕರಿಸಿಲ್ಲ ಎಂದು ಆರೋಪಿಸುವ ಮುಖ್ಯಮಂತ್ರಿಗಳು ಅಧಿಕಾರಕ್ಕೆ ಬಂದು ವರ್ಷವಾಗುತ್ತಿದ್ದರೂ ಇನ್ನು ಏಕೆ ತಾವು ವರದಿ ಸ್ವೀಕರಿಸಿಲ್ಲ ಎಂದು ಪ್ರಶ್ನಿಸಿದರು. ಆಯೋಗದ ಸದಸ್ಯ ಕಾರ್ಯದರ್ಶಿ ಸಹಿ ಹಾಕದ ವರದಿಯನ್ನು ಸ್ವೀಕರಿಸಬಹುದೇ ಎಂದು ಪ್ರಶ್ನಿಸಿದ ಅವರು, ಎಲ್ಲ ಸಮುದಾಯದ ಬಡ ಕುಟುಂಬಗಳಿಗೆ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ನೆರವಾಗುವುದಾದರೆ ನಮ್ಮ ಪಕ್ಷ ಎಲ್ಲ ರೀತಿಯ ಸಹಕಾರ ಕೊಡಲಿದೆ. ಪ್ರಾಮಾಣಿಕವಾಗಿ ಅನುಷ್ಠಾನ ಮಾಡುವುದಾದರೆ ಷರತ್ತು ರಹಿತ ಬೆಂಬಲ ಕೊಡುತ್ತೇವೆ. ನೀವು ಬರೆಸಿರುವ ವರದಿ( ಮುಖ್ಯಮಂತ್ರಿ) ಎಂದು ಆರೋಪಿಸಿದರು.
|
4 |
+
5 ಟ್ರಿಲಿಯನ್ ಡಾಲರ್ ಆರ್ಥಿಕತೆ ಅನ್ನೊದು ಜುಮ್ಲಾ : ಪ್ರಿಯಾಂಕಾ
|
5 |
+
ಶೋಷಿತ ವರ್ಗಗಳ ಅನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ರಾಜಕೀಯಕ್ಕೆ ಬಂದು 35 ವರ್ಷಕ್ಕೂ ಹೆಚ್ಚಾಗಿದೆ. ಅಂದಿನಿಂದ ಇಂದಿನವರೆಗೂ ಅವರಿಗೆ ಏಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿಲ್ಲ ಎಂದು ಪ್ರಶ್ನಿಸಿದರು. ಬಿಹಾರದಲ್ಲಿ 9ನೇ ಬಾರಿ ಮುಖ್ಯಮಂತ್ರಿಯಾಗಿ ನಿತೀಶ್ಕುಮಾರ್ ಅಧಿಕಾರ ಸ್ವೀಕಾರ ಮಾಡಿರುವುದು ದಾಖಲೆಯಾಗಿದೆ.
|
6 |
+
ಇಂಡಿ ಒಕ್ಕೂಟದಿಂದ ನಿತೀಶ್ಕುಮಾರ್ ಹಾಗೂ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕಾಂಗ್ರೆಸ್ನಿಂದ ಹೊರಬಂದು ಸಹವಾಸವೇ ಬೇಡ ಎಂದು ದೂರ ಸರಿದಿದ್ದಾರೆ ಎಂದರು. ರಾಮಮಂದಿರ ನಿರ್ಮಾಣಕ್ಕೆ ಜನರಿಂದ ಸಂಗ್ರಹಿಸಿದ ದೇಣಿಗೆಯ ವಿಚಾರವನ್ನು ಜನರ ಮುಂದಿಡಿ ಎಂದು ನಾನು ಹೇಳಿರುವುದು ನಿಜ ಎಂದ ಅವರು, ಸರ್ಕಾರದ 5 ಗ್ಯಾರಂಟಿಗಳಿಗೆ ಜನರ ತೆರಿಗೆ ಬಳಸಲಾಗುತ್ತಿದೆ ಹೊರತು ಕಾಂಗ್ರೆಸ್ನ ಹಣ ಬಳಸಲಾಗುತ್ತಿಲ್ಲ ಎಂದು ಆಕ್ಷೇಪಿಸಿದರು. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದರೂ ಒಂದು ವೇಳೆ ಅವರು ಕಾನೂನು ಬಾಹಿರ ಚಟುವಟಿಕೆ ಮಾಡಿದರೆ ಅದಕ್ಕೆ ನನ್ನ ಬೆಂಬಲ ಇಲ್ಲ ಎಂದು ಕುಮಾರಸ್ವಾಮಿ ಹೇಳಿದರು.
|
eesanje/url_46_250_10.txt
ADDED
@@ -0,0 +1,12 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ರಾಜ್ಯಾದ್ಯಂತ ವ್ಯಾಪಿಸಿದ ಹನುಮ ಧ್ವಜದ ಕಿಚ್ಚು
|
2 |
+
ಬೆಂಗಳೂರು,ಜ.29- ಮಂಡ್ಯ ಜಿಲ್ಲೆ ಕೆರೆಗೋಡು ಗ್ರಾಮದ ಹನುಮಧ್ವಜ ತೆರವುಗೊಳಿಸಿದ ಪ್ರಕರಣದ ಕಿಚ್ಚು ರಾಜ್ಯಾದ್ಯಂತ ವ್ಯಾಪಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಬೀದಿಗಿಳಿದು ಹೋರಾಟ ಮಾಡುತ್ತಿವೆ. ರಾಜಧಾನಿ ಬೆಂಗಳೂರಿನಲ್ಲಿ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆದರೆ ಅತ್ತ ಮಂಡ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಯಕತ್ವದಲ್ಲಿ ಜೆಡಿಎಸ್ ಕೂಡ ಹೋರಾಟಕ್ಕೆ ಧುಮುಕಿದ್ದಾರೆ.
|
3 |
+
ಕೇವಲ ಬೆಂಗಳೂರು ಮತ್ತು ಮಂಡ್ಯವಲ್ಲದೆ ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲೂ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳಾದ ಭಜರಂಗದಳ, ವಿಶ್ವ ಹಿಂದು ಪರಿಷತ್ ಸೇರಿದಂತೆ ಮತ್ತಿತರರು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ವಾಕ್ ಪ್ರಹಾರ ನಡೆಸಿದ್ದಾರೆ.
|
4 |
+
ಬೆಳಗ್ಗೆ ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಆರ್.ಅಶೋಕ್, ವಿಧಾನಪರಿಷತ್ತಿನ ಸದಸ್ಯರಾದ ಡಾ.ತೇಜಸ್ವಿನಿ ಗೌಡ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ, ಜನಪ್ರತಿನಿಧಿಗಳು, ಮಾಜಿ ಶಾಸಕರು, ನಗರಪಾಲಿಕೆ ಮಾಜಿ ಸದಸ್ಯರು, ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.
|
5 |
+
: 7 ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿ : ಶಂತನೂ ಠಾಕೂರ್
|
6 |
+
ಜೈ ಶ್ರೀರಾಮ್, ಜೈಜೈ ಶ್ರೀರಾಮ್, ಹನುಮಾನ್ ಕೀ ಜೈ, ಹಿಂದೂ ವಿರೋಧಿ ಸರಕಾರಕ್ಕೆ ಕ್ಕಾರ ಮೊದಲಾದ ಘೋಷಣೆಗಳನ್ನು ಕೂಗಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದರು.
|
7 |
+
ಇನ್ನೊಂದೆಡೆ ಮಂಡ್ಯದ ಕೆರಗೋಡಿನಲ್ಲಿ ಪ್ರತಿಭಟನೆ ಕಾವು ಹೆಚ್ಚಾಗಿತ್ತು. ಮಾಜಿ ಸಚಿವ ಸಿ.ಟಿ.ರವಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.ಇಂದಿನ ಪ್ರತಿಭಟನೆಗೆ ಜೆಡಿಎಸ್ ಕೂಡ ಕೈ ಜೋಡಿಸಿದ್ದು ವಿಶೇಷವಾಗಿತ್ತು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕ ಎಚ್.ಟಿ.ಮಂಜುನಾಥ್, ಮಾಜಿ ಶಾಸಕರಾದ ಸುರೇಶ್ ಗೌಡ, ರವೀಂದ್ರ ಶ್ರೀಕಂಠಯ್ಯ, ಡಾ.ಅನ್ನದಾನಿ, ತಮ್ಮಣ್ಣ, ಜನಾರ್ದನ ರೆಡ್ಡಿ, ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
|
8 |
+
ಕೆರಗೋಡು ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಅಲ್ಲಿಂದ ಮಂಡ್ಯ ಜಿಲ್ಲಾಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ ಪೊಲೀಸರು ಇದಕ್ಕೆ ಅವಕಾಶ ಕೊಡಲಿಲ್ಲ. 15ಕಿ.ಮೀ ಸಾಗಲಿರುವ ಪಾದಯಾತ್ರೆ ಹುಲಿವಾನ, ಸಾತನೂರು, ಚಿಕ್ಕಮಂಡ್ಯ ಮಾರ್ಗವಾಗಿ ಮಂಡ್ಯದ ಶ್ರೀಕಾಳಿಕಾಂ�� ದೇವಾಲಯ ಪ್ರವೇಶಿಸಲಿದೆ. ಅಲ್ಲಿಂದ ಡಿಸಿ ಕಚೇರಿವರೆಗೆ ಪಾದಯಾತ್ರೆ ಮುಂದುವರಿಯಲಿದೆ. ಡಿ.ಸಿ ಕಚೇರಿಗೆ ಮುತ್ತಿಗೆ ಹಾಕಿ ಹನುಮ ಧ್ವಜ ಪುನರ್ ಸ್ಥಾಪನೆಗೆ ಆಗ್ರಹಿಸಲಾಗುತ್ತದೆ.
|
9 |
+
ಮತ್ತು ಜನರನ್ನು ಪ್ರಚೋದಿಸುತ್ತಿವೆ : ಸಿಎಂ ಸಿದ್ದರಾಮಯ್ಯ
|
10 |
+
ಕೆರಗೋಡು ಗ್ರಾಮದಲ್ಲಿ ಬಿಗುವಿನ ವಾತಾವರಣವಿತ್ತು. ಭಾರೀ ಪ್ರಮಾಣದಲ್ಲಿ ಜಮಾಯಿಸಿದ್ದ ಜೈಶ್ರೀರಾಮ್ ಘೋಷಣೆಗಳನ್ನು ಕೂಗಿ ನಮ್ಮನ್ನು ಬಂಧಿಸಿ ಎಂದು ಸರ್ಕಾರದ ವಿರುದ್ಧ ಕ್ಕಾರ ಕೂಗಿದರು.
|
11 |
+
400ಕ್ಕೂ ಹೆಚ್ಚು ಪೆÇಲೀಸರ ನಿಯೋಜನೆ:ಪಾದಯಾತ್ರೆ ವೇಳೆ ಅಹಿತಕರ ಘಟನೆ ನಡೆಯದಂತೆ ಖಾಕಿ ಕಟ್ಟೆಚ್ಚರ ವಹಿಸಿದೆ. ಕೆರಗೋಡು, ಪಾದಯಾತ್ರೆ ಮಾರ್ಗ, ಡಿಸಿ ಕಚೇರಿ ಬಳಿ ಬಿಗಿ ಭದ್ರತೆ ನಿಯೋಜಿಸಲಾಗಿತ್ತು. ಮಂಡ್ಯ ಎಸ್ಪಿ ಎನ್.ಯತೀಶ್ ನೇತೃತ್ವದಲ್ಲಿ ಬಂದೋಬಸ್ತ್ ನಿಯೋಜಿಸಲಾಗಿದ್ದು, ಎಸ್ಪಿ, ಎಎಸ್ಪಿ, ಇನ್ಸ್ಪೆಕ್ಟರ್ ಸೇರಿ 400ಕ್ಕೂ ಹೆಚ್ಚು ಪೊಲೀಸರ ವ್ಯವಸ್ಥೆ ಕಲ್ಪಿಸಲಾಗಿತ್ತು.
|
12 |
+
ಏನಿದು ಪ್ರಕರಣ:ಮಂಡ್ಯ ತಾಲ್ಲೂಕಿನ ಕೆರಗೋಡು ಗ್ರಾಮದ ಗೌರಿಶಂಕರ ಸೇವಾ ಟ್ರಸ್ಟ್ನವರು ಕೆರಗೋಡು ರಂಗಮಂದಿರದ ಆವರಣದಲ್ಲಿ ಧ್ವಜಸ್ತಂಭದಲ್ಲಿ ಹನುಮ ಧ್ವಜವನ್ನು ಕಳೆದ 22ರಂದು ಹಾಕಲಾಗಿತ್ತು. ಈ ಮೊದಲು ಇಲ್ಲಿ ತ್ರಿವರ್ಣ ಧ್ವಜವನ್ನು ಹಾಕುವುದಾಗಿ ಗ್ರಾಮಪಂಚಾಯ್ತಿ ಷರತ್ತುಗಳಿಗೆ ಬದ್ದರಾಗುತ್ತೇವೆ ಎಂದು ಟ್ರಸ್ ಮುಚ್ಚಳಿಕೆ ಬರೆದುಕೊಟ್ಟಿತ್ತು. ಆದರೆ ಏಕಾಏಕಿ ಹನುಮಧ್ವಜ ಹಾರಿಸಿದ್ದು ವಿವಾದಕ್ಕೆ ಕಾರಣವಾಯಿತು. ನಿಯಮಗಳನ್ನು ಉಲ್ಲಂಘಿಸಿದ ಹಿನ್ನಲೆಯಲ್ಲಿ ಎರಡು ದಿನಗಳ ಹಿಂದೆ ಜಿಲ್ಲಾಡಳಿತ ಹನುಮ ಧ್ವಜವನ್ನು ತೆರವುಗೊಳಿಸಿದ್ದು, ವಿವಾದದ ಕಿಡಿಗೆ ತುಪ್ಪ ಸುರಿವಂತೆ ಮಾಡಿತ್ತು.
|
eesanje/url_46_250_11.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಮತ್ತು ಜನರನ್ನು ಪ್ರಚೋದಿಸುತ್ತಿವೆ : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು,ಜ.29- ಮಂಡ್ಯ ಜಿಲ್ಲೆಯ ಕೆರಗೋಡಿನಲ್ಲಿ ಬಿಜೆಪಿ ಜನರನ್ನು ಪ್ರಚೋದನೆಗೊಳಿಸುತ್ತಿರುವುದು ಯಾವ ಕಾರಣಕ್ಕೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮತ್ತು ಆರ್ಎಸ್ಎಸ್ ತಮ್ಮ ಅಜೆಂಡಾವನ್ನು ಜಾರಿಗೆ ತರಲು ಅನಗತ್ಯವಾಗಿ ಜನರನ್ನು ಪ್ರಚೋದಿಸುತ್ತಿವೆ ಎಂದು ಆರೋಪಿಸಿದರು.
|
3 |
+
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿರೋಧಪಕ್ಷಗಳು ಜನರನ್ನು ಪ್ರಚೋದಿಸುತ್ತಿವೆ. ಕೆರಗೋಡಿನಲ್ಲಿ ರಾಷ್ಟ್ರ ಅಥವಾ ರಾಜ್ಯಧ್ವಜ ಹಾಕುತ್ತೇವೆಂದು ಅನುಮತಿ ಪಡೆದಿದ್ದರು. ಅದರ ನಿಯಮ ಉಲ್ಲಂಘನೆ ಮಾಡಿದ್ದರಿಂದಾಗಿ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಬೇಕಾಯಿತು. ನಾಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಧ್ವಜಾರೋಹಣ ಮಾಡುತ್ತೇವೆ ಎಂದರೆ ಒಪ್ಪಿಕೊಳ್ಳಲಾಗುವುದಿಲ್ಲ ಎಂದು ಹೇಳಿದರು.
|
4 |
+
ಯಾವ ಬಾವುಟ ಹಾರಿಸುತ್ತೇವೆ ಎಂದು ಅನುಮತಿ ಪಡೆದಿದ್ದಾರೆಯೋ ಅದನ್ನು ಹಾರಿಸಲು ತಮ್ಮ ಆಕ್ಷೇಪ ಇಲ್ಲ. ಯಾವುದೇ ಧರ್ಮ, ಜಾತಿಯ ಬಾವುಟಗಳಿಗೂ ತಮ್ಮ ವಿರೋಧವಿಲ್ಲ ಎಂದು ತಿಳಿಸಿದರು. ಚುನಾವಣೆ ಹೊರತುಪಡಿಸಿದರೆ ಇದರ ಹಿಂದೆ ಬೇರೆ ಯಾವ ಕಾರಣಗಳಿಲ್ಲ. ನನ್ನ ವಿರುದ್ಧ ಆರೋಪ ಮಾಡಲು ವಿರೋಧಪಕ್ಷದವರಿಗೆ ಬೇರೆ ಕಾರಣಗಳು ಸಿಕ್ಕಿಲ್ಲ. ಹಾಗಾಗಿ ಹಿಂದೂ ವಿರೋ ಎಂದು ಟೀಕೆ ಮಾಡುತ್ತಾರೆ.
|
5 |
+
ಎಲೋನ್ ಮಸ್ಕ್ ಹಿಂದಿಕ್ಕಿ ವಿಶ್ವದ ಶ್ರೀಮಂತ ವ್ಯಕ್ತಿಯಾದ ಅರ್ನಾಲ್ಟ್
|
6 |
+
ನಾನೊಬ್ಬ ಹಿಂದು. ನಾನು ಎಲ್ಲಾ ಜನರನ್ನೂ ಮತ್ತು ಎಲ್ಲಾ ಧರ್ಮವನ್ನೂ ಪ್ರೀತಿಸುತ್ತೇನೆ ಎಂದರು.ಸಂವಿಧಾನದಲ್ಲಿ ಜಾತ್ಯತೀತ ಸಿದ್ಧಾಂತಗಳನ್ನು ಪ್ರತಿಪಾದಿಸಲಾಗಿದೆ. ಜಾತ್ಯತೀತತೆ ಎಂದರೆ ಸಹಬಾಳ್ವೆ, ಸಹಿಷ್ಣುತೆ. ಅದರಲ್ಲಿ ನಾವು ನಂಬಿಕೆ ಹೊಂದಿದ್ದೇವೆ ಎಂದು ಹೇಳಿದರು.
|
eesanje/url_46_250_12.txt
ADDED
@@ -0,0 +1,10 @@
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ : ಸಚಿವ ಖರ್ಗೆ ಕಿಡಿ
|
2 |
+
ಬೆಂಗಳೂರು,ಜ.29- ಇಷ್ಟು ದಿನ ಕರಾವಳಿಯನ್ನು ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದ ಬಿಜೆಪಿ ಹಾಗೂ ಸಂಘ ಪರಿವಾರ ಈಗ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದೆ. ಸಮಾಜ ಶಾಂತಿಯುತವಾಗಿದ್ದರೆ ಬಿಜೆಪಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ ಎನಿಸುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.
|
3 |
+
ತಮ್ಮ ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಆಕ್ರೋಶ ಹೊರಹಾಕಿರುವ ಅವರು, ಮಂಡ್ಯದಲ್ಲಿ ಬೆಂಕಿ ಹತ್ತಿಸಿ ಆ ಬೆಂಕಿಯಲ್ಲಿ ರಾಜಕೀಯದ ಚಳಿ ಕಾಯಿಸಿಕೊಳ್ಳುತ್ತಿರುವ ಬಿಜೆಪಿ ನಾಯಕರು ಅತ್ಯಂತ ಕೀಳು ಮಟ್ಟಕ್ಕೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.
|
4 |
+
ವಿರೋಧ ಪಕ್ಷದ ನಾಯಕನೆಂದರೆ ಘನತೆಯುಕ್ತ ಸ್ಥಾನ, ಆ ಸ್ಥಾನದ ಗೌರವವನ್ನು ಮಣ್ಣುಪಾಲು ಮಾಡುತ್ತಿರುವ ಆರ್. ಅಶೋಕ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಗಮನಕ್ಕೆ ಕೆಲವು ವಿಚಾರಗಳನ್ನು ತರಬಯಸುವುದಾಗಿ ಹೇಳಿದ್ದಾರೆ. 2023 ರ ಡಿಸೆಂಬರ್ 23 ರಂದು ಮಂಡ್ಯ ಜಿಲ್ಲೆಯ ಕೆರೆಗೋಡು ಗ್ರಾಮದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಮಾತ್ರ ಹಾರಿಸುತ್ತೇವೆ ಎಂದು ಶ್ರೀ ಗೌರಿಶಂಕರ ಸೇವಾ ಟ್ರಸ್ಟ್ನವರು ಧ್ವಜ ಸ್ಥಂಭಕ್ಕೆ ಅನುಮತಿ ಕೇಳಿದ್ದಾರೆ.
|
5 |
+
2024ರ ಜನವರಿ 17 ರಂದು ಧ್ವಜ ಸ್ಥಂಭದಲ್ಲಿ ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜವನ್ನು ಬಿಟ್ಟು ಇನ್ನಿತರ ಯಾವುದೇ ರಾಜಕೀಯ, ಧಾರ್ಮಿಕ ಧ್ವಜವವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟು ಸಹಿ ಮಾಡಿದ್ದಾರೆ. 2024ರ ಜನವರಿ 18 ರಂದು ಕೆರೆಗೋಡು ಗ್ರಾಮ ಪಂಚಾಯಿತಿಯ ಅಧಿಕಾರಿಗಳು ರಾಷ್ಟ್ರ ಧ್ವಜ ಹಾಗೂ ನಾಡ ಧ್ವಜಾರೋಹಣಕ್ಕೆ ಮಾತ್ರ ಷರತ್ತುಗಳೊಂದಿಗೆ ಅನುಮತಿ ಪತ್ರ ನೀಡಿದ್ದಾರೆ. ಧ್ವಜಾರೋಹಣಕ್ಕೆ ಸಂಬಂಧಿಸಿದಂತೆ ಸರ್ಕಾರ ಮಾಡುವ ಮಾರ್ಪಾಡುಗಳಿಗೆ ಬದ್ಧರಾಗಿರಬೇಕೆಂದು ತಿಳಿಸಲಾಗಿದೆ.
|
6 |
+
ಯಾವುದೇ ಗಲಭೆಗಳಿಗೆ ಅವಕಾಶ ಮಾಡಿಕೊಡದಂತೆ ಷರತ್ತು ವಿಸಲಾಗಿದೆ. ಧ್ವಜಾರೋಹಣ ಮಾಡುವ 6-7 ದಿನ ಮುಂಚಿತವಾಗಿ ಗ್ರಾಮ ಪಂಚಾಯಿತಿ ಹಾಗೂ ಪೊಲೀಸರಿಗೆ ತಿಳಿಸುವಂತೆ ಸೂಚಿಸಲಾಗಿದೆ ಎಂದು ವಿವರಿಸಿದ್ದಾರೆ. ರಾಷ್ಟ್ರ ಧ್ವಜದ ಬದಲು ಏಕಾಏಕಿ ಭಾಗವಾಧ್ವಜ ಹಾರಿಸುವ ಷಡ್ಯಂತ್ರ ರೂಪಿಸಿದ್ದು ಯಾರು? ಎಂಬ ಪ್ರಶ್ನೆಗೆ ಬಿಜೆಪಿ ಉತ್ತರಿಸಲೇಬೇಕಿದೆ.
|
7 |
+
ಪೊಲೀಸರಿಗೆ ಶರಣಾದ ನಕ್ಸಲರು
|
8 |
+
ಅನುಮತಿ ಪತ್ರದ ಷರತ್ತುಗಳನ್ನು ಉಲ್ಲಂಘಿಸಲು ಪ್ರೇರೇಪಿಸಿದ್ದು ಯಾರು? ಬಿಜೆಪಿ ಅದೆಷ್ಟು ದಿನಗಳಿಂದ ಶಾಂತಿ ಕೆಡಿಸುವ ಸಂಚು ರೂಪಿಸಿತ್ತು? ಕಾನೂನು, ನೀತಿ ನಿಯಮಗಳೇನು ಬಿಜೆಪಿ ಕಾಲ ಕೆಳಗಿನ ಕಸದಂತೆ ನೋಡುವುದೇಕೆ? ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ ಆರ್ಎಸ್ಎಸ್ ಹೇಳಿಕೊಟ್ಟ ಪಾಠದಂತೆ ಬಿಜೆಪಿಯೂ ತಿರಂಗಾ ಕಂಡರೆ ಉರಿದು ಬೀಳುತ್ತಿದೆ, ರಾಷ್ಟ್ರ ಧ��ವಜಕ್ಕೆ ಕೈ ಮುಗಿಯುವ ಬದಲು ಕೆಂಡ ಕಾರುತ್ತಿದೆ ಎಂದು ಆರೋಪಿಸಿದ್ದಾರೆ.
|
9 |
+
ಬಿ.ವೈ.ವಿಜಯೇಂದ್ರ ಹಾಗೂ ಆರ್.ಅಶೋಕ್ರವರು ಸರ್ಕಾರ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಆ ಧ್ವಜ ಸ್ಥಂಭದ ಉದ್ದೇಶವನ್ನು ಈಡೇರಿಸಿದೆ, ಹೀಗಿದ್ದೂ ನಿಮಗೆ ಇಷ್ಟೊಂದು ಉರಿ, ತಾಪವೇಕೆ ಎಂದು ಲೇವಡಿ ಮಾಡಿದ್ದಾರೆ.
|
10 |
+
ರಾಷ್ಟ್ರ ಧ್ವಜವನ್ನು ದ್ವೇಷಿಸುವ ಮೂಲಕ ಬಿಜೆಪಿಗರು ತಮಗೆ ತಾವೇ ದೇಶದ್ರೋಹಿಗಳು ಎಂದು ಸರ್ಟಿಫಿಕೇಟ್ ಕೊಟ್ಟುಕೊಂಡಿದ್ದಾರೆ. ಬಿಜೆಪಿಗರಿಗೆ ದೇಶದ ಧ್ವಜ, ದೇಶದ ಸಂವಿಧಾನ, ದೇಶದ ಐಕ್ಯತೆ ಇಷ್ಟವಿಲ್ಲವೆಂದರೆ ಅವರ ಪ್ರೀತಿಪಾತ್ರವಾದ ಪಾಕಿಸ್ತಾನಕ್ಕೆ ಹೋಗಲಿ. ಬಿಜೆಪಿಯ ಯಾವುದೇ ತಂತ್ರ, ಕುತಂತ್ರಗಳಿಗೆ ನಾವು ಬಗ್ಗುವುದಿಲ್ಲ, ಬಗ್ಗುಬಡಿಯುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
|
eesanje/url_46_250_2.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಗೋಡ್ಸೆ ವಂಶಸ್ಥರಿಂದ ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ : ಸಿಎಂ ಸಿದ್ದರಾಮಯ್ಯ
|
2 |
+
ಬೆಂಗಳೂರು,ಜ.30- ಮಹಾತ್ಮ ಗಾಂಧಿ ಹಂತಕ ಗೋಡ್ಸೆ ವಂಶಸ್ಥರು ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದರು. ವಿಧಾನಸೌಧದಲ್ಲಿ ಮಹಾತ್ಮಗಾಂಧಿಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಂತಿ ಕದಡುವ ಪ್ರಯತ್ನವನ್ನು ನಾವು ದಿನನಿತ್ಯ ನೋಡುತ್ತಿದ್ದೇವೆ. ಮನುಷ್ಯ ಮನುಷ್ಯರ ನಡುವೆ, ಧರ್ಮ-ಜಾತಿಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
|
3 |
+
ಸಮಾಜದಲ್ಲಿ ಶಾಂತಿ ನೆಲೆಸಬೇಕು. ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸ, ಭ್ರಾತೃತ್ವದಿಂದ ಒಂದೇ ತಾಯಿ ಮಕ್ಕಳಂತೆ ಬದುಕಬೇಕು. ಪರಸ್ಪರ ದ್ವೇಷಿಸಬಾರದು ಎಂಬುದು ಗಾಂಧೀಜಿಯವರ ಆಶಯವಾಗಿತ್ತು ಎಂದು ಹೇಳಿದರು.ಎಲ್ಲ ಜಾತಿ-ಧರ್ಮದವರು ಸೌಹಾರ್ದತೆಯಿಂದ ಬಾಳಬೇಕೆಂಬ ಕನಸನ್ನು ಕಂಡಿದ್ದ ಮಹಾತ್ಮಾ ಗಾಂಧೀಜಿಯವರು ಎಲ್ಲರನ್ನೂ ಸಮಾನವಾಗಿ ಕಾಣುವ, ಎಲ್ಲರಿಗೂ ನ್ಯಾಯವನ್ನು ಒದಗಿಸುವುದೇ ಅವರ ರಾಮರಾಜ್ಯದ ಪರಿಕಲ್ಪನೆ ಎಂದರು.
|
4 |
+
ದ್ವೇಷದ ಬಿರುಗಾಳಿಯಲ್ಲಿ ಸತ್ಯದ ಜ್ವಾಲೆ ನಂದಿಸಲು ಬಿಡಬಾರದು : ಕಾಂಗ್ರೆಸ್
|
5 |
+
ಮಹಾತ್ಮಾ ಗಾಂಧೀಜಿಯವರು 1948ರ ಜನವರಿ 30 ರಂದು ಗೋಡ್ಸೆಯವರ ಗುಂಡಿಗೆ ಬಲಿಯಾಗಿ ಹುತಾತ್ಮರಾದ ದಿನ. ಗಾಂಧೀಜಿಯವರು ವಲ್ಲಭಾ ಬಾಯಿ ಪಟೇಲರೊಂದಿಗೆ ಸಂವಾದಿಸಿದ ನಂತರ ಭಜನೆಗೆ ತೆರಳಲು ಸ್ವಲ್ಪ ವಿಳಂಬವಾಗಿದ್ದ ಸಂದರ್ಭದಲ್ಲಿ ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದರು. ಈ ದೇಶಕ್ಕೆ ಅವರ ನಾಯಕತ್ವದಲ್ಲಿ ಸ್ವಾತಂತ್ರ್ಯ ಲಭಿಸಿತು. ಕಾಂಗ್ರೆಸ್ ನ ಬಹಳಷ್ಟು ನಾಯಕರು ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನಗಳನ್ನು ಮಾಡಿದ್ದಾರೆ ಎಂದು ಹೇಳಿದರು.
|
6 |
+
ಶ್ರೀರಾಮನ ಮೇಲೆ ಗಾಂಧಿಯವರಿಗೆ ಅಪಾರ ಭಕ್ತಿ:ಅವರು ತಮ್ಮ ಕೊನೆಯುಸಿರೆಳೆದಾಗಲೂ ಹೇ ರಾಮ ಎಂದು ಉಚ್ಛರಿಸಿದ್ದರು. ಶ್ರೀ ರಾಮನ ಬಗ್ಗೆ ಅಪಾರ ಭಕ್ತಿ, ನಂಬಿಕೆಯನ್ನು ಹೊಂದಿದ್ದರು. ಆದ್ದರಿಂದಲೇ ರಘುಪತಿ ರಾಘವ ರಾಜಾರಾಮ್ ಎಂಬುದು ಅವರ ನೆಚ್ಚಿನ ಭಜನೆಯಾಗಿತ್ತು. ಶ್ರೀರಾಮ ಪಿತೃವಾಕ್ಯ ಪರಿಪಾಲಕನಾಗಿದ್ದು, ಹದಿನಾಲ್ಕು ವರ್ಷಗಳ ಕಾಲ ವನವಾಸಕ್ಕೆ ತೆರಳಿದ್ದರು. ಆದರ್ಶಮಯ ಆಡಳಿತವನ್ನು ನೀಡಿದ ಶ್ರೀ ರಾಮಚಂದ್ರನನ್ನು ಪೂಜಿಸುವ ಮಹಾತ್ಮಾ ಗಾಂಧಿಯವರನ್ನು ಮತಾಂಧನಾಗಿದ್ದ ಗೋಡ್ಸೆ ಹತ್ಯೆಗೈಯುತ್ತಾರೆ. ಅವರ ಆದರ್ಶದಲ್ಲಿ ನಡೆದು ನಾವೆಲ್ಲರೂ ಎಲ್ಲ ಧರ್ಮದವರನ್ನೂ ಸಮಾನವಾಗಿ ಕಾಣಬೇಕು ಎಂದರು.
|
7 |
+
ಸತ್ಯ ಅಹಿಂಸೆಯ ಹಾದಿಯನ್ನು ತೋರಿದ ಗಾಂೀಜಿಯವರನ್ನು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅಂತಹ ಮಹಾನ್ ವ್ಯಕ್ತಿಯ ಹತ್ಯೆಗೈದ ಗೋಡ್ಸೆಯನ್ನು ಪೂಜಿಸುವವರು ನಮ್ಮ ನಡುವೆ ಇದ್ದಾರೆ. ರಾಜ್ಯದ ಜನತೆ ಹಾಗೂ ಸರ್ಕಾರದ ಪರವಾಗಿ ಮಹಾತ್ಮಾ ಗಾಂಧೀಜಿಯವರಿಗೆ ನಮ್ಮ ನಮನಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿದರು.
|
8 |
+
ಮಂಡ್ಯ ಘಟನೆ; ರಾಜಕೀಯ ದುರುದ್ದೇಶದಿಂದ ಕೂಡಿದೆ :ಜಿಲ್ಲಾಡಳಿತದ ವೈಫಲ್ಯದಿಂದ ಮಂಡ್ಯ ಘಟನೆ ನಡೆದಿದೆ ಎಂದು ಸಂಸದೆ ಸುಮಲತಾ ದೂಷಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಷ್ಟ್ರಧ್ವಜ ಅಥವಾ ಕನ್ನಡ ಧ್ವಜ ಹಾರಿಸಲು ಅನುಮತಿ ನೀಡಲಾಗಿತ್ತೇ ಹೊರತು ಯಾವುದೇ ಧರ್ಮ-ಜಾತಿ, ಪಕ್ಷದ ಧ್ವಜವನ್ನು ಹಾರಿಸುವುದಿಲ್ಲ ಎಂದು ಮುಚ್ಚಳಿಕೆ ಪತ್ರ ನೀಡಿದ ನಂತರ ಅದರ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಇದರಿಂದ ರಾಜಕೀಯ ಲಾಭ ಪಡೆಯುವ ದುರುದ್ದೇಶ ಇದ್ದು, ಸಮಾಜದಲ್ಲಿ ಅಶಾಂತಿಯನ್ನು ಉಂಟು ಮಾಡುವ ಪ್ರಯತ್ನ ಮಾಡಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
|
9 |
+
ಫೆ. 8 ರಂದು ಮಂಡ್ಯ ಬಂದ್ ಮಾಡಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಕರೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಬಂದ್ ಮಾಡುವ ಅಥವಾ ಮಾಡದಿರುವ ಬಗ್ಗೆ ಜನ ತೀರ್ಮಾನ ಮಾಡುತ್ತಾರೆ. ಇವರೇ ಮುಚ್ಚಳಿಕೆ ಪತ್ರ ನೀಡಿ, ನಂತರ ಕಾರ್ಯಕ್ರಮದಲ್ಲಿ ಕೇಸರಿ ಧ್ವಜವನ್ನು ಹಾರಿಸಿ, ತಮ್ಮ ಮುಚ್ಚಳಿಕೆಯನ್ನು ತಾವೇ ಉಲ್ಲಂಘನೆ ಮಾಡಿರುವುದು ತಪ್ಪು ಎಂದರು.
|
eesanje/url_46_250_3.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಧ್ವಜ ಸ್ತಂಭಕ್ಕೆ ಅನುಮತಿ ಕೊಟ್ಟ ಕೆರೆಗೋಡು ಪಿಡಿಒ ಅಮಾನತು
|
2 |
+
ಮಂಡ್ಯ, ಜ.30- ಹನುಮಾನ್ ಧ್ವಜ ತೆರವು ವಿಚಾರವಾಗಿ ಮಂಡ್ಯದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಕೆರಗೋಡು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ. ಕೆರಗೋಡು ಗ್ರಾಮದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಮಾತ್ರ ಅನುಮತಿ ನೀಡಲಾಗಿದೆ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರ ಆದೇಶದಲ್ಲಿ ತಿಳಿಸಲಾಗಿದೆ. ಆದರೆ, ಪಿಡಿಒ ಹನುಮಾನ್ ಧ್ವಜಾರೋಹಣಕ್ಕೆ ಜನರಿಗೆ ಅವಕಾಶ ನೀಡಿದ್ದಲ್ಲದೆ, ತೆರವಿಗೆ ಮುಂದಾಗಿಲ್ಲ ಹೀಗಾಗಿ ಅವರನ್ನು ಅಮಾನತು ಮಾಡಲಾಗಿದೆ.
|
3 |
+
ಜ.28ರಂದೇ ಪಂಚಾಯಿತಿ ಉಪವಿಭಾಗಾಧಿಕಾರಿ ತಹಸೀಲ್ದಾರ್ ಹಾಗೂ ಪೊಲೀಸ್ ಅಧಿಕಾರಿಗಳ ಜತೆಗೂಡಿ ಧ್ವಜ ತೆಗೆದಿದ್ದು, ಕಾನೂನು ಸುವ್ಯವಸ್ಥೆ ಸಮಸ್ಯೆ ಸೃಷ್ಟಿಯಾಗಿರುವುದಕ್ಕೆ ಪಿಡಿಒ ಅವರನ್ನು ಹೊಣೆಗಾರರನ್ನಾಗಿಸಲಾಗಿದೆ. ಹನುಮಾನ್ ಧ್ವಜ ತೆರವು ಮತ್ತು ಜೀರ್ಣೋದ್ಧಾರ ವಿರೋಧಿಸಿ ಮಂಡ್ಯದಲ್ಲಿ ಪ್ರತಿಪಕ್ಷ ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜೆಡಿಎಸ್ (ಜೆಡಿಎಸ್) ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಸ್ಥಳದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
|
4 |
+
ಮತ್ತೆ ಕ್ರೂಸ್ ಕ್ಷಿಪಣಿ ಉಡಾಯಿಸಿದ ಉತ್ತರ ಕೊರಿಯಾ
|
5 |
+
ಮುಂಬರುವ ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್ ಈ ವಿಚಾರದಲ್ಲಿ ಜನರನ್ನು ಪ್ರಚೋದಿಸಲು ಪ್ರಯತ್ನಿಸುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೆರಗೋಡು ಗ್ರಾಮದಲ್ಲಿ ಜನರನ್ನು ಚದುರಿಸಲು ಪೊಲೀಸರು ಭಾನುವಾರ ಲಘು ಲಾಠಿ ಪ್ರಹಾರ ನಡೆಸಿದ್ದು, ಬಳಿಕ ಆಡಳಿತಾಕಾರಿಗಳ ಸಮ್ಮುಖದಲ್ಲಿ ಹನುಮಾನ್ ಧ್ವಜದ ಬದಲಿಗೆ ರಾಷ್ಟ್ರಧ್ವಜವನ್ನು ಹಾರಿಸಿದ್ದರು.
|
6 |
+
ನಿನ್ನೆ ಕೆರಗೋಡಿನಿಂದ ಮಂಡ್ಯದ ಜಿಲ್ಲಾಸ್ಪತ್ರೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿವರೆಗೆ ಸುಮಾರು 14 ಕಿ.ಮೀ ದೂರದವರೆಗೆ ಕೇಸರಿ ಧ್ವಜ ಹಿಡಿದು ಜೈ ಶ್ರೀರಾಮ್ ಘೋಷಣೆಗಳ ಮಧ್ಯೆ ಪ್ರತಿಭಟನಾಕಾರರು ಮೆರವಣಿಗೆ ನಡೆಸಿದರು. ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಘೋಷಣೆ ಕೂಗಲಾಯಿತು. ಬಿಜೆಪಿ ಮುಖಂಡರಾದ ಸಿ ಟಿ ರವಿ, ಪ್ರೀತಂ ಗೌಡ, ಜೆಡಿಎಸ್ ಮುಖಂಡರಾದ ಸುರೇಶ್ ಗೌಡ ಮತ್ತು ಕೆ ಅನ್ನದಾನಿ ಪ್ರತಿಭಟನಾಕಾರರ ಜೊತೆಗೂಡಿದರು.
|
7 |
+
ನೀರೊಳಗೆ ಸಂಚರಿಸುವ ಸಿ-ಬೋಟ್ ಲೋಕಾರ್ಪಣೆ
|
8 |
+
ಮೆರವಣಿಗೆ ಮಂಡ್ಯ ನಗರಕ್ಕೆ ತಲುಪುತ್ತಿದ್ದಂತೆ, ಕೆಲವು ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರ ಕಾಂಗ್ರೆಸ್ ನಾಯಕರ ಚಿತ್ರವಿರುವ ಫ್ಲೆಕ್ಸ್ ಬೋರ್ಡ್ ಅನ್ನು ಉರುಳಿಸಲು ಪ್ರಯತ್ನಿಸಿದರು ಎಂದು ಆರೋಪಿಸಿ ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.
|
eesanje/url_46_250_4.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ಸದಾಶಿವ ಆಯೋಗ ವರದಿ ಜಾರಿ ಮಾಡುವ ತೀರ್ಮಾನ : ಸರ್ಕಾರಕ್ಕೆ ಏ.ಮುನಿಯಪ್ಪ ಕೃತಜ್ಞತೆ
|
2 |
+
ಬೆಂಗಳೂರು,ಜ.29- ರಾಜ್ಯದಲ್ಲಿ ಅಸ್ತಿತ್ವದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೇತೃತ್ವದಲ್ಲಿ ಸಚಿವ ಸಂಪುಟ 18-01-2024ರಂದು ನಡೆದ ಸಚಿವ ಸಂಪುಟದಲ್ಲಿ ಮಾದಿಗೆ ಸಮುದಾಯ ಹೋರಾಟದ ಬೇಡಿಕೆಯಂತೆ ಸದಾಶಿವ ಆಯೋಗ ವರದಿ ಜಾರಿ ಮಾಡುವ ತೀರ್ಮಾನವನ್ನು ಕೈಗೊಂಡು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ ಇದು ನಮ್ಮ ಹೋರಾಟಕ್ಕೆ ತಂದ ಜಯ ಮತ್ತು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ ಎಂದು ಕೆ.ಪಿ.ಸಿ.ಸಿ ಸದಸ್ಯ ಏ. ಮುನಿಯಪ್ಪ ಸರ್ಕಾರಕ್ಕೆ ಧನ್ಯವಾದ ತಿಳಿಸಿದರು.
|
3 |
+
ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇವರು, 2023ನೇ ಸಾಲಿನ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಚುನಾವಣೆ ಪುಣಾಳಿಕೆಯಲ್ಲಿ ದಲಿತ ಸಮುದಾಯದ ಹಲವು ದಶಕಗಳ ಹೋರಾಟದ ಬೇಡಿಕೆಯಂತೆ ಸದಾಶಿವ ಆಯೋಗ ವರದಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡುವುದಾಗಿ ಸಮುದಾಯದ ಜನರಿಗೆ ಭರವಸೆ ನೀಡಲಾಗಿತ್ತು ಹಾಗೂ ಚಿತ್ರದುರ್ಗದ ದಲಿತರ ಏಕತಾ ಸಮಾವೇಶದಲ್ಲಿ ಒಳಮೀಸಲಾತಿಯನ್ನು ಕೇಂದ್ರ ಶಿಫಾರಸ್ಸು ಮಾಡುವುದಾಗಿ ಕಾಂಗ್ರೆಸ್ ಪಕ್ಷದ ದಲಿತ ಸಮುದಾಯಕ್ಕೆ ಸೇರಿದ ಎಲ್ಲಾ ಹಿರಿಯ ನಾಯಕರುಗಳ ನೇತೃತ್ವದಲ್ಲಿ ನಿರ್ಣಯ ಮಾಡಲಾಗಿತ್ತು.
|
4 |
+
ಕಾಂಗ್ರೆಸ್ ಸರ್ಕಾರದ ಅಧಿಕಾರಕ್ಕೆ ಬಂದ ನಂತರ ಪಕ್ಷದ ಪ್ರಣಾಳಿಕೆಯ ಅಧ್ಯಕ್ಷರಾದ ಜಿ. ಪರಮೇಶ್ವರ ರವರು, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ. ಮಹದೇವಪ್ಪ ಹಿರಿಯ ಸಚಿವರಾದ ಕೆ.ಹೆಚ್. ಮುನಿಯಪ್ಪ ರವರು ಸಚಿವರಾದ ಆರ್.ಬಿ. ತಿಮ್ಮಾಪೂರ ರವರು ಮತ್ತು ದಲಿತ ಸಮುದಾದ ಸಚಿವರುಗಳು, ಶಾಸಕರುಗಳು ಪುನರಾವರ್ತನಾ ಸಭೆಗಳನ್ನು ನಡೆಸಿ, ಸಮುದಾಯ ಜನರಿಗೆ ಮಾತು ಕೊಟ್ಟಿದ್ದೇವೆ ಸಂಘ-ಸಂಸ್ಥೆಗಳು ನಿರಂತರವಾಗಿ ಹೋರಾಟಗಳನ್ನು ಮಾಡುತ್ತಿವೆ ಎಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ, ಸರ್ಕಾರದ ಮೇಲೆ ಒತ್ತಡ ತರಲಾಯಿತು. ಇವರುಗಳ ಒತ್ತಡಕ್ಕೆ ಸ್ಪಂದಿಸಿದ ಈ ನಾಡಿನ ಸಾಮಾಜಿಕ ಕಳಕಳಿಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರು, ಬಡವರ ಪರವಾಗಿ ಸ್ಪಂದನೆ ಮಾಡುವಂತಹ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಬೆಂಬಲದಿಂದ ಸಚಿವ ಸಂಪುಟದ ಎಲ್ಲಾ ಸದಸ್ಯರು ಕೈಜೋಡಿಸಿ, ಒಳಮೀಸಲಾತಿಯನ್ನು ನೀಡಲು ಸಂವಿಧಾನ ಅನುಚ್ಛೇಧ 341ಕ್ಕೆ ತಿದ್ದುಪಡಿ ಮಾಡಿ, 341(3)ವಿಧಿಗೆ ಹೊಸ ಷರತ್ತನ್ನು ಸೇರಿಸಲು ಶಿಫಾರಸ್ಸು ಮಾಡಿರುವುದು 30 ವರ್ಷಗಳ ಹೋರಾಟಕ್ಕೆ ಸಂದ ಜಯವಾಗಿದೆ ಎಂದರು
|
5 |
+
ಜ್ಞಾನವ್ಯಾಪಿ ಸಮೀಕ್ಷೆ ವಿರೋಧಿಸುವವರು ತುಕ್ಡೆ ಗ್ಯಾಂಗ್ನ ಭಾಗವಾಗಿದ್ದಾರೆ : ಜಮಾಲ್
|
6 |
+
ಮಾದಿಗ ಮತ್ತು ಶೋಷಿತ ಸಮುದಾಯಗಳ ಹೋರಾಟಗಳನ್ನು ಗಮನಿಸಿದ 7 ಬಾರಿ ಸಂಸದ ಸದಸ್ಯರಾಗಿ ಆಯ್ಕೆ, ಕೇಂದ್ರದ ಎರಡು ಬಾರಿ ಸಚಿವರಾಗಿ ಕೆಲಸ ಮಾಡಿರುವ ಹಾಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಹೆಚ್. ��ುನಿಯಪ್ಪ ರವರ ಒತ್ತಡ ಮೇರೆಗೆ, ಹಿಂದಿನ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿಗಳಾಗಿದ್ದ ಎಸ್.ಎಂ. ಕೃಷ್ಣ ರವರು ಮಾದಿಗೆ ಜನಾಂಗದ ಸಾಮಾಜಿಕ ನ್ಯಾಯಕ್ಕಾಗಿ ಸದಾಶಿವ ಆಯೋಗವನ್ನು ರಚಿಸಿದರು. ಕೆ.ಹೆಚ್. ಮುನಿಯಪ್ಪ ರವರು ದಲಿತ ಸಮುದಾಯ ಸಚಿವರು ಹಾಗೂ ಎಲ್ಲಾ ಜನಪ್ರತಿನಿಧಿಗಳ ಸಂಘಟನೆಗಳ ಪ್ರಮುಖರು, ಹೋರಾಟಗಾರರು ಬೆಂಬಲ ಪಡೆದು, ಸರ್ಕಾರದ ಮೇಲೆ ಒತ್ತಡ ಹಾಕಿ ಒಳಮೀಸಲಾತಿ ನೀಡಲು ಕೇಂದ್ರಕ್ಕೆ ಶಿಫಾರಸ್ಸು ಮಾಡಲು ಕಾರಣೀಭೂತರಾದ ಕೆ.ಹೆಚ್. ಮುನಿಯಪ್ಪ ರವರಿಗೆ ಮಾದಿಗ ಸಮುದಾಯದ ಪರವಾಗಿ ಧನ್ಯವಾದಗಳನ್ನು ಸಮರ್ಪಿಸುತೇವೆ ಎಂದರು
|
7 |
+
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಮಾದಿಗ ಸಮುದಾಯದ ಬೆಳವಣಿಗೆಯ ಉದ್ದೇಶದಿಂದ ಕ್ಯಾಬಿನೆಟ್ ನಲ್ಲಿ ದಿಟ್ಟ ನಿರ್ಧಾರವನ್ನು ಕೈಗೊಂಡ ಒಳ ಮೀಸಲಾತಿಯ ವರ್ಗೀಕರಣಕ್ಕೆ ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡಲಾಗಿದೆ ಇವರೆಲ್ಲರಿಗೂ ಧನ್ಯವಾದಗಳು ಎಂದರು ದಲಿತ ಮುಖಂಡರಾದ ಕೆ. ರಾಜಶೇಖರ್, ಎಂ.ಸಿ ಶ್ರೀನಿವಾಸ್ ಮುಂತಾದವರು ಉಪಸ್ಥಿತರಿದ್ದರು.
|
eesanje/url_46_250_5.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಸಿದ್ದರಾಮಯ್ಯನವರ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ : ಎಚ್ಡಿಕೆ ಕಿಡಿ
|
2 |
+
ಬೆಂಗಳೂರು, ಜ.29- ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅತ್ಯುತ್ತಮ ಉದಾಹರಣೆ. ಭಾವುಕರಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.
|
3 |
+
ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೊಸ್ಟ್ ಮಾಡಿರುವ ಅವರು, ಗ್ರಾಮೀಣ ಸೊಗಡಿನ ವ್ಯಕ್ತಿತ್ವ ನನ್ನದು. ನಾನು ಮಾತನಾಡುವುದೇ ಹಾಗೆ ಎಂದು ನೀವು ಸಮರ್ಥಿಸಿಕೊಳ್ಳುತ್ತಿರಿ. ಸಮರ್ಥನೆಗೂ ಒಂದು ಅಳತೆ, ಗೌರವ ಇರುತ್ತದೆ. ಅದಾವುದನ್ನೂ ನೀವು ಲೆಕ್ಕಕ್ಕೇ ಇಟ್ಟಿಲ್ಲ ಎಂದು ಆರೋಪಿಸಿದ್ದಾರೆ.
|
4 |
+
ಎರಡನೇ ಬಾರಿ ಮುಖ್ಯ ಮಂತ್ರಿಯಾಗಿ ಎಲ್ಲಾ ರೀತಿಯ ಶಿಷ್ಟಾಚಾರದ ಸುಖ ಅನುಭವಿಸುತ್ತಿದ್ದೀರಿ ಮತ್ತು ಪಾಲಿಸುತ್ತಿದ್ದೀರಿ. ಆದರೆ, ಭಾಷೆ ವಿಚಾರದಲ್ಲಿ ನೀವು ಯಾಕೆ ಶಿಷ್ಟಾಚಾರ ಕಲಿತಿಲ್ಲ, ಪಾಲಿಸುತ್ತಿಲ್ಲ? ನಿಮ್ಮ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅವರಿಗೆ ಏಕವಚನ ಪ್ರಯೋಗಿಸುವಿರಾ? ಎಂದು ಅವರು ಪ್ರಶ್ನಿಸಿದ್ದಾರೆ.
|
5 |
+
ಸಿದ್ದರಾಮಯ್ಯನವರೇ, ನಿನ್ನೆ ದಿನ ಶೋಷಿತರ ಜಾಗೃತಿ ಸಮಾವೇಶದಲ್ಲಿ ನಿಮ್ಮ ಭಾಷಣದಲ್ಲಿ ಭಾವುಕತೆ, ಮುಗ್ಧತೆ ಇತ್ತೇ? ಸುಳ್ಳು ಹೇಳುವುದಕ್ಕೂ ಸಂಕೋಚ ಬೇಡವೇ? ನಿಮ್ಮ ಭಾಷಣ ದುರಾಹಂಕಾರದ ಪರಮಾವ ಮತ್ತು ಆ ಸಮಾವೇಶದ ಕರ್ತೃ,ಕರ್ಮ, ಕ್ರಿಯೆ ಎಲ್ಲವೂ ನೀವೇ. ಹೌದೋ ಅಲ್ಲವೋ? ದೇಶದ ಅತ್ಯುನ್ನತ ಸ್ಥಾನದಲ್ಲಿರುವ ಗೌರವಾನ್ವಿತ ರಾಷ್ಟ್ರಪತಿಗಳ ಬಗ್ಗೆ, ಅದರಲ್ಲೂ ಮಹಿಳೆಯ ಬಗ್ಗೆ ಏಕವಚನ ಪ್ರಯೋಗಿಸುವಾಗ ಭಾವುಕತೆಯಲ್ಲಿ ನಿಮ್ಮ ವಿವೇಕ ಸತ್ತು ಹೋಗಿತ್ತಾ? ಎಂದು ವಾಗ್ದಾಳಿ ನಡೆಸಿದ್ದಾರೆ.
|
6 |
+
ನನಗೆ ಸಿಎಂ ಆಗೋ ಆಸೆಯಿದೆ, ಆದರೆ ಸಿಗಬೇಕಲ್ಲ : ಎನ್.ಎ.ಹ್ಯಾರಿಸ್
|
7 |
+
ಎರಡು ಬಾರಿ ಸಿಎಂ ಆದವರು, ಡಿಸಿಎಂ, ಹಣಕಾಸು ಸಚಿವರೂ ಆಗಿದ್ದವರು. ವಕೀಲರೂ, ಸ್ವಯಂ ಘೋಷಿತ ಸಂವಿಧಾನ ತಜ್ಞರೂ ಆಗಿರುವ ನಿಮ್ಮಂತಹ ಪಂಡಿತರೇ ಭಾವುಕತೆಯಿಂದ ಬಾಯಿ ತಪ್ಪಿ ದರೆ ಹೇಗೆ? ನಿಮ್ಮ ಭಾಷಣ ನಿಮ್ಮ ಹೃದಯದಲ್ಲಿ ತುಂಬಿದ್ದ ಅಸಹನೆಯ ನಂಜು. ಅನ್ಯಜಾತಿಗಳ ಮೇಲೆ ಮಡುಗಟ್ಟಿದ ದ್ವೇಷ. ಜಾತಿ-ಧರ್ಮಗಳ ನಡುವೆ ಬೆಂಕಿ ಇಡಲು ನೀವು ಕಕ್ಕಿದ ಕಾರ್ಕೋಟಕ ವಿಷಜಜ್ವಾಲೆ. ಜಾತಿ ವ್ಯವಸ್ಥೆ ಇರುವವರೆಗೆ ಇಂಥ ಸಮಾವೇಶಗಳು ನಡೆಯಬೇಕು ಎನ್ನುತ್ತೀರಿ. ಅಂದರೆ ನಿರಂತರವಾಗಿ ಅಧಿಕಾರದಲ್ಲಿ ಸುಖಿಸಿದ ನೀವು ಶೋಷಿತ ವರ್ಗಕ್ಕೆ ಮಾಡಿದ್ದೇನು? ಎಂದು ಪ್ರಶ್ನಿಸಿದ್ದಾರೆ.
|
8 |
+
ಮೀಸಲಾತಿ ಬಗ್ಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹೇಳಿದ್ದೇನು? ಅವರ ನಿಲುವು ಏನಾಗಿತ್ತು? ಸಂವಿಧಾನವೇ ನನ್ನ ಧರ್ಮಗ್ರಂಥ ಎನ್ನುವ ನೀವು, ಇಷ್ಟು ಬೇಗ ಸಂವಿಧಾನ ಬರೆದವರ ಮಾತನ್ನೇ ಮರೆತರೆ ಹೇಗೆ? 14 ಬಜೆಟ್ ಮಂಡಿಸಿದ ಅಪರ ವಿತ್ತವಿಶಾರದರಾದ ತಮಗೆ ಮರೆವೇ? ಇನ್ನೆಷ್ಟು ವರ್ಷ ಸುಳ್ಳುಗಳನ್ನೇ ಹೇಳಿ ಸತ್ಯವನ್ನು ಸಾಗ ಹಾಕುತ್ತೀರಿ ಎಂದು ಟೀಕಾ ಪ್ರಹಾರ ನಡೆಸಿದ್ದಾರೆ.
|
9 |
+
ನನ್ನಂತೆಯೇ ಶೋಷಿತ ಸಮಾಜ ದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕ ವಚನದಲ್ಲಿ ಸಂಬೋಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದಿದ್ದೀರಿ. ವಿಷಾದ ವ್ಯಕ್ತಪಡಿಸುವ ಸೌಜನ್ಯ ತೋರಿಸಿದ್ದೀರಿ, ಸಂತೋಷ. ಆದರೆ, ನಿಮ್ಮ ನಂಜಿನ ವಿಷ ರಾಜ್ಯವನ್ನೆಲ್ಲೆ, ದೇಶವನ್ನೆಲ್ಲೆ ವ್ಯಾಪಿಸುತ್ತಿದೆ. ಇದಕ್ಕೆ ಏನಂತೀರಿ? ಎಂದು ಅವರು ಪ್ರಶ್ನಿಸಿದ್ದಾರೆ.
|
eesanje/url_46_250_6.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಗ್ಯಾರಂಟಿ ಸರ್ಕಾರವನ್ನು ಮತ್ತೊಂದು ಸಂಕಷ್ಟಕ್ಕೆ ಸಿಲುಕಿಸುತ್ತಾ ಜಾತಿ ಸಮೀಕ್ಷಾ ವರದಿ..?
|
2 |
+
ಬೆಂಗಳೂರು,ಜ.29- ಒಂದೆಡೆ ಹನುಮ ಧ್ವಜ ಹಾಗೂ ಕೋಮು ರಾಜಕಾರಣ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದರೆ, ಮತ್ತೊಂದೆಡೆ ನಾಳೆ ಅಥವಾ ನಾಡಿದ್ದು ಸಲ್ಲಿಕೆಯಾಗಬಹುದು ಎಂದು ಹೇಳಲಾದ ಹಿಂದುಳಿದ ವರ್ಗಗಳ ಸಮೀಕ್ಷಾ ವರದಿ ಮತ್ತೊಂದು ಸಂಕಷ್ಟ ಸೃಷ್ಟಿಸುವ ಸಾಧ್ಯತೆಯಿದೆ. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿರುವ ಜಯಪ್ರಕಾಶ್ ಹೆಗಡೆ ಅವರ ಅಧಿಕಾರವಧಿ ಜ.31 ಕ್ಕೆ ಮುಕ್ತಾಯಗೊಳ್ಳಲಿದೆ. ಅದಕ್ಕೂ ಮೊದಲೇ ಸರ್ಕಾರಕ್ಕೆ ವರದಿಯನ್ನು ಸಲ್ಲಿಸುವುದಾಗಿ ಜಯಪ್ರಕಾಶ್ ಹೆಗಡೆ ಪದೇಪದೇ ಸ್ಪಷ್ಟಪಡಿಸಿದ್ದಾರೆ.
|
3 |
+
ಮತ್ತೆ ಅಧ್ಯಕ್ಷ ಅಧಿಕಾರವಧಿಯನ್ನು ಮುಂದೂಡುವುದಿಲ್ಲ ಎಂದು ಸರ್ಕಾರದ ಮೂಲಗಳು ಹೇಳುತ್ತಿವೆ. ಹೀಗಾಗಿ ಇಂದು ಅಥವಾ ನಾಳೆಯೊಳಗಾಗಿ ವರದಿ ಸಲ್ಲಿಕೆಯಾಗುವ ನಿರೀಕ್ಷೆಗಳಿವೆ. ಕಳೆದ 6 ವರ್ಷಗಳ ಹಿಂದೆ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗಿದ್ದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷಾ ವರದಿ ಸುದೀರ್ಘ ಕಾಲ ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ. ವರದಿಯ ಅಂಶಗಳು ಸೋರಿಕೆಯಾಗಿದೆ ಎಂಬ ಹಿನ್ನೆಲೆಯಲ್ಲಿ ಸಾಕಷ್ಟು ಗೊಂದಲಗಳು ಮೂಡಿವೆ.
|
4 |
+
ಸಮೀಕ್ಷಾ ವರದಿಯಲ್ಲಿ ಕೆಲವು ಸಮುದಾಯಗಳ ಜನಸಂಖ್ಯೆಯನ್ನು ಕಡಿಮೆ ತೋರಿಸಲಾಗಿದೆ. ಇನ್ನೂ ಕೆಲವು ಸಮುದಾಯಗಳ ಜನಸಂಖ್ಯೆಯನ್ನು ಹೆಚ್ಚು ತೋರಿಸಿ ರಾಜಕೀಯ ಲಾಭ ಪಡೆದುಕೊಳ್ಳುವ ಪ್ರಯತ್ನಗಳಾಗಿವೆ ಎಂಬ ಆರೋಪಗಳಿವೆ. ಜೊತೆಗೆ ಮನೆಮನೆಗೂ ತೆರಳಿ ನಡೆಸಬೇಕಾದ ಸಮೀಕ್ಷೆ ಅಪೂರ್ಣವಾಗಿದೆ. ಮಾಹಿತಿ ಸಂಗ್ರಹದಲ್ಲೂ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ ಎಂಬ ಆರೋಪಗಳು ಪದೇಪದೇ ಕೇಳಿಬರುತ್ತಿವೆ.ಆದರೆ ಸರ್ಕಾರ ಈ ಎಲ್ಲಾ ಆರೋಪಗಳನ್ನು ತಳ್ಳಿ ಹಾಕಿದ್ದು, ಸಮೀಕ್ಷೆ ವೈಜ್ಞಾನಿಕವಾಗಿ ನಡೆದಿದೆ. ಕರಾರುವಕ್ಕಾದ ಮತ್ತು ಸಮಗ್ರ ಮಾಹಿತಿ ಕಲೆ ಹಾಕಲಾಗಿದೆ. ವರದಿಯ ಅಂಶಗಳು ಸೋರಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸುತ್ತಲೇ ಬಂದಿದೆ.
|
5 |
+
ಈ ಹಿಂದೆ ಸಿದ್ದರಾಮಯ್ಯನವರ ಸರ್ಕಾರದಲ್ಲಿ ನೇಮಕವಾಗಿದ್ದ ಕಾಂತರಾಜು ಅವರ ಆಯೋಗ ಸಮೀಕ್ಷೆ ನಡೆಸಿತ್ತಾದರೂ ನಿಗದಿತ ಅವಧಿಯಲ್ಲಿ ವರದಿ ಸಲ್ಲಿಕೆಯಾಗಿರಲಿಲ್ಲ. ಸಿದ್ದರಾಮಯ್ಯನವರ ಸರ್ಕಾರದ ಮುಕ್ತಾಯದ ಅವಧಿಯಲ್ಲಿ ವರದಿ ಸಿದ್ಧವಾಗಿದೆ ಎಂದು ಹೇಳಲಾಗಿತ್ತಾದರೂ ವರದಿ ಸ್ವೀಕಾರವಾಗಿರಲಿಲ್ಲ. ನಂತರ ಅಧಿಕಾರಕ್ಕೆ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿ ಅನಂತರ ಆಡಳಿತ ನಡೆಸಿದ ಯಡಿಯೂರಪ್ಪ, ಬಸವರಾಜು ಬೊಮ್ಮಾಯಿ ಸೇರಿದಂತೆ ಯಾರೂ ವರದಿಯ ತಂಟೆಗೆ ಹೋಗಿರಲಿಲ್ಲ. ಕಾಂಗ್ರೆಸ್ ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಹಿಂದುಳಿದ ವರ್ಗಗಳ ಆಯೋಗದ ಸಮೀಕ್ಷಾ ವರದಿಯನ್ನು ಸ್ವೀಕರಿಸುವುದಾಗಿ ಭರವಸೆ ನೀಡಿತ್ತು. ಚುನಾವಣೆಯಲ್ಲಿ ಗೆದ��ದು ಸರ್ಕಾರ ರಚನೆಯಾದ ನಂತರ ವರದಿಯ ಕುರಿತು ಮತ್ತೆ ವಿವಾದಗಳು ತಲೆ ಎತ್ತಲಾರಂಭಿಸಿದವು.
|
6 |
+
ದರ್ಶನ್ ಮತ್ತು ನನ್ನ ನಡುವೆ ಸಮಸ್ಯೆ ಏನೆಂದು ಇಬ್ಬರೂ ಹುಡುಕುತ್ತಿದ್ದೇವೆ : ಸುದೀಪ್
|
7 |
+
ಒಕ್ಕಲಿಗ ಸಮುದಾಯದ ಪ್ರಮುಖರು ವರದಿಯನ್ನು ವಿರೋಸಿ ಮುಖ್ಯಮಂತ್ರಿಯವರಿಗೆ ನೀಡಿದ್ದ ಮನವಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಆಡಳಿತ ಪಕ್ಷದ ಅನೇಕ ಶಾಸಕರು ಸಹಿ ಹಾಕಿದ್ದರು. ಅದರ ನಂತರ ಲಿಂಗಾಯತ ವೀರಶೈವ ಸಮುದಾಯ ಮುಖ್ಯಮಂತ್ರಿಯವರಿಗೆ ಮನವಿ ನೀಡುವಾಗ ಕಾಂಗ್ರೆಸ್ ಶಾಸಕರಾದ ಶ್ಯಾಮನೂರು ಶಿವಶಂಕರಪ್ಪನವರು ಮುಖಂಡತ್ವ ವಹಿಸಿದ್ದರು. ಸಚಿವರಾದ ಎಂ.ಬಿ.ಪಾಟೀಲ್ ಸೇರಿದಂತೆ ಅನೇಕರು ಸಹಿ ಹಾಕಿದ್ದರು.
|
8 |
+
ಇದು ಸರ್ಕಾರವನ್ನು ಮುಜುಗರಕ್ಕೀಡು ಮಾಡಿತ್ತು. ವಿರೋಧಗಳ ನಡುವೆಯೂ ಕೂಡ ಆಯೋಗದ ವರದಿಯನ್ನು ಸ್ವೀಕರಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಲೇ ಬಂದಿದ್ದಾರೆ. ನಿನ್ನೆ ಚಿತ್ರದುರ್ಗದಲ್ಲಿ ನಡೆದ ಶೋಷಿತ ಸಮುದಾಯಗಳ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ರಾಷ್ಟ್ರಮಟ್ಟದಲ್ಲಿ ಜಾತಿ ಜನಗಣತಿ ನಡೆಸಲು ಬದ್ಧವಾಗಿದೆ ಎಂದು ಹೇಳಿದ್ದಾರೆ.
|
9 |
+
ಸಿದ್ದರಾಮಯ್ಯನವರು ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದ್ದರೆ ಅದನ್ನು ಸ್ವೀಕರಿಸಲು ಸರ್ಕಾರ ಸಿದ್ಧವಿದೆ ಎಂದು ಸಮಾವೇಶ ನಡೆಸಿದವರಿಗೆ ಭರವಸೆ ನೀಡಿದ್ದಾರೆ. ನಿಗದಿತ ಅವಧಿಯೊಳಗೆ ವರದಿ ಸಲ್ಲಿಕೆಯಾಗಬೇಕು ಎಂದರೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಉಳಿದಿವೆ. ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಇಂದು ತುಮಕೂರಿನ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಮಧ್ಯಾಹ್ನದ ವೇಳೆಗೆ ಅವರು ಮರಳುವ ಸಾಧ್ಯತೆಯಿದೆ. ಹೀಗಾಗಿ ವರದಿ ಸಲ್ಲಿಕೆಗೆ ಯಾವಾಗ ಸಮಯ ಸಿಗಲಿದೆ ಎಂಬ ಕುತೂಹಲ ಹೆಚ್ಚಾಗಿದೆ.
|
eesanje/url_46_250_7.txt
ADDED
@@ -0,0 +1,11 @@
|
|
|
|
|
|
|
|
|
|
|
|
|
|
|
|
|
|
|
|
|
|
|
|
|
1 |
+
ಹಾಲ್ಮಾರ್ಕ್ ಪರಿಶೀಲನೆ ನೆಪದಲ್ಲಿ ಡಕಾಯಿತಿ : 85 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
|
2 |
+
ಬೆಂಗಳೂರು,ಜ.29- ನಾವು ಚಿನ್ನಾಭರಣ ಗಳ ಆಲ್ಮಾರ್ಕ್ ಹಾಗೂ ಜಿಎಸ್ಟಿ ಪರಿಶೀಲನಾ ಅಧಿಕಾರಿಗಳೆಂದು ಜ್ಯುವೆಲರಿ ಅಂಗಡಿಗೆ ಹೋಗಿ ಕೆಲಸಗಾರರನ್ನು ಹೆದರಿಸಿ 85 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಡಕಾಯಿತಿ ಮಾಡಿಕೊಂಡು ಪರಾರಿಯಾಗಿದ್ದ ಅಂತರರಾಜ್ಯ ನಾಲ್ವರು ನಕಲಿ ಅಧಿಕಾರಿಗಳನ್ನು ಕೆ.ಆರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
|
3 |
+
ಕೃತ್ಯ ನಡೆದ ಎರಡು ಗಂಟೆಯ ಅವಧಿಯೊಳಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಅಂತಾರಾಜ್ಯ ಡಕಾಯಿತರನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಕೆ.ಆರ್.ಪುರಂ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇರಳದ ಸಂಬತ್ಕುಮಾರ್ ಅಲಿಯಾಸ್ ಸಂಪತ್(55), ಜೋಶಿ(54) ಮತ್ತು ಉತ್ತರಪ್ರದೇಶದ ಸಂದೀಪ್ ಶರ್ಮ(48) ಮತ್ತು ಅವಿನಾಶ್ಕುಮಾರ್(27) ಬಂಧಿತ ಆರೋಪಿಗಳು.
|
4 |
+
ಬಂಧಿತರಿಂದ 85 ಲಕ್ಷ ರೂ. ಬೆಲೆ ಬಾಳುವ 1 ಕೆಜಿ 248 ಗ್ರಾಂ ತೂಕದ ಚಿನ್ನಾಭರಣ, ಕೃತ್ಯಕ್ಕೆ ಬಳಸಿದ ಇನ್ನೋವಾ ಕ್ರಿಸ್ಟಾ ವಾಹನ ಹಾಗೂ ಜ್ಯುವೆಲರಿ ಅಂಗಡಿಯಿಂದ ತೆಗೆದುಕೊಂಡು ಹೋಗಿದ್ದ ಡಿವಿಆರ್ನ್ನು ವಶಪಡಿಸಿಕೊಳ್ಳುವಲ್ಲಿ ಕೆ.ಆರ್.ಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
|
5 |
+
ನನಗೆ ಸಿಎಂ ಆಗೋ ಆಸೆಯಿದೆ, ಆದರೆ ಸಿಗಬೇಕಲ್ಲ : ಎನ್.ಎ.ಹ್ಯಾರಿಸ್
|
6 |
+
ಜ.27ರಂದು ಮಧ್ಯಾಹ್ನ 1 ಗಂಟೆ ಸುಮಾರಿನಲ್ಲಿ ಬಟ್ಟರಹಳ್ಳಿ ಆರ್ಎಂಎಸ್ ಕಾಲೋನಿಯಲ್ಲಿರುವ ಮಹಾಲಕ್ಷ್ಮಿ ಜ್ಯುವೆಲರಿ ಅಂಗಡಿಗೆ ಈ ನಾಲ್ವರು ಹೋಗಿದ್ದಾರೆ. ತಾವುಗಳು ಚಿನ್ನಾಭರಣಗಳ ಆಲ್ಮಾರ್ಕ್ ಹಾಗೂ ಜಿಎಸ್ಟಿ ಪರಿಶೀಲನಾ ಅಧಿಕಾರಿಗಳೆಂದು ಪರಿಚಯಿಸಿಕೊಂಡು, ನಾವು ನಗರದ ಹಲವು ಬಂಗಾರದ ಅಂಗಡಿಗಳ ಮೇಲೆ ದಾಳಿ ಮಾಡಿದ್ದೇವೆ. ಅದರಲ್ಲಿ ನಿಮ್ಮದೂ ಒಂದು. ನೀವು ಆಲ್ಮಾರ್ಕ್ ಇಲ್ಲದೆ ಅಕ್ರಮವಾಗಿ ಚಿನ್ನ ಮಾರಾಟ ಮಾಡುತ್ತಿದ್ದೀರಿ ಎಂಬ ಮಾಹಿತಿ ಇದೆ. ಹಾಗಾಗಿ ನಾವು ಈ ದಾಳಿ ಮಾಡಿದ್ದೇವೆ ಎಂದು ಅಂಗಡಿಯಲ್ಲಿದ್ದ ಕೆಲಸಗಾರರನ್ನು ಹೆದರಿಸಿ 85 ಲಕ್ಷ ಬೆಲೆ ಬಾಳುವ ಆಭರಣಗಳನ್ನು ದರೋಡೆ ಮಾಡಿದ್ದಾರೆ.
|
7 |
+
ನಂತರ ಗುರುತು ಪತ್ತೆಯಾಗಬಾರದೆಂದು ಸಾಕ್ಷ್ಯಾಧಾರಗಳನ್ನು ನಾಶಪಡಿಸಲು ಜ್ಯುವೆಲರಿ ಅಂಗಡಿಯಲ್ಲಿ ಅಳವಡಿಸಿದ್ದ ಡಿವಿಆರ್ ಸಿಸ್ಟಮ್ನ್ನು ತೆಗೆದುಕೊಂಡು ನಕಲಿ ನೋಂದಣಿ ಸಂಖ್ಯೆ ಅಳವಡಿಸಿಕೊಂಡಿದ್ದ ಇನೋವಾ ಕ್ರಿಸ್ಟಾ ಕಾರಿನಲ್ಲಿ ಪರಾರಿಯಾಗುತ್ತಿದ್ದರು.
|
8 |
+
ಆ ವೇಳೆ ಅಂಗಡಿ ಕೆಲಸಗಾರರು ಹಿಂಬಾಲಿಸಿಕೊಂಡು ಬರುತ್ತಿರುವುದನ್ನು ನಕಲಿ ಅಕಾರಿಗಳು ಗಮನಿಸಿದ್ದಾರೆ.ಅಂಗಡಿ ಕೆಲಸಗಾರ ಹೇಮರಾಜ್ ಎಂಬುವರ ಮೇಲೆಯೇ ಕಾರು ಹತ್ತಿಸಿ ಕೊಲೆ ಮಾಡಲು ಪ್ರಯತ್ನಿಸಿ ತಪ್ಪಿಸಿಕೊಳ್ಳುವ ಭರದಲ್ಲಿ ಟಿಸಿ ಪಾಳ್ಯದ ಬಳಿ ಬೈಕ್ಗಳಿಗೆ ಗುದ್ದಿದ್ದಾರೆ.
|
9 |
+
ಈ ಬಗ್ಗೆ ಜ್ಯುವೆಲರಿ ಮಾಲೀಕರಿಗೂ ಅನುಮಾನ ಬಂದು ಕೆ.ಆರ್.ಪುರಂ ಪೊಲೀಸರಿಗೆ ಐದು ಮಂದಿ ವಿರುದ್ಧ ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ಪೊಲೀಸರಿಗೆ ಸರಣಿ ಅಪಘಾತದ ಮಾಹಿತಿ ದೊರೆತಿದೆ. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರು ಟಿಸಿ ಪಾಳ್ಯದ ಕಡೆಗೆ ಹೋಗಿದ್ದಾರೆ.
|
10 |
+
ಪೊಲೀಸರನ್ನು ಗಮನಿಸಿದ ನಕಲಿ ಅಕಾರಿಗಳು ಪರಾರಿಯಾಗಲು ಯತ್ನಿಸಿದಾಗ ಪೊಲೀಸರು ಅವರನ್ನು ಬೆನ್ನತ್ತಿ ಹಿಂಬಾಲಿಸಿಕೊಂಡು ಹೋಗಿ ಕೃತ್ಯ ನಡೆದ 2 ಗಂಟೆಯೊಳಗೆ ನಕಲಿ ಅಧಿಕಾರಿಗಳನ್ನು ಬಲೆಗೆ ಬೀಳಿಸಿಕೊಂಡಿದ್ದಾರೆ. ಡಕಾಯಿತರ ಪೈಕಿ ಮತ್ತೊಬ್ಬ ಆರೋಪಿ ರವಿ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯ ಮುಂದುವರೆದಿದೆ.
|
11 |
+
ವೈಟ್ಫೀಲ್ಡ್ ವಿಭಾಗದ ಉಪಪೊಲೀಸ್ ಆಯುಕ್ತರಾದ ಶಿವಕುಮಾರ್ ಅವರ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ಪ್ರಿಯದರ್ಶಿನಿ ಅವರ ನೇತೃತ್ವದಲ್ಲಿ ಇನ್ಸ್ಪೆಕ್ಟರ್ ಮಂಜುನಾಥ್ ಅವರನ್ನೊಳಗೊಂಡ ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು.
|
eesanje/url_46_250_8.txt
ADDED
@@ -0,0 +1,7 @@
|
|
|
|
|
|
|
|
|
|
|
|
|
|
|
|
|
1 |
+
ನನಗೆ ಸಿಎಂ ಆಗೋ ಆಸೆಯಿದೆ, ಆದರೆ ಸಿಗಬೇಕಲ್ಲ : ಎನ್.ಎ.ಹ್ಯಾರಿಸ್
|
2 |
+
ಬೆಂಗಳೂರು,ಜ.29- ನನಗೆ ಸಿಎಂ ಆಗಬೇಕು ಎಂಬ ಆಸೆಯಿದೆ. ಆದರೆ ಸಚಿವ ಸ್ಥಾನ ಕೊಡಲಿಲ್ಲ ಎಂದು ಬೇಸರ ಮಾಡಿಕೊಳ್ಳುತ್ತಾ ಕುಳಿತುಕೊಳ್ಳಲಾಗುತ್ತಿಲ್ಲ. ಎಲ್ಲದಕ್ಕೂ ಸಹನೆ, ಸಮಯ ಅಗತ್ಯವಿದೆ ಎಂದು ಬಿಡಿಎ ನೂತನ ಅಧ್ಯಕ್ಷ ಎನ್.ಎ.ಹ್ಯಾರಿಸ್ ಹೇಳಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ತೃಪ್ತಿ ಇದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇರುತ್ತದೆ, ಸಿಗಬೇಕಲ್ಲ. ಸಚಿವ ಸ್ಥಾನ ಕೊಟ್ಟಿಲ್ಲ ಎಂದು ಹೇಳುತ್ತಾ ಕುಳಿತುಕೊಳ್ಳುವುದರಲ್ಲಿ ಅರ್ಥವಿಲ್ಲ. ರಾಜಕೀಯದಲ್ಲಿ ಸಹನೆ ಇರಬೇಕು, ಸಮಯ ಮತ್ತು ಅವಕಾಶಗಳು ಬರಬೇಕು. ನಾನು ಸಹನೆಯಿಂದ ಕಾಯುತ್ತೇನೆ ಎಂದು ತಿಳಿಸಿದರು.
|
3 |
+
ಶಾಂತಿನಗರವನ್ನೇ ಅಭಿವೃದ್ಧಿ ಮಾಡಿಲ್ಲ. ಬಿಡಿಎಯನ್ನು ಇನ್ನೇನು ಅಭಿವೃದ್ಧಿ ಮಾಡುತ್ತಾರೆ ಎಂದು ಕೆಲವರು ಟೀಕೆ ಮಾಡುವುದನ್ನು ಕಂಡಿದ್ದೇನೆ. ನಾನಿಲ್ಲಿ ರಾಜಕೀಯ ಭಾಷಣ ಮಾಡಲು ಬಂದಿಲ್ಲ. ಅಭಿವೃದ್ಧಿ ಎಂದರೆ ಏನು, ಬಿಡಿಎ ಎಂದರೆ ಏನು ಎಂದು ತಿಳಿದುಕೊಳ್ಳದೇ ಇರುವವರ ಟೀಕೆಗಳಿಗೆಲ್ಲಾ ಉತ್ತರ ನೀಡುವುದು ಅನಗತ್ಯ ಎಂದು ಹೇಳಿದರು.
|
4 |
+
ಬಿಜೆಪಿ ಅಸ್ಥಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ : ಡಿಕೆಶಿ
|
5 |
+
ಬೆಂಗಳೂರು ಅತ್ಯಂತ ಸುಂದರ ನಗರ. ಇದನ್ನು ಉಳಿಸಿಕೊಳ್ಳಬೇಕು ಮತ್ತು ಬೆಳೆಸಬೇಕು. ಮತ್ತಷ್ಟು ಬಡಾವಣೆಗಳ ಅಭಿವೃದ್ಧಿಗೆ ಕಾರ್ಯಯೋಜನೆ ಸಿದ್ಧಪಡಿಸಲಾಗುವುದು. ಬೆಂಗಳೂರಿನ ಸುಧಾರಣೆಗೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕ್ರಮ ಕೈಗೊಳ್ಳುವುದಾಗಿ ಹೇಳಿದರು.
|
6 |
+
ನಾನು ಬೆಂಗಳೂರಿನಲ್ಲಿ ನಾಲ್ಕು ಬಾರಿ ಶಾಸಕನಾಗಿ ಕೆಲಸ ಮಾಡಿದ್ದೇನೆ. ಸಮಸ್ಯೆಗಳ ಬಗ್ಗೆ ಅರಿವಿದೆ. ವಿರೋಧ ಪಕ್ಷಗಳು ಕೇವಲ ಟೀಕೆ ಮಾಡುತ್ತಾ ಕುಳಿತುಕೊಂಡರೆ ಅದರಿಂದ ನಷ್ಟವಾಗುವುದು ಜನರಿಗೆ. ಸಮಸ್ಯೆಗಳ ಜೊತೆಗೆ ಪರಿಹಾರದ ಸಲಹೆಯನ್ನು ನೀಡಿ ನಾನು ಸಕಾರಾತ್ಮಕವಾಗಿ ತೆಗೆದುಕೊಳ್ಳುತ್ತೇನೆ ಎಂದರು.
|
7 |
+
ಮಂಡ್ಯದ ಕೆರಗೋಡಿನಲ್ಲಿ ಧ್ವಜ ವಿವಾದಕ್ಕೆ ಸಂಬಂಧಪಟ್ಟಂತೆ ವಿರೋಧ ಪಕ್ಷಗಳ ಗಲಾಟೆ ಮಾಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ವಿರೋಧಪಕ್ಷವಾಗಿ ಅವರಿಗೆ ಇರುವುದು ಅದೇ ಕೆಲಸ. ಅದನ್ನವರು ಮಾಡುತ್ತಾ ಇರಲಿ, ನಾವು ನಮ್ಮ ಜವಾಬ್ದಾರಿಯನ್ನು ನಿಭಾಯಿಸುತ್ತೇವೆ ಎಂದು ಹೇಳಿದರು.
|
eesanje/url_46_250_9.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬಿಜೆಪಿ ಅಸ್ಥಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ : ಡಿಕೆಶಿ
|
2 |
+
ಬೆಂಗಳೂರು,ಜ.29- ಮಂಡ್ಯದಲ್ಲಿ ರಾಜಕೀಯ ನೆಲೆ ಇಲ್ಲದ ಬಿಜೆಪಿಯು ಅಸ್ಥಿತ್ವ ಕಂಡುಕೊಳ್ಳಲು ಜನರನ್ನು ಎತ್ತಿಕಟ್ಟಲು ಪ್ರಯತ್ನಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಟೀಕಿಸಿದ್ದಾರೆ. ಮಂಡ್ಯದ ಕೆರೆಗೋಡು ಹನುಮಧ್ವಜ ವಿಚಾರವಾಗಿ ಎದ್ದಿರುವ ವಿವಾದದ ಕುರಿತು ಪ್ರತಿಕ್ರಿಯಿಸಿದ ಅವರು, ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ.
|
3 |
+
ದೇಶದ ಕಾನೂನಿಗೆ ನಾವು ಗೌರವ ನೀಡಬೇಕು. ಬಿಜೆಪಿ ಅಭ್ಯರ್ಥಿಗಳು ಅನೇಕ ಕಡೆಗಳಲ್ಲಿ ಠೇವಣಿ ಕಳೆದುಕೊಂಡಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಜತೆ ಸೇರಿಕೊಂಡಿದ್ದಾರೆ. ಮಂಡ್ಯದಲ್ಲಿ ರಾಜಕೀಯ ನೆಲೆ ಕಂದುಕೊಳ್ಳಲು ಇಂತಹ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದರಿಂದ ಏನೂ ಪ್ರಯೋಜನವಿಲ್ಲ.
|
4 |
+
: 7 ದಿನಗಳಲ್ಲಿ ಭಾರತದಾದ್ಯಂತ ಸಿಎಎ ಜಾರಿ : ಶಂತನೂ ಠಾಕೂರ್
|
5 |
+
ಮಂಡ್ಯದ ಜನರು ಬಹಳ ಸಹಿಷ್ಣುತೆಯುಳ್ಳವರು, ಜಾತ್ಯತೀತರಾಗಿದ್ದಾರೆ. ಅವರು ಇಂತಹ ವಿಚಾರಗಳಿಗೆ ಮಾರುಹೋಗುವುದಿಲ್ಲ. ನಮಗೆ ನಮ್ಮದೇ ಆದ ಸಂವಿಧಾನವಿದೆ. ಈ ಭಾಗವನ್ನು ನಮ್ಮ ಮಹಾರಾಜರು ಹೇಗೆ ಆಳ್ವಿಕೆ ನಡೆಸಿದ್ದಾರೆ ಎಂಬ ಇತಿಹಾಸವಿದೆ. ಈ ಎಲ್ಲಾ ಗೊಂದಲಗಳು ಬಿಜೆಪಿಯ ಸೃಷ್ಟಿ. ರಾಜ್ಯದಲ್ಲಿ ಶಾಂತಿ ಸ್ಥಾಪನೆ ಮಾಡುವುದು ನಮ್ಮ ಆದ್ಯತೆ ಎಂದು ಹೇಳಿದರು.
|
6 |
+
ಹಿಂದೂ ವಿರೋಧಿ ಕಾಂಗ್ರೆಸ್ ಸರ್ಕಾರ ಎಂಬ ಬಿಜೆಪಿ ನಾಯಕರ ಟೀಕೆ ಬಗ್ಗೆ ಕೇಳಿದಾಗ, ಯಾರು ಹಿಂದೂ ವಿರೋಧಿ? ನಾವೆಲ್ಲರೂ ಮೊದಲು ಭಾರತೀಯರು. ಅಲ್ಲಿ ದಲಿತ ಸಂಘರ್ಷ ಸಮಿತಿ, ಕೆಂಪೇಗೌಡ ಸಮಿತಿ ಸೇರಿದಂತೆ ಅನೇಕರು ನಾವು ಬಾವುಟ ಹಾಕುತ್ತೇವೆ ಎಂದು ಕೇಳುತ್ತಿದ್ದಾರೆ. ನಾವೆಲ್ಲರೂ ಹಿಂದೂಗಳಲ್ಲವೇ? ನಮ್ಮ ಹಳ್ಳಿಯಲ್ಲಿರುವ ಜನ ಹಿಂದೂಗಳಲ್ಲವೇ? ಸಮಾಜದಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಈ ಪ್ರಯತ್ನ ಮಾಡುತ್ತಿದೆ ಎಂದು ತಿಳಿಸಿದರು.
|
eesanje/url_46_251_1.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಬಾಗಲಕೋಟೆ : ಶಾಲಾ ಬಸ್-ಟ್ರ್ಯಾಕ್ಟರ್ ಮಧ್ಯೆ ಭೀಕರ ಅಪಘಾತ, ನಾಲ್ವರು ವಿದ್ಯಾರ್ಥಿಗಳ ದುರ್ಮರಣ
|
2 |
+
ಬಾಗಲಕೋಟೆ,ಜ.29- ಶಾಲಾ ವಾಹನ ಮತ್ತು ಟ್ರ್ಯಾಕ್ಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಶಾಲಾ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಜಮಖಂಡಿ ತಾಲೂಕಿನ ಆಲಗೂರ ಬಳಿ ಮಧ್ಯರಾತ್ರಿ ನಡೆದಿದೆ. ಕವಟಗಿ ಗ್ರಾಮದ ಶ್ವೇತಾ ಪಾಟೀಲ (16) , ಸಾಗರ ಕಡಕೋಳ (17), ಗೋವಿಂದ ಜಂಬಗಿ (13), ಬಸವರಾಜ್ ಕೊಟಗಿ (17) ಮೃತಪಟ್ಟ ಶಾಲಾ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ.
|
3 |
+
ಘಟನೆಯಲ್ಲಿ ಎಂಟಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಜಮಖಂಡಿಯ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಹಾಗೂ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ವಿಜಯಪುರದ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
|
4 |
+
ಕೆರಗೋಡಿನಲ್ಲಿ ಭಗ್ವದ್ಧ್ವಜ ಹಾರಿಸಿದ್ದು ತಪ್ಪು : ಸಿಎಂ ಸಿದ್ದರಾಮಯ್ಯ
|
5 |
+
ಆಲಗೂರು ಗ್ರಾಮದ ಬಳಿ ಇರುವ ಶ್ರೀ ವರ್ಧಮಾನ ಮಹಾವೀರ ಅಲ್ಪಸಂಖ್ಯಾ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮ ಮುಗಿಸಿಕೊಂಡು ಶಾಲಾ ಬಸ್ನಲ್ಲಿ ಕವಟಗಿ ಗ್ರಾಮಕ್ಕೆ 12 ಗಂಟೆ ಸುಮಾರಿನಲ್ಲಿ ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಅತಿ ವೇಗ ಹಾಗೂ ಅಜಾಗರೂಕತೆಯಿಂದ ಬಂದ ಟ್ರ್ಯಾಕ್ಟರ್ ಶಾಲಾ ಬಸ್ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಒಬ್ಬ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟು, ಮೂವರು ವಿದ್ಯಾರ್ಥಿಗಳು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
|
6 |
+
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಸ್ಥಳೀಯರ ನೆರವಿನೊಂದಿಗೆ ಬಸ್ನಲ್ಲಿ ಸಿಲುಕಿದ್ದ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ ಮಾತನಾಡಿ, ಶಾಲಾ ಬಸ್ ಅಪಘಾತಕ್ಕೀಡಾಗಿರುವುದು ದುರದೃಷ್ಟಕರ. ಶಾಲಾ ಬಸ್ ಚಾಲಕ ಹಾಗೂ ಟ್ರ್ಯಾಕ್ಟರ್ ಚಾಲಕನನ್ನು ವಿಚಾರಣೆ ಮಾಡುತ್ತಿದ್ದೇವೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದರು.
|
7 |
+
ಸಂಚಾರಿ ನಿಯಮದ ಬಗ್ಗೆ ಟ್ರ್ಯಾಕ್ಟರ್ ಚಾಲಕರಿಗೂ ಅರಿವು ಮೂಡಿಸಲಾಗುತ್ತಿದೆ. ಆದರೂ ಇಂತಹ ದುರ್ಘಟನೆ ಸಂಭವಿಸುತ್ತಿರುವುದು ದುರದೃಷ್ಟಕರ. ಶಾಲಾ ಬಸ್ಗಳಲ್ಲಿ ಹೆಚ್ಚಿನ ಸಂಖ್ಯೆಯ ಬಸ್ಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗಬೇಡಿ. ಬೈಕ್ ಸವಾರರು ಸಹ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿ ಎಂದು ಅಮರನಾಥರೆಡ್ಡಿಯವರು ಮನವಿ ಮಾಡಿದರು.
|
8 |
+
ಆಸ್ಪತ್ರೆಗೆ ಶಾಸಕರ ಭೇಟಿ:ಅಪಘಾತದ ಸುದ್ದಿ ತಿಳಿದು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ಶಾಸಕ ಜಗದೀಶ್ ಗುಡಗುಂಟಿ, ಮಾಜಿ ಶಾಸಕ ಆನಂದ ನ್ಯಾಮಗೌಡ ಭೇಟಿ ನೀಡಿ, ಮೃತ ಮಕ್ಕಳ ಪೋಷಕರಿಗೆ, ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ, ಕುಟುಂಬಸ್ಥರಿಗೆ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು.
|
eesanje/url_46_251_10.txt
ADDED
@@ -0,0 +1,6 @@
|
|
|
|
|
|
|
|
|
|
|
|
|
|
|
1 |
+
ಬಿಜೆಪಿಯವರ ಅತ್ಯುತ್ಸಾಹಕ್ಕೆ ನಾವು ಅಡ್ಡಿಪಡಿಸುವುದಿಲ್ಲ : ಡಿಕೆಶಿ
|
2 |
+
ಬೆಂಗಳೂರು,ಜ.28- ಹಿಂದಿನ ವಿಧಾನಸಭಾ ಚುನಾವಣೆಯಲ್ಲೂ ಬಿಜೆಪಿ 224ಕ್ಕೆ ಅಷ್ಟೂ ಸ್ಥಾನಗಳನ್ನೂ ಗೆಲ್ಲುವುದಾಗಿಯೇ ಹೇಳಿಕೊಳ್ಳುತ್ತಿತ್ತು. ಆದರೆ ಎಷ್ಟು ಗೆದ್ದಿದೆ ಎಂದು ಗೊತ್ತಿದೆ. ಈಗಲೋಕಸಭೆಯಲ್ಲಿ 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಹೇಳಿಕೊಳ್ಳುತ್ತಿದ್ದಾರೆ. ಅದಕ್ಕೆ ನಾವೇಕೆ ಅಡ್ಡಿಪಡಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದ್ದಾರೆ.
|
3 |
+
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ದೇಶದ 543 ಲೋಕಸಭಾ ಸ್ಥಾನಗಳನ್ನೂ ಗೆದ್ದುಕೊಳ್ಳಲಿ. ಬೇಡ ಎಂದು ಯಾರೂ ಹೇಳಿಲ್ಲ. ಆದರೆ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದ ನಾಯಕರುಗಳ ಹೇಳಿಕೆಗಳನ್ನು ಸ್ವಲ್ಪ ಗಮನಿಸಿದರೆ ಅರ್ಥವಾಗುತ್ತದೆ. ಕಾಂಗ್ರೆಸ್ ಎಂದಿಗೂ ಎಲ್ಲಾ ಕ್ಷೇತ್ರಗಳನ್ನು ಗೆಲ್ಲುತ್ತೇವೆ ಎಂದು ಹೇಳಿಕೊಂಡಿರಲಿಲ್ಲ. ನಾವು 136 ಸ್ಥಾನಗಳಿಂದ 140 ಸ್ಥಾನಗಳನ್ನು ಗುರಿಯಾಗಿಟ್ಟುಕೊಂಡಿದ್ದೆವು. ಅದನ್ನು ಸಾಧಿಸಿದ್ದೇವೆ. ಲೋಕಸಭೆ ಚುನಾವಣೆಯಲ್ಲೂ ಬಿಜೆಪಿಯವರ ಅತ್ಯುತ್ಸಾಹಕ್ಕೆ ನಾವು ಅಡ್ಡಿಪಡಿಸುವುದಿಲ್ಲ ಎಂದರು.
|
4 |
+
ದಯಾಮರಣ ಕೋರಿ ಸುಪ್ರೀಂ ಮೆಟ್ಟಿಲೇರಲು ಸಿದ್ದವಾದ ಕೇರಳ ಕುಟುಂಬ
|
5 |
+
ನಿಗಮ ಮಂಡಳಿಗೆ ನೇಮಕವಾಗಿರುವ ಎಲ್ಲಾ ಅಧ್ಯಕ್ಷರ ಅಕಾರವ 2 ವರ್ಷಗಳು ಮಾತ್ರ ಎಂದು ಅವರು ಸ್ಪಷ್ಟಪಡಿಸಿದರು. ನಿಗಮ ಮಂಡಳಿ ಅಧಿಕಾರವಯನ್ನು ಎರಡು ವರ್ಷ ಮೀಸಲಿಗೆ ಒಂದಷ್ಟು ಜನ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ಎಲ್ಲರಿಗೂ ಅವಕಾಶ ದೊರೆಯಬೇಕು. ಇತರರಿಗೂ ಅಧಿಕಾರ ಹಂಚಬೇಕು. ಆದ ಕಾರಣ 2 ವರ್ಷ ಮಾತ್ರ ಅಧಿಕಾರವ ಎಂದು ಹೇಳಿದ್ದೇವೆ. ಹೈಕಮಾಂಡ್ ಕೊಟ್ಟಿರುವ ಸೂತ್ರವನ್ನು ನಾವು ಜಾರಿಗೆ ತಂದಿದ್ದೇವೆ.
|
6 |
+
ಇಲ್ಲಿ ಸಿದ್ದರಾಮಯ್ಯ ಅವರದ್ದು ಏನೂ ಇಲ್ಲ, ಡಿ.ಕೆ.ಶಿವಕುಮಾರ್ ಅವರದ್ದೂ ಏನೂ ಇಲ್ಲ. ಪಕ್ಷ ಅಧಿಕಾರಕ್ಕೆ ಬರಲು ಸಾಕಷ್ಟು ಕಾರ್ಯಕರ್ತರು ದುಡಿದಿದ್ದಾರೆ. ಆದ ಕಾರಣ ಎಲ್ಲರಿಗೂ ಅವಕಾಶ ನೀಡಬೇಕು. ಬಿಹಾರದಲ್ಲಿ ಜೆಡಿಯು ಹೊರಬರುತ್ತಿದೆ ಎಂದಾಗ ನೀವೆ ಈ ವಿಚಾರವಾಗಿ ಹೇಳುತ್ತಿದ್ದೀರಿ. ಮುಂದೆ ಏನಾಗುತ್ತದೆ ನೋಡೋಣ ಎಂದು ಹೇಳಿದರು.
|
eesanje/url_46_251_11.txt
ADDED
@@ -0,0 +1,9 @@
|
|
|
|
|
|
|
|
|
|
|
|
|
|
|
|
|
|
|
|
|
1 |
+
ಚರ್ಚೆಗೆ ಗ್ರಾಸವಾದ ಸೂರಜ್-ಶಿವಕುಮಾರ್ ಭೇಟಿ
|
2 |
+
ಬೆಂಗಳೂರು, ಜ.28- ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರು ಕೆಪಿಸಿಸಿ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿರುವುದಲ್ಲದೆ, ತೀವ್ರ ಚರ್ಚೆಗೆ ಗ್ರಾಸವಾಗಿದೆ.
|
3 |
+
ಉಪ ಮುಖ್ಯಮಂತ್ರಿಗಳ ನಿವಾಸದಲ್ಲಿ ನಿನ್ನೆ ಸೂರಜ್ ರೇವಣ್ಣ ಮತ್ತು ಡಿ.ಕೆ.ಶಿವಕುಮಾರ್ ಸುಮಾರು ಅರ್ಧ ಗಂಟೆ ಕಾಲ ಮಾತುಕತೆ ನಡೆಸಿದ್ದಾರೆ. ಇಬ್ಬರೂ ಗೌಪ್ಯ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದ್ದು, ಇದು ಸಂದೇಹಕ್ಕೆ ಎಡೆ ಮಾಡಿಕೊಟ್ಟಿದೆ. ರಾಜಕೀಯವಾಗಿ ತೀವ್ರ ಚರ್ಚೆಗೆ ಎಡಮಾಡಿ ಕೊಟ್ಟಿದೆ. ಅಲ್ಲದೆ, ಇಬ್ಬರು ಭೇಟಿಯಾದ ಪೋಟೋ ಮಾತ್ರ ಬಹಿರಂಗ ಪಡಿಸಿದ್ದು, ಹೆಚ್ಚಿನ ಮಾಹಿತಿ ನೀಡಿಲ್ಲ. ಇದು ಇನ್ನಷ್ಟು ಊಹಾಪೋಹಗಳಿಗೆ ಅವಕಾಶ ಕಲ್ಪಿಸಿದೆ.
|
4 |
+
ಹಾಸನ ಲೋಕಸಭಾ ಕ್ಷೇತ್ರಕ್ಕೆ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅವರೇ ಅಭ್ಯರ್ಥಿ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಬಹಿರಂಗವಾಗಿ ಈಗಾಗಲೇ ಘೋಷಿಸಿದ್ದು, ಗೊಂದಲಕ್ಕೆ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಪಕ್ಷದ ಸಭೆಯನ್ನು ನಡೆಸುವ ಮೂಲಕ ಗೌಡರು ಚುನಾವಣೆ ಸಿದ್ಧತೆ ಆರಂಭಿಸಿದ್ದಾರೆ.
|
5 |
+
ಬಿಗ್ಬಾಸ್ ಕನ್ನಡ ಹತ್ತನೇ ಸೀಸನ್ ಫಿನಾಲೆ ಹಬ್ಬ ಶುರು
|
6 |
+
ಇದರ ನಡುವೆ ಶಿವಕುಮಾರ್ ಅವರನ್ನು ಸೂರಜ್ ಅವರು ಭೇಟಿಯಾಗಿರುವ ಉದ್ದೇಶವೇನು ಎಂಬ ಪ್ರಶ್ನೆ ಕೇಳಿಬರುತ್ತದೆ. ಇದೊಂದು ಸೌಹಾರ್ಧ ಭೇಟಿಯಾಗಿತ್ತು. ರಾಜಕೀಯ ವಿಚಾರ ಚರ್ಚೆಯಾಗಿಲ್ಲ. ಕ್ಷೇತ್ರದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿರಬಹುದು ಎಂದು ಜೆಡಿಎಸ್ ಮೂಲಗಳು ಸ್ಪಷ್ಟಪಡಿಸಿವೆ.
|
7 |
+
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಲಿದ್ದು, ಗೆಲ್ಲುವವರಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ ಎಂಬ ಸಂದೇಶ ನೀಡಲಾಗಿದೆ. ಚುನಾವಣಾ ಪೂರ್ವ ಸಮೀಕ್ಷೆ ವರದಿ ಆಧಾರದ ಮೇಲೆ ಅಭ್ಯರ್ಥಿ ಆಯ್ಕೆ ಮಾಡಲು ಉಭಯ ಪಕ್ಷಗಳ ನಾಯಕರು ನಿರ್ಧರಿಸಿದ್ದಾರೆ.
|
8 |
+
ಜೆಡಿಎಸ್ ರಾಜ್ಯಾಧ್ಯಕ್ಷರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಲೋಕಸಭೆ ಚುನಾವಣೆಯಲ್ಲಿ ಎನ್ಡಿಎ ಅಭ್ಯರ್ಥಿಗಳು ಗೆಲ್ಲಬೇಕು. ನಮಗೆ ಕ್ಷೇತ್ರ ಅಥವಾ ಅಭ್ಯರ್ಥಿ ಮುಖ್ಯವಲ್ಲ ಎಂದು ಹೇಳಿದ್ದಾರೆ.
|
9 |
+
ಇನ್ನೂ ಉಭಯ ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ಅಂತಿಮವಾಗಿಲ್ಲ. ಜೆಡಿಎಸ್ನಲ್ಲೂ ಅಭ್ಯರ್ಥಿಗಳ ಆಯ್ಕೆ ಅಂತಿಮವಾಗಿಲ್ಲ. ಈ ಸಂದರ್ಭದಲ್ಲಿ ಸೂರಜ್ ಅವರು ಶಿವಕುಮಾರ್ ಭೇಟಿಯಾಗಿರುವುದು ರಾಜಕೀಯವಾಗಿ ಸಂಚಲನ ಮೂಡಿಸಿದೆ ಮಾತ್ರವಲ್ಲ, ಹಲವು ರೀತಿಯ ಚರ್ಚೆಗೂ ಆಸ್ಪದ ನೀಡಿದಂತಾಗಿದೆ.
|
eesanje/url_46_251_12.txt
ADDED
@@ -0,0 +1,8 @@
|
|
|
|
|
|
|
|
|
|
|
|
|
|
|
|
|
|
|
1 |
+
ಕುತೂಹಲ ಕೆರಳಿಸಿದ ಸಿಎಂ ಸಿದ್ದರಾಮಯ್ಯ ಜತೆ ಎಸ್.ಟಿ.ಸೋಮಶೇಖರ್ ಚರ್ಚೆ
|
2 |
+
ಬೆಂಗಳೂರು,ಜ.27- ವಿಧಾನಪರಿಷತ್ ಸದಸ್ಯರಾಗಿದ್ದ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರುತ್ತಿದ್ದಂತೆ ಬಿಜೆಪಿ ಶಾಸಕರೊಬ್ಬರು ಪಕ್ಷದ ಕಾರ್ಯಕಾರಿಣಿ ಸಮಿತಿ ಸಭೆಯಿಂದ ಹೊರಗುಳಿದು ಮುಖ್ಯಮಂತ್ರಿಯವರ ಜೊತೆ ಚರ್ಚೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಯಶವಂತಪುರ ಕ್ಷೇತ್ರದ ಶಾಸಕ ಎಸ್.ಟಿ.ಸೋಮಶೇಖರ್ ಇಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ತಮ್ಮ ಕ್ಷೇತ್ರದಿಂದ ಮುಖ್ಯಮಂತ್ರಿಯವರ ನಿವಾಸ ಕಾವೇರಿಯವರೆಗೂ ಒಂದೇ ಕಾರಿನಲ್ಲಿ ಪ್ರಯಾಣಿಸಿದ್ದಾರೆ.
|
3 |
+
ಬಳಿಕ ಮುಖ್ಯಮಂತ್ರಿಯವರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್.ಟಿ. ಸೋಮಶೇಖರ್, ತಮ್ಮ ಕ್ಷೇತ್ರದಲ್ಲಿ ಮುಖ್ಯಮಂತ್ರಿಯವರ ಸ್ನೇಹಿತರಾಗಿರುವ ಕೆ.ಆರ್. ಪೇಟೆಯ ರಾಮೇಗೌಡರು ಚೌಟ್ರಿಯೊಂದನ್ನು ನಿರ್ಮಿಸಿದ್ದಾರೆ. ಮುಖ್ಯಮಂತ್ರಿಯವರು ಕಾರ್ಯದೊತ್ತಡದಲ್ಲಿರುತ್ತಾರೆ. ಅದರಲ್ಲಿ ಭಾಗವಹಿಸುವುದಿಲ್ಲ ಎಂದು ನಾನು ಲೆಕ್ಕಾಚಾರ ಹಾಕಿ ಕಾರ್ಯಕ್ರಮಕ್ಕೆ ಹೋಗಿದ್ದೆ. ಹತ್ತು ನಿಮಿಷದಲ್ಲೇ ಮುಖ್ಯಮಂತ್ರಿಯವರು ಕಾರ್ಯಕ್ರಮಕ್ಕೆ ಬರುತ್ತಾರೆ ಎಂದು ಸಂದೇಶ ಬಂದಿತು. ಅಲ್ಲಿಂದ ಹೊರಟುಬರುವುದು ಸರಿಯಲ್ಲ ಎಂದು ಉಳಿದುಕೊಂಡಿದ್ದೆ. ಮುಖ್ಯಮಂತ್ರಿಯವರು ಕಾರ್ಯಕ್ರಮಕ್ಕೆ ಬಂದಿದ್ದರು. ಮಾತನಾಡಬೇಕು ಬಾ ಎಂದು ನನ್ನನ್ನು ಕಾರಿನಲ್ಲಿ ಕರೆದುಕೊಂಡು ಬಂದರು.
|
4 |
+
ನೈಸ್ ರಸ್ತೆಯಲ್ಲಿ ಪ್ರಯಾಣಿಸುವಾಗ, ನೈಸ್ ರಸ್ತೆ ಯೋಜನೆ ಆರಂಭಗೊಂಡು 30 ವರ್ಷ ಕಳೆದಿದೆ. ಯೋಜನೆಗೆ ಭೂಮಿ ಕಳೆದುಕೊಂಡವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಅಲ್ಲಿ ಪ್ರತಿಯೊಂದು ಎಕರೆಗೆ ಮೂರೂವರೆ ಕೋಟಿ ರೂ. ದರ ದೆ. ನೈಸ್ ಸಂಸ್ಥೆಯವರು 40 ಲಕ್ಷ ಕೊಡುತ್ತೇವೆ ಎನ್ನುತ್ತಿದ್ದಾರೆ. ವಿಶೇಷ ಸಭೆ ನಡೆಸಿ ಈ ಗೊಂದಲ ಬಗೆಹರಿಸಿ ಎಂದು ಮುಖ್ಯಮಂತ್ರಿಯವರಿಗೆ ಮನವಿ ಮಾಡಿದ್ದೇನೆ. ನೈಸ್ ವಿಚಾರವಾಗಿ ಚರ್ಚೆ ಮಾಡಿದ್ದು ಬಿಟ್ಟರೆ ರಾಜಕೀಯವಾಗಿ ಮುಖ್ಯಮಂತ್ರಿಯವರ ಜೊತೆ ಯಾವುದೇ ಚರ್ಚೆಯಾಗಿಲ್ಲ ಎಂದು ಹೇಳಿದರು.
|
5 |
+
ನಿಗಮ – ಮಂಡಳಿ ನೇಮಕಾತಿ ಬೆನ್ನಲ್ಲೇ `ಕೈ’ನಲ್ಲಿ ಭುಗಿಲೆದ್ದ ಭಿನ್ನಮತ
|
6 |
+
ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಗೆ ನನಗೆ ಆಹ್ವಾನವಿರಲಿಲ್ಲ. ನಾನಿನ್ನೂ ಬಿಜೆಪಿಯಲ್ಲಿಯೇ ಇದ್ದೇನೆ. ಪಕ್ಷ ಬಿಡುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಕೆಲವರು ನಮ್ಮವರನ್ನು ದುರ್ಬಲ ಎಂದುಕೊಂಡಿದ್ದರು. ಈಗ ನಮ್ಮ ಹೆಸರು ಮೈಸೂರು ಹಾಗೂ ಬೆಂಗಳೂರು ಲೋಕಸಭಾ ಕ್ಷೇತ್ರಗಳಿಗೆ ಕೇಳಿಬರುತ್ತಿದೆ. ನಾನು ಲೋಕಸಭೆ ಚುನಾವಣೆಯಲ್ಲಿ ಸ್ರ್ಪಸುವುದಿಲ್ಲ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೆ. ಅಲ್ಲೂ ಸ್ಪರ್ಧೆ ಮಾಡಿದರೆ ಗೆಲ್ಲುತ್ತಾರೆ ಎಂದು ಹೇಳಲಾಗುತ್ತಿದೆ. ನಮ್ಮನ್ನು ಕಡಿಮೆ ಅಂದಾಜು ಮಾಡಿದವರಿಗೆ ಈ ಬೆಳವಣಿಗೆಗಳು ಉತ್ತರ ನೀಡುತ್ತವೆ ಎಂದರು. ಯಾವ ಪಕ��ಷಗಳು ಮೈತ್ರಿ ಮಾಡಿಕೊಂಡರೂ ತೀರ್ಮಾನ ಮಾಡಬೇಕಾದವರು ಜನ.
|
7 |
+
ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದವು. ಫಲಿತಾಂಶ ಏನಾಗಿದೆ ಎಂದು ಎಲ್ಲರಿಗೂ ಗೊತ್ತು. ಸದ್ಯಕ್ಕೆ ಲೋಕಸಭೆ ಚುನಾವಣೆ ಕಾವೇರಿಲ್ಲ. ವಿಧಾನಪರಿಷತ್ ಚುನಾವಣೆ ವೇಳೆ ಯಾರಿಗೆ ಮತ ಹಾಕಬೇಕೆಂಬುದನ್ನು ಚರ್ಚೆ ನಡೆಸಲಾಗುತ್ತಿದೆ. ನಾನು ಕಾಂಗ್ರೆಸ್ ಸೇರುವುದಾಗಿ ಹೇಳಿಲ್ಲ. ನಮ್ಮ ಸ್ನೇಹಿತರ ಬಳಿಯೂ ಕೂಡ ಈ ಬಗ್ಗೆ ಚರ್ಚೆ ಮಾಡಿಲ್ಲ ಎಂದರು. ಜಗದೀಶ್ ಶೆಟ್ಟರ್ ಅವರ ವಿಚಾರ ಬೇರೆ. ಅವರು ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು. ಅಲ್ಲಿ ಅವರನ್ನು ಎಂಎನ್ಸಿ ಮಾಡಲಾಗಿತ್ತು. ಈಗ ಮತ್ತೆ ಬಿಜೆಪಿಗೆ ಬಂದಿದ್ದಾರೆ.
|
8 |
+
ನಾನು ಬಿಜೆಪಿಯಲ್ಲಿದ್ದೇನೆ. ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನನ್ನು ಎಂದಿಗೂ ಪಕ್ಷಕ್ಕೆ ಕರೆದಿಲ್ಲ. ಯಶವಂತಪುರ ಕ್ಷೇತ್ರ ಅಭಿವೃದ್ಧಿಯಾಗಬೇಕಾದರೆ ಸಿದ್ದರಾಮಯ್ಯನವರೇ ಕಾರಣ. ಅವತ್ತಿನಿಂದ ಈವರೆಗೂ ಅವರ ಬಗ್ಗೆ ನನಗೆ ಗೌರವವಿದೆ ಎಂದರು.
|